• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂಬಿ ಮೊಮ್ಮಗನಿಗೆ ವಿಶೇಷ ತೊಟ್ಟಿಲು ಕೊಟ್ಟ ಯಶ್‌..!

ಪ್ರತಿಧ್ವನಿ by ಪ್ರತಿಧ್ವನಿ
March 5, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ಸಿನಿಮಾ
0
Share on WhatsAppShare on FacebookShare on Telegram

ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ( Ambarish ) ಅವರ ಮೊಮ್ಮಗನ ನಾಮಕರಣ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಇದಕ್ಕೆ ಈಗಾಗಲೇ ಪೂರ್ವ ತಯಾರಿ ನಡೆದಿದೆ. ಈ ಸಂಬಂಧ ರೆಬಲ್ ಸ್ಟಾರ್ ಅಂಬರೀಶ್ ಅವರ ಆಸೆಯಂತೆ ರಾಕಿ ಭಾಯ್ ಯಶ್ ( Rocking Star Yash ) ಅವರು ಕಲಘಟಗಿಯ ತೊಟ್ಟಿಲನ್ನು ಅವಿಸ್ಮರಣೀಯ ಉಡುಗೊರೆಯಾಗಿ ನೀಡಿದ್ದಾರೆ.

ADVERTISEMENT

ಯಶ್ ಅವರ ಮಗಳು ಆಯ್ರಾಗೆ ನಾಮಕರಣದ ಸಮಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ( Ambareesh ) ಅವರು ಕಲಘಟಗಿಯ ವಿಶೇಷ ತೊಟ್ಟಿಲು ಅನ್ನು ಉಡುಗೊರೆಯಾಗಿ ( Gift ) ನೀಡಿದ್ದರು. ಸಾಗುವಾನಿ ಮರದಿಂದ ತಯಾರಿಸಲಾಗಿದ್ದು ಇದಕ್ಕೆ ಹಚ್ಚಿರುವ ರಾಸಾಯನಿಕಗಳ ರಹಿತ ಬಣ್ಣ ಎಷ್ಟೇ ವರ್ಷಗಳಾದರೂ ಮಾಸುವುದಿಲ್ಲ. ಹೀಗಾಗಿ ತೊಟ್ಟಿಲಿಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ರೂಪಾಯಿ ನೀಡಲಾಗಿದೆ ಎಂದು ಗೊತ್ತಾಗಿದೆ.

ಅಭಿಷೇಕ್ ಅಂಬರೀಶ್​ಗೆ( Abhishek Ambarish ) ಮಗುವಾದಾಗ ಇದೇ ವಿಶೇಷವಾದ ತೊಟ್ಟಿಲಲ್ಲಿ ಮಗುವನ್ನು ಮಲಗಿಸಿ ತೂಗಿಸಬೇಕು ಎನ್ನವುದು ರೆಬಲ್ ಸ್ಟಾರ್ ಕನಸು ಆಗಿತ್ತು. ಅದರಂತೆ ಅಂದು ಅವರು ಹೇಳಿದ್ದ ಮಾತನ್ನು ನೆನಪಿಟ್ಟುಕೊಂಡು ರಾಕಿಂಗ್ ಸ್ಟಾರ್ ಯಶ್ ( Yash ) ಅವರು, ಅಭಿಷೇಕ್ ಅಂಬರೀಶ್ ಅವರ ಮಗನ ನಾಮಕರಣಕ್ಕೆ ತೊಟ್ಟಿಲನ್ನು ಅವಿಸ್ಮರಣೀಯ ಉಡುಗೊರೆಯನ್ನಾಗಿ ನೀಡಿದ್ದಾರೆ.

ಅಂಬರೀಶ್ ಅವರು ಈ ವಿಶೇಷ ತೊಟ್ಟಿಲನ್ನು ಕಲಘಟಗಿಯಲ್ಲಿ( Kalagattagi )ತಯಾರು ಮಾಡಿಸಿದ್ದರು. ಬೆಳಗಾವಿಯ ನಾರಾಯಣ ಕಲಾಲ್‌ ಎನ್ನುವರಿಗೆ ಕರೆ ಮಾಡಿ, ನನ್ನ ಮೊಮ್ಮಗಳು, ರಾಧಿಕಾ ಪಂಡಿತ್‌ ಅವರ ಮಗಳಿಗೆ ತೊಟ್ಟಿಲು ಕೊಡಬೇಕು. ಒಳ್ಳೆಯ, ಚೆಂದದ ತೊಟ್ಟಿಲು ಮಾಡಿ ಕೊಡಲು ಅಂದು ಹೇಳಿದ್ದರಂತೆ. ಹೀಗಾಗಿ ನಾರಾಯಣ ಕಲಾಲ್‌ ಅವರು ಕಲಘಟಗಿಯ ಶ್ರೀಧರ್‌ ಸಾಹುಕಾರ್‌ ಎಂಬುವರಿಗೆ ತೊಟ್ಟಿಲು ಮಾಡಲು ಹೇಳಿದ್ದರು. ಅಂಬರೀಶ್​ ಅವರು ಹೇಳಿದ್ದರೆಂದು ಶ್ರೀಧರ್‌ ಸಾಹುಕಾರ್‌ ಕುಟುಂಬದವರು ಬಹಳ ವಿಶೇಷವಾಗಿ ತೊಟ್ಟಿಲುನ್ನು ತಯಾರಿಸಿದ್ದರು.

Tags: Abhishe ambarishfilim newsRocking Star YashRocking star Yash and Radhika Panditsandalwod
Previous Post

ಡಿಕೆಶಿಗೆ ಸುನೀಲ್ ಕುಮಾರ್ ಆಹ್ವಾನ – ಕಹಳೆ .

Next Post

ವಿರಾಟ್-ಅನುಷ್ಕಾ: ಕ್ರಿಕೆಟ್ ಮೈದಾನದಲ್ಲಿ ಪ್ರೀತಿ ಮತ್ತು ಗೆಲುವಿನ ಸಂಭ್ರಮ

Related Posts

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು
ಕರ್ನಾಟಕ

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
February 2, 2026
0

ಬೆಂಗಳೂರು: ಸ್ಯಾಂಡಲ್ ವುಡ್ ನ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾ ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಚಂದ್ರಚೂಡ್ ಮಾತಾಡಿದ್ದರು. ಹೀಗಾಗಿ...

Read moreDetails
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Next Post
ವಿರಾಟ್-ಅನುಷ್ಕಾ: ಕ್ರಿಕೆಟ್ ಮೈದಾನದಲ್ಲಿ ಪ್ರೀತಿ ಮತ್ತು ಗೆಲುವಿನ ಸಂಭ್ರಮ

ವಿರಾಟ್-ಅನುಷ್ಕಾ: ಕ್ರಿಕೆಟ್ ಮೈದಾನದಲ್ಲಿ ಪ್ರೀತಿ ಮತ್ತು ಗೆಲುವಿನ ಸಂಭ್ರಮ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ದಾಖಲು

February 2, 2026
ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada