• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

MUDA ಹಗರಣಕ್ಕೂ ನನಗೂ ಸಂಬಂಧ ಇಲ್ಲ : ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
MUDA ಹಗರಣಕ್ಕೂ ನನಗೂ ಸಂಬಂಧ ಇಲ್ಲ : ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ
Share on WhatsAppShare on FacebookShare on Telegram

ಮುಡಾ ಬಹುಕೋಟಿ ಹಗರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ಸಂಬಂಧ ಸಿಎಂ ಪುತ್ರ ಯತೀಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು,
ನನಗೂ ಅದಕ್ಕೂ ಸಂಬಂಧವಿಲ್ಲ.ಈಗಾಗಲೇ ಮಂತ್ರಿಗಳು ಬಂದು ಸ್ಪಷ್ಟನೆ ಕೊಟ್ಟಿದ್ದಾರೆ.

ADVERTISEMENT

ಹಗರಣದ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೆಮುಡಾ ಕಮಿಷನರ್ ಬದಲಾವಣೆ ಮಾಡ್ತೀನಿ ಅಂದಿದ್ದಾರೆ.ಸುಮ್ಮನೆ ಆರೋಪ ಮಾಡೋದು ಅವರ ಇಮೇಜ್ ಡ್ಯಾಮೇಜ್ ಮಾಡೋಕೆ ಮಾಡೋದು ನೀಚ ಕೆಲ್ಸ. ವಿಶ್ವನಾಥ್ ಯಾವ ಡಾಕ್ಯುಮೆಂಟ್ ಬೇಕು ತೆಗೆದುಕೊಳ್ಳಲಿ.ಅವ್ರು ಕೂಡ ಮುಡಾ ಮೆಂಬರ್ ಇದ್ದಾರೆ.ಈ ಹಗರಣರ ಹೆಚ್ಚು ಬಿಜೆಪಿ ಕಾಲದಲ್ಲೇ ಆಗಿದೆ.ಏನೇನು ಮಾಹಿತಿ ಹೊರಗಡೆ ಬರತ್ತೆ ಬರಲಿ ಜನನೇ ತೀರ್ಮಾನ ಮಾಡ್ತಾರೆ.ರಾಜಕೀಯ ದುರುದ್ದೇಶದಿಂದ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ ಅಂತ ಯತೀಂದ್ರ ಹೇಳಿದ್ರು.

Tags: CorruptionMUDAreactionyatindrasiddaramaiah
Previous Post

ಸೂರಜ್ ರೇವಣ್ಣ ಅಪ್ಪಟ ಧೈವಭಕ್ತ ಬೇಗ ಜೈಲಿನಿಂದ ಹೊರಬರುತ್ತಾನೆ : ಮಾಜಿ ಸಚಿವ ರೇವಣ್ಣ

Next Post

1,040 ಕೋಟಿ ಬಂಡವಾಳ ಹೂಡಿಕೆಯ 2 ಒಪ್ಪಂದಗಳಿಗೆ ಸಹಿ..

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post

1,040 ಕೋಟಿ ಬಂಡವಾಳ ಹೂಡಿಕೆಯ 2 ಒಪ್ಪಂದಗಳಿಗೆ ಸಹಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada