• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಯಮುನಾ ನದಿ ನೀರು ವಿಷವಲ್ಲವೇ..? ಕುಡಿದು ಸಾಬೀತು ಮಾಡಿ..

ಕೃಷ್ಣ ಮಣಿ by ಕೃಷ್ಣ ಮಣಿ
January 31, 2025
in Uncategorized
0
ಯಮುನಾ ನದಿ ನೀರು ವಿಷವಲ್ಲವೇ..? ಕುಡಿದು ಸಾಬೀತು ಮಾಡಿ..
Share on WhatsAppShare on FacebookShare on Telegram

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಮುನಾ ನದಿ ವಿಚಾರ ಭಾರೀ ಸದ್ದು ಮಾಡ್ತಿದೆ. ಕಳೆದ 3 ದಿನದ ಹಿಂದೆ ಅರವಿಂದ ಕೇಜ್ರಿವಾಲ್​​ ಯಮುನಾ ನದಿಗೆ ಹರಿಯಾಣ ಬಿಜೆಪಿಯವರು ವಿಷ ಬೆರೆಸ್ತಿದ್ದಾರೆ ಅನ್ನೋ ಹೇಳಿಕೆ ಆಧಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ಮಾಡಿದ್ದರು. ಸಾರ್ವಜನಿಕ ಸಮಾವೇಶದಲ್ಲಿ ನಾನು ಕೂಡ ಯಮುನಾ ನದಿ ನೀರನ್ನೇ ಕುಡೀತಿನಿ ಅಂತಾ ವಾಗ್ದಾಳಿ ಮಾಡಿದ್ದರು. ಇಲ್ಲಿರೋ ಜನರು, ನ್ಯಾಯಮೂರ್ತಿಗಳು, ಸಂಸದರು ಸೇರಿದಂತೆ ಪ್ರತಿಯೊಬ್ಬರು ಯಮುನಾ ನದಿ ನೀರನ್ನೇ ಕುಡಿಯೋದು ಅಂತ ತಿರುಗೇಟು ನೀಡಿದ್ರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ ಆಯೋಗ.

ADVERTISEMENT

ಯಮುನಾ ನದಿ ನೀರು ಕಲುಷಿತ ಆಗಿದೆ ಅದಕ್ಕೆ ಹರಿಯಾಣ ಕಾರಣ ಅನ್ನೋದು ಅರವಿಂದ್‌ ಕೇಜ್ರಿವಾಲ್ ಅವರ ಆರೋಪದ ಹಿಂದಿನ ಉದ್ದೇಶ. ಆದರೆ ಹರಿಯಾಣದಲ್ಲಿ ವಿಷ ಹಾಕಲಾಗುತ್ತಿದೆ ಅನ್ನೋ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೇಂದ್ರ ಚುನಾವಣಾ ಆಯೋಗ ನೋಟಿಸ್‌ ನೀಡಿತ್ತು. ಇದೇ ಪ್ರಕರಣದ ವಿಚಾರವಾಗಿ ಅರವಿಂದ್‌ ಕೇಜ್ರಿವಾಲ್‌ಗೆ 2ನೇ ನೋಟಿಸ್​​ ಜಾರಿ ಮಾಡಿತ್ತು. ಆ ಕಾರಣಕ್ಕೆ ಕೇಂದ್ರ ಚುನಾವಣಾ ಆಯುಕ್ತರಿಗೆ ಅರವಿಂದ್‌ ಕೇಜ್ರಿವಾಲ್​ ಚಾಟಿ ಬೀಸಿದ್ದಾರೆ. ಎಲೆಕ್ಷನ್​ ಕಮೀಷನರ್​ ರಾಜಕೀಯ ಮಾಡ್ತಿದ್ದಾರೆ. ರಾಜೀನಾಮೆ ಕೊಟ್ಟು ಈಗಲೂ ದೆಹಲಿ ಚುನಾವಣೆ​ಗೆ ಸ್ಪರ್ಧಿಸಲಿ ಅಂತ ಚುನಾವಣಾ ಮುಖ್ಯ ಆಯುಕ್ತರ ವಿರುದ್ಧ ಗುಡುಗಿದ್ದಾರೆ.

Auto Driver : ಆಟೋ ಡ್ರೈವರ್ ಗಳನ್ನು ಕರೆದು ವಾರ್ನ್ ಮಾಡಿದ ಟ್ರಾಫಿಕ್ ಪೊಲೀಸ್ #pratidhvani

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​​ ಎಲ್ಲಾ ರಾಜಕಾರಣಿಗಳಿಗೂ ಯಮುನಾ ನದಿ ವಿಷಯುಕ್ತವಾಗಿದೆ. ಅದೇ ನೀರನ್ನ ನಿಮಗೆ ಕಳುಹಿಸಿಕೊಡ್ತೀವಿ. ಜನರ ಮುಂದೆ ನೀವು ಆ ನೀರನ್ನು ಕುಡಿದು ತೋರಿಸಿ ಅಂತ ಸವಾಲ್​ ಹಾಕಿದ್ದಾರೆ. ಬಿಜೆಪಿಯವರಿಗಷ್ಟೇ ಅಲ್ಲ ರಾಹುಲ್ ​ಗಾಂಧಿಗೂ ಬಾಟೆಲ್ ಕಳುಹಿಸುವುದಾಗಿ ತಿಳಿಸಿದ್ದಾರೆ. ನಮ್ಮ ಸಂಸದರು ಈ ಬಾಟೆಲ್​ ತೆಗೆದುಕೊಂಡು ಹೋಗ್ತಾರೆ. ಮೊದಲನೆಯದು ಅಮಿತ್ ಶಾಗೆ, ಎರಡನೆಯದ್ದು ವೀರೇಂದ್ರ ಸಚ್‌ದೇವರಿಗೆ, ಮೂರನೇಯದು ನಯಾಬ್ ಸೈನಿಯವರಿಗೆ, 4ನೇ ಬಾಟೆಲ್ ರಾಹುಲ್ ಗಾಂಧಿ ಕಳಿಸಿಕೊಡ್ತಿದ್ದೀವಿ. ಈ ನೀರು ವಿಷಕಾರಿಯಲ್ಲ ಅಂತ ಸಾಬೀತುಪಡಿಸಲಿ. ಈ ನೀರನ್ನ ಅವರು ಜನರೆದುರು ಕುಡಿದು ತೋರಿಸಿಲಿ ಎಂದಿದ್ದಾರೆ.

ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದು, ರಾಜೀವ್‌ ಕುಮಾರ್‌ ಅವರಿಗೆ ನಿವೃತ್ತಿ ಕಾಲ ಹತ್ತಿರವಾಗ್ತಿದೆ. ನಿವೃತ್ತಿ ಆದ್ಮೇಲೆ ಹೊಸ ಕೆಲಸ ಹುಡುಕುತ್ತಿದ್ದಾರೆ. ಪ್ರಜಾಪ್ರಭುತ್ವವನ್ನ ಅವರಷ್ಟು ಯಾರೂ ಹಾಳು ಮಾಡಿಲ್ಲ. ರಾಜಕೀಯ ಮಾಡೋದು ಆಯೋಗದ ಕೆಲಸವಲ್ಲ ಎಂದಿದ್ದಾರೆ. ಇನ್ನು ರಾಜೀವ್ ಕುಮಾರ್ ಅವರಿ​ಗೂ 3 ಬಾಟಲ್​ ಕಳಿಸ್ತೀವಿ. ಮುಂದಿನ ಮೂರು ದಿನಗಳಲ್ಲಿ ನನ್ನನ್ನ ಬಂಧಿಸ್ತಾರೆ ಅಂತ ಗೊತ್ತಿದೆ. ಆದ್ರೆ ಅದಕ್ಕೂ ಮೊದಲು ಈ ನೀರನ್ನ ಕುಡಿದು ವಿಷ ಅಲ್ಲ ಸಾಬೀತುಪಡಿಸಲಿ. ಹಾಗಾದರೆ ನಾವು ಮಾತಾಡಿದ್ದು ತಪ್ಪು ಅಂತ ಒಪ್ಪಿಕೊಳ್ತೀವಿ ಎಂದಿದ್ದಾರೆ. ಇಷ್ಟೆಲ್ಲಾ ಆದ್ಮೇಲೆ ಎಎಪಿ ನಾಯಕರು ಬಿಜೆಪಿ ಮುಖ್ಯ ಕಚೇರಿಗೆ ಯಮುನಾ ನದಿ ನೀರಿನ ಬಾಟೆಲ್​ ತೆಗೆದುಕೊಂಡು ಹೋದಾಗ ಪೊಲೀಸರು ಅನುಮತಿ ನೀಡಿಲ್ಲ.

Tags: Arvind Kejriwalarvind kejriwal on yamuna riverdelhi yamuna riverdelhi yamuna river pollutionKejriwalkejriwal accuses bjp of poisoning yamuna waterkejriwal on yamunakejriwal on yamuna waterkejriwal yamuna poisonyamunayamuna pollutionyamuna riveryamuna river controversyyamuna river delhiyamuna river foamyamuna river poisoningyamuna river pollutionyamuna river systemyamuna water
Previous Post

ಸಿಎಂ ವಿರುದ್ಧ ದೂರು ಕೊಟ್ಟ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ..!

Next Post

ಜೈಲು ಪಾಲಗ್ತರಾ ಸ್ನೇಹಮಯಿ ಕೃಷ್ಣ..?! ಇಂದು ಶಿಕ್ಷೆ ಪ್ರಕಟಿಸಲಿರುವ ಕೋರ್ಟ್ ! 

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಮುಡಾ ಕೇಸ್ CBI ವರ್ಗಾವಣೆಗೆ ಕೋರ್ಟ್ ಮೊರೆ – ಸ್ನೇಹಮಯಿ ಕೃಷ್ಣ ಪರ ವಕೀಲರ ವಾದವೇನು..? 

ಜೈಲು ಪಾಲಗ್ತರಾ ಸ್ನೇಹಮಯಿ ಕೃಷ್ಣ..?! ಇಂದು ಶಿಕ್ಷೆ ಪ್ರಕಟಿಸಲಿರುವ ಕೋರ್ಟ್ ! 

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada