• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಸಿಎಂ ಮತ್ತು ಡಿಸಿಎಂ ನಡುವೆ ಬೆಂಕಿ ಹಚ್ಚಲು ಯತ್ನಾಳ್‌ ಯತ್ನ: ಲಕ್ಷ್ಮಿ ಹೆಬ್ಬಾಳ್ಕರ್ ಟೀಕೆ!

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in ಅಂಕಣ, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಳಗಾವಿ: ಯತ್ನಾಳ್ ಮುತ್ಸದ್ಧಿಗಳು, ನಮ್ಮ ಸಮಾಜದ ಹಿರಿಯ ನಾಯಕರು. ಆದರೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ADVERTISEMENT

ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 136 ಸ್ಥಾನ ಪಡೆದು ಜನಾಶೀರ್ವಾದ ಗಳಿಸಿರುವ ನಮ್ಮ ಪಕ್ಷದ ಸರ್ಕಾರವನ್ನು ಬಸನಗೌಡ ಪಾಟೀಲ್‌ ಯತ್ನಾಳ್‌ ಅಲುಗಾಡಿಸಲೂ ಸಾಧ್ಯವಿಲ್ಲ ಎಂದರು.ಬಿವೈ ವಿಜಯೇಂದ್ರ ಹಾಗೂ ಡಿಕೆ ಶಿವಿಕುಮಾರ್ ಮಧ್ಯೆ ಹೊಂದಾಣಿಕೆ ರಾಜಕಾರಣ ಇದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ರಾಜಕೀಯ ಹೇಳಿಕೆಗಳನ್ನು ನೋಡಿ. ಅವರು ಯಾವತ್ತಿದ್ರೂ ಯಡಿಯೂರಪ್ಪನವರ ವಿರುದ್ಧ ಹೇಳಿಕೆ ಕೊಡುತ್ತಾರೆ. ಅವರ ಹೇಳಿಕೆ ಕೇಳಿ ನನಗೂ ಆಶ್ಚರ್ಯವಾಯಿತು.

ಇವರು ತಮ್ಮ ಪಕ್ಷದ ಬಗ್ಗೆ ಮಾತನಾಡಲಿ, ಇನ್ನೊಬ್ಬರ ಬಗ್ಗೆ ಏಕೆ ಮಾತನಾಡ್ತಾರೆ ಎಂದು ಗುಡುಗಿದ್ದಾರೆ.ಈ ರೀತಿ ಬೇಜವಾಬ್ದಾರಿ ಹೇಳಿಕೆ ಶೋಭೆ ತರಲ್ಲ. ಯತ್ನಾಳ್ ಅಣ್ಣನವರು ಕೇವಲ ಗೊಂದಲ ಸೃಷ್ಟಿ ಮಾಡೋಕೆ ಹೋಗುತ್ತಾರೆ. ವಿಜಯೇಂದ್ರಗೂ, ಡಿ.ಕೆ.ಶಿವಕುಮಾರ್ ಅವರಿಗೂ ಏನ್ ಸಂಬಂಧ?. ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರು. ಹೈಕಮಾಂಡ್ ಆಶೀರ್ವಾದದಿಂದ ಡಿಸಿಎಂ ಆಗಿದ್ದಾರೆ. ಸಿದ್ದರಾಮಯ್ಯ ಸಾಹೇಬ್ರು ಸಿಎಂ ಆಗಿ ಒಳ್ಳೆಯ ರೀತಿ ಆಡಳಿತ ಮಾಡ್ತಿದ್ದಾರೆ.

ಈ ಸಂದರ್ಭದಲ್ಲಿ ಗೊಂದಲ ಸೃಷ್ಟಿ ಮಾಡಿ ಬೆಂಕಿ ಹಚ್ಚಲು ಯತ್ನಾಳ್ ಅಣ್ಣ ಯತ್ನಿಸುತ್ತಿದ್ದರೆ ಅದು ಸಾಧ್ಯವಿಲ್ಲ. ಇಬ್ಬರ ಸಂಬಂಧ ಹಳಸಬೇಕು ಅಂತಾ ಹೊರಟಿದ್ರೆ ಇದು ಸಾಧ್ಯವಿಲ್ಲ ಎಂದು ಹೆಬ್ಬಾಳ್ಕರ್‌ ಹೇಳಿದರು.

Tags: #[pratidhvanidigitalCM Siddaramaiah‌Congress PartyDCM DK Shivakumarminisiter laxmihebbalkar
Previous Post

ದರ್ಶನ್‌‌ ಬರೆದ ಮೂರು ಪತ್ರಗಳು.. ಅದರಲ್ಲಿ ಇದ್ದಿದ್ದೇನು..?

Next Post

ಬೀದರ್:ಔರಾದ(ಬಿ)ನಲ್ಲಿ ಸುಸಜ್ಜಿತ ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆ

Related Posts

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ
ಅಂಕಣ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

by ಪ್ರತಿಧ್ವನಿ
April 10, 2026
0

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ ಅದರ ಗರ್ಭದಲ್ಲಿರುವ ಕ್ಷೀಣ ದನಿಗಳನ್ನು ಸಮಾಜಕ್ಕೆ ಮರುಪರಿಚಯಿಸುವ ಸಾಹಿತ್ಯಿಕ ಕೃತಿ “ ಹಾಸನ ಮಣ್ಣಿನ ಹೆಣ್ಣು ದನಿಗಳು ” ನಾ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಬೀದರ್:ಔರಾದ(ಬಿ)ನಲ್ಲಿ ಸುಸಜ್ಜಿತ ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada