• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯದುವೀರ್ ಒಡೆಯರ್ ಗೆಲುವಿಗೆ ಹಾರೈಸಿ ಚಾಮುಂಡಿಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ

ಪ್ರತಿಧ್ವನಿ by ಪ್ರತಿಧ್ವನಿ
April 22, 2024
in Top Story, ಕರ್ನಾಟಕ, ರಾಜಕೀಯ
0
ಯದುವೀರ್ ಒಡೆಯರ್ ಗೆಲುವಿಗೆ ಹಾರೈಸಿ ಚಾಮುಂಡಿಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ
Share on WhatsAppShare on FacebookShare on Telegram

ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿಗಾಗಿ ಇಂದು ನಗರದ ಚಾಮುಂಡೇಶ್ವರಿ ಮೆಟ್ಟಿಲುನಿಂದ ವಿವಿಧ ಮಹಿಳಾ ಸಂಘ ಸಂಸ್ಥೆಗಳಿಂದ ಚಾಮುಂಡಿ ತಾಯಿಯ ಪ್ರಾರ್ಥನೆ. ಮೆಟ್ಟಿಲುಗಳ ಮುಖಾಂತರ “ಮಹಿಳೆಯರ ನಡೆಗೆ ವಿಜಯದ ಕಡೆಗೆ “ಎಂಬ ಶೀರ್ಷಿಕೆ ಅಡಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಹಿಳೆಯರು ಮೆಟ್ಟಿಲು ಹತ್ತುವ ಮೂಲಕ ದೇವಿ ದರ್ಶನ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶ್ರೀವತ್ಸ ಮಾತನಾಡಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿಗಾಗಿ ವಿವಿಧ ಮಹಿಳಾ ಸಂಘ ಸಂಸ್ಥೆಗಳಿಂದ ಚಾಮುಂಡಿ ತಾಯಿಯ ಪ್ರಾರ್ಥನೆ ಮಾಡಿ ಮೆಟ್ಟಿಲು ಹತ್ತಲಾಗುತ್ತಿದೆ ಇದರ ಮುಖ್ಯ ಉದ್ದೇಶ ದೇಶ ಸುಭದ್ರವಾಗಿರಬೇಕು ಹಾಗೂ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಬೇಕು ಮತ್ತು ಮೈಸೂರು ಕೊಡಗು ಕ್ಷೇತ್ರದಲ್ಲಿ ಮಹಾರಾಜರು ವಿಜಯ ಸಾಧಿಸುವರು ರಾಜರ ಮೇಲೆ ಅಪಾರ ಬೆಂಬಲ ವ್ಯಕ್ತವಾಗಿದೆ ಎಂದರು.ಈ ಬಾರಿ ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡಯರ್ ಸ್ಪರ್ದಿಸಿದ್ದಾರೆ ಅದರಿಂದ ವಿವಿಧ ಮಹಿಳಾ ಸಂಘಟನೆಗಳು ಸೇರಿ ಸುಮಾರು 300 ಕ್ಕೂ ಹೆಚ್ಚು ಜನರು ಚಾಮುಂಡಿ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ವಿಜಯ ಸಂಕಲ್ಪ ಮಾಡಲಾಗುತ್ತಿದೆ ಮಹಾರಾಜರು ಮಹಿಳೆಯರಿಗೆ ಶಿಕ್ಷಣ ಆರೋಗ್ಯ ಸಾಹಿತ್ಯ ಸಂಸ್ಕೃತಿ ವಿವಿಧ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ನೀಡಿದ್ದಾರೆ ಹಾಗೂ ರಾಜ್ಯದಲ್ಲಿ ಮಹಿಳೆಯರಿ 50 % ಹೆಚ್ಚು ಓಟು ಹೆಚ್ಚಿದೆ ಈ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ ಎಂದರು.ಈ ಸಂದರ್ಭದಲ್ಲಿ ನಗರದ ಅಧ್ಯಕ್ಷರಾದ ಎಲ್ ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷರಾದ ಎಲ್ ಆರ್ ಮಹದೇವ ಸ್ವಾಮಿ, ಮಾಜಿ ಶಾಸಕ ರಾಮದಾಸ್, ಮುಖಂಡರುಗಳು ಉಪಸ್ಥಿತರಿದ್ದರು

ADVERTISEMENT
Tags: BJPMysuru BJPYaduveer Krishnadatta Chamaraja Wodeyarನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅತಿಸೂಕ್ಷ್ಮ ಕ್ಷೇತ್ರ – ಅಯೋಗ

Next Post

‘ಲೋಕ’ ಫಲಿತಾಂಶ ಬಂದ ನಂತರ ಕೈ ನಾಯಕರು ‘ಚೊಂಬು’ ಹಿಡಿದು ಓಡಿಹೋಗೋ ಸ್ಥಿತಿ : ವಿಜಯೇಂದ್ರ ವ್ಯಂಗ್ಯ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
Next Post
‘ಲೋಕ’ ಫಲಿತಾಂಶ ಬಂದ ನಂತರ ಕೈ ನಾಯಕರು ‘ಚೊಂಬು’ ಹಿಡಿದು ಓಡಿಹೋಗೋ ಸ್ಥಿತಿ : ವಿಜಯೇಂದ್ರ ವ್ಯಂಗ್ಯ

'ಲೋಕ' ಫಲಿತಾಂಶ ಬಂದ ನಂತರ ಕೈ ನಾಯಕರು 'ಚೊಂಬು' ಹಿಡಿದು ಓಡಿಹೋಗೋ ಸ್ಥಿತಿ : ವಿಜಯೇಂದ್ರ ವ್ಯಂಗ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada