ಆಗೊಮ್ಮೆ ಈಗೊಮ್ಮೆ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ.
ದೇಶದಲ್ಲಿ ಎಲ್ಲರೂ ಒಂದೇ ಮದುವೆಯಾಗಬೇಕು ಮತ್ತು ಇಬ್ಬರು ಮಕ್ಕಳನ್ನು ಹಡಿಯಬೇಕು ಇಲ್ಲವಾದಲ್ಲಿ ಮಹಾತ್ಮ ಗಾಂಧಿ ಪಾಲು ಮಾಡಿಕೊಟ್ಟಿರುವ ದೇಶ ಇದೆ ಅಲ್ಲಿಗೆ ಹೋಗಬಹುದು ಎಂದು ಹೇಳಿದ್ದಾರೆ.
ದೇಶದಲ್ಲಿ ಕಾಮನ್ ಸಿವಿಲ್ ಕೋಡ್ ಜಾರಿಗೊಳಿಸಬೇಕು ಎಂದಿದ್ದಾರೆ. ವಕ್ ಕಾನೂನು ರದ್ದು ಮಾಡಿ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುತ್ತಿದ್ದೇವೆ ಮುಮದಿನ ದಿನಗಳಲ್ಲಿ ಮಥುರಾದಲ್ಲಿ ಕೃಷ್ಣ ಮಂದಿರ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.







