• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

3ನೇ ಬಾರಿಗೆ ಯತ್ನಾಳ್​ಗೆ ಉಚ್ಛಾಟನೆ ಶಿಕ್ಷೆ..! ಮುಂದೇನು..?

ಕೃಷ್ಣ ಮಣಿ by ಕೃಷ್ಣ ಮಣಿ
March 26, 2025
in Top Story, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬಿಜೆಪಿಯಿಂದ 2ನೇ ಬಾರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟಿಸಿ ಆದೇಶ ಹೊರಬಿದ್ದಿದೆ. ಈ‌ ಹಿಂದೆ ಎರಡು ಬಾರಿ ಪಕ್ಷದ ಉಚ್ಛಾಟನೆ ಶಿಕ್ಷೆಗೆ ಗುರಿಯಾಗಿದ್ದ ಯತ್ನಾಳ್ , 2009 ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಅಮಾನತ್ತಾಗಿದ್ದರು. ಯಡಿಯೂರಪ್ಪ ಹಾಗು ಶೋಬಾ ಕರಂದ್ಲಾಜೆ ಮತ್ತು ಸದಾನಂದಗೌಡ ವಿರುದ್ದ ಮಾತನಾಡಿ 6 ವರ್ಷಗಳ ಕಾಲ ಪಕ್ಷದಿಂದ ಅಮಾನತ್ತು ಶಿಕ್ಷೆಗೆ ಒಳಗಾಗಿದ್ದರು.

ADVERTISEMENT

ಬಿಜೆಪಿಯಲ್ಲಿ ಉಚ್ಛಾಟನೆ ಆದ ಬಳಿಕ ಜೆಡಿಎಸ್ ಪಕ್ಷ ಸೇರಿದ್ದ ಯತ್ನಾಳ್​, 2013 ರಲ್ಲಿ ವಿಜಯಪುರ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಜಯ ಕಂಡಿದ್ದರು. ಬಳಿಕ 2014 ರಲ್ಲಿ ಅಮಾನತ್ತು ಶಿಕ್ಷೆ ರದ್ದು ಮಾಡಿದ ಬಿಜೆಪಿ ಪಕ್ಷಕ್ಕೆ ವಾಪಸ್ ಕರೆ ತಂದರು. ಆ ಸಮಯದಲ್ಲಿ ಯಡಿಯೂರಪ್ಪ ಬಿಜೆಪಿಯಲ್ಲಿ ಇರಲಿಲ್ಲ. 2014 ರ ಲೋಕಸಭಾ ಚುನಾವಣೆ ಬಳಿಕ ಪರಿಷತ್ ಚುನಾವಣೆಗೆ ಪಕ್ಷದ ಟಿಕೆಟ್ ಸಿಗದ ಕಾರಣಕ್ಕೆ 2016 ರಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆ ಕಾರಣ ಮತ್ತೊಮ್ಮೆ 2016 ರಲ್ಲಿ 6 ವರ್ಷಗಳ ಕಾಲ ಎರಡನೇ ಬಾರಿ ಉಚ್ಚಾಟನೆ ಶಿಕ್ಷೆಗೆ ಗುರಿಯಾಗಿದ್ದರು.

ಬಂಡಾಯವಾಗಿ ಸ್ಪರ್ಧೆ ಮಾಡಿ ಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದರು. ಆ ನಂತರ 2018 ರಲ್ಲಿ ಕೇಂದ್ರದ ವರಿಷ್ಟರು ಹಾಗೂ ಯಡಿಯೂರಪ್ಪ ಅಮಾನತ್ತು ಶಿಕ್ಷೆ ರದ್ದು ಮಾಡಿ ಯತ್ನಾಳರನ್ನು ವಾಪಸ್ ಬಿಜೆಪಿಗೆ ಕರೆ ತಂದರು. 2018 ರಲ್ಲಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಗಳಿಸಿದರು. ನಂತರ ಯಡಿಯೂರಪ್ಪ ಹಾಗೂ ಕುಟುಂಬ ರಾಜಕಾರಣದ ವಿರುದ್ದ ಅಬ್ಬರಿಸಿ ಭ್ರಷ್ಟಾಚಾರ ಆರೋಪ ಮಾಡಿಕೊಂಡು ಬಂದರು. ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Suraj Revanna: ಹನಿಟ್ರ್ಯಾಪ್‌ ಬಗ್ಗೆ ಕೇಳತ್ತಿದಂತೆ ಸೂರಜ್‌ ರೇವಣ್ಣ ರಿಯಾಕ್ಷನ್‌..! #surajrevanna #knrajanna

2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ವಿಜಯಪುರ ನಗರ ಕ್ಷೇತ್ರಕ್ಕೆ ಸ್ಪರ್ಧಿಸಿ‌ ಜಯ‌ ಗಳಿಸಿದ್ರು.
ನಂತರ ಯಡಿಯೂರಪ್ಪ ವಿರುದ್ದ ಕಿಡಿ‌ನುಡಿ ನಿಲ್ಲಲಿಲ್ಲ. ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆದ ಬಳಿಕ ಯತ್ನಾಳ್, ನಿರಂತರ ವಾಗ್ದಾಳಿ ಮಾಡಿಕೊಂಡು ಬಂದಿದ್ದಾರೆ. ಹಲವಾರು ಬಾರಿ ಕೇಂದ್ರದ ಶಿಸ್ತು ಸಮಿತಿ ನೋಟಿಸ್ ನೀಡಿದಾಗಲೂ ಉತ್ತರ ನೀಡಿದ್ದರು. ಇದೀಗ ಬಿಜೆಪಿಯಿಂದ‌ ಯತ್ನಾಳ್​ನನ್ನು ಮೂರನೇ ಬಾರಿ ಉಚ್ಛಾಟನೆ ಮಾಡಲಾಗಿದೆ. ಆದರೆ ಇದೀಗ ಜೆಡಿಎಸ್​ ಕೂಡ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್​ ಬಾಗಿಲು ಕೂಡ ಬಂದ್​ ಆದಂತಾಗಿದೆ.

Tags: Basanagouda patil YatnalBasangouda Patil Yatnalbengaluru weatherco-win app not for vaccine registrationexpelled mlasgreen signalindia srilanka 3rd t20ijaskaur meenakarnataka political developmentsMLA Basanagouda Patil Yatnalmla expelledseven at 7suvarna news political expressteena jhaut khader speech karnataka seditionyeddyurappa waits for green signal from amit shah to stake claim to power - tv9
Previous Post

ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ: ಬಿ ವೈವಿಜಯೇಂದ್ರ..!

Next Post

ಚಾಮರಾಜನಗರ ಆಕ್ಸಿಜನ್ ದುರಂತ; ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post

ಚಾಮರಾಜನಗರ ಆಕ್ಸಿಜನ್ ದುರಂತ; ಬಿ.ಎ.ಪಾಟೀಲ್ ವರದಿ ತಿರಸ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada