• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೋಟಿಸ್‌ಗೆ ಯತ್ನಾಳ್‌ ಉತ್ತರ.. ಹೈಕಮಾಂಡ್‌ಗೆ ಹೊಸ ಪ್ರಶ್ನೆ..

ಕೃಷ್ಣ ಮಣಿ by ಕೃಷ್ಣ ಮಣಿ
February 19, 2025
in ಕರ್ನಾಟಕ, ರಾಜಕೀಯ
0
ನೋಟಿಸ್‌ಗೆ ಯತ್ನಾಳ್‌ ಉತ್ತರ.. ಹೈಕಮಾಂಡ್‌ಗೆ ಹೊಸ ಪ್ರಶ್ನೆ..
Share on WhatsAppShare on FacebookShare on Telegram

ADVERTISEMENT

ಬಿಜೆಪಿಯ ಅಂತರಿಕ ಕಲಹದ ಬಂಡಾಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಹಾಗು ವಿಜಯೇಂದ್ರ ವಿರುದ್ಧ ಗುಡುಗಿದ್ದರು. ಅಡ್ಜೆಸ್ಟ್​​ಮೆಂಟ್​​ ರಾಜಕಾರಣಿಗಳು ಅಂತ ಟೀಕಿಸುವ ಯತ್ನಾಳ್‌, ದೆಹಲಿಗೂ ಹೋಗಿ ಹೈಕಮಾಂಡ್‌ ನಾಯಕರಿಗೆ ದೂರು ಕೊಟ್ಟಿದ್ರು..

ಫೆಬ್ರವರಿ 10ಕ್ಕೆ ದೆಹಲಿಯಲ್ಲಿ ಇದ್ದಾಗಲೇ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ರಾಷ್ಟ್ರೀಯ ಶಿಸ್ತು ಸಮಿತಿ ನೋಟಿಸ್​ ಜಾರಿ ಮಾಡಿತ್ತು. 72 ಗಂಟೆಯಲ್ಲಿ ಉತ್ತರ ಕೊಡಿ ಅಂತೇಳಿತ್ತು. ಆದರೆ ನೋಟಿಸ್‌ನಿಂದ ಸಿಟ್ಟಿಗೆದ್ದಿದ್ದ ಯತ್ನಾಳ್, ಆರ್​​ಎಸ್​ಎಸ್​ ನಾಯಕರ ಸೂಚನೆ ಮೇರೆಗೆ 8 ದಿನದ ಬಳಿಕ ಉತ್ತರ ಕೊಟ್ಟಿದ್ದಾರೆ. 72 ಗಂಟೆ ಬದಲು 192 ಗಂಟೆಗಳ ಬಳಿಕ ಅಂದ್ರೆ 8 ದಿನಗಳಾದ್ಮೇಲೆ 12 ಪುಟಗಳ ಸವಿವರವಾದ ಉತ್ತರವನ್ನ ನೀಡಿದ್ದಾರೆ.

PVR Cinemas  :ಅನಧಿಕೃತ ಜಾಹೀರಾತು ಹಾಕಿ ಸಮಯ ವ್ಯರ್ಥ ಮಾಡಿದ್ದಕ್ಕೇ PVR ವಿರುದ್ಧ ಮೊಕದ್ದಮೆ  #pratidhvani

ಹೈಕಮಾಂಡ್​ ನಾಯಕರ ನೋಟಿಸ್​​ಗೆ ಯತ್ನಾಳ್ ಉತ್ತರ ಕೊಟ್ಟಿದ್ದಾರೆ. ಆದರೆ ಪತ್ರದಲ್ಲಿ ಉತ್ತರಕ್ಕಿಂತ ಸಿಟ್ಟು, ಬೇಸರ, ಸಿಟ್ಟಿನ ಮಾತುಗಳನ್ನು 12 ಪುಟಗಳ ತುಂಬಾ ಬರೆದಿದ್ದಾರೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಹಾಗೂ ಯಡಿಯೂರಪ್ಪ ಸೇರಿ ಬಿಜೆಪಿಯೊಳಗಿನ ಎಲ್ಲಾ ಲೋಪದೋಷಗಳನ್ನೂ ಯತ್ನಾಳ್, ವರಿಷ್ಠ ನಾಯಕರಿಗೂ ತಿಳಿಸಿದ್ದಾರೆ. ಜೊತೆಗೆ ನೋಟಿಸ್‌ ಕೊಟ್ಟಿದ್ದಕ್ಕೆ ಬೇಸರ ಹೊರಹಾಕಿದ್ದಾರೆ.

ನನಗೆ ಕೊಟ್ಟಿರುವ ನೋಟಿಸ್​​ ವಿಜಯೇಂದ್ರ ಮತ್ತು ಯಡಿಯೂರಪ್ಪನವರ ಪ್ರಭಾವ ಪ್ರೇರಿತವಾದ ನೋಟಿಸ್ ಎಂದಿರುವ ಯತ್ನಾಳ್‌, ಬಿಜೆಪಿ ಪಕ್ಷಕ್ಕಾಗಿ ದುಡಿಯೋರಿಗೆ ನೋಟಿಸ್ ಕೊಟ್ಟಿದ್ದೀರಾ..? ಪಕ್ಷ ವಿರೋಧಿಗಳಿಗೆ ಇಲ್ಲಿವರೆಗೂ ಒಂದು ನೋಟಿಸ್ ಕೊಟ್ಟಿಲ್ವಲ್ಲಾ ಯಾಕೆ..? ಅಂತಾ ಪ್ರಶ್ನೆ ಮಾಡಿದ್ದಾರೆ. ಚುನಾವಣೆಯಲ್ಲಿ ಪಕ್ಷ ಸೋಲಿಸಿದವರ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಲಿಲ್ಲ..? ಎಂದು ಪ್ರಶ್ನೆ ಮಾಡಿದ್ದಾರೆ.

Tags: basanagouda patil yatnal on by vijayendrabasangouda yatnal teamBY Vijayendraby vijayendra teamby vijayendra vs basanagouda patil yatnalby vijayendra vs yatnalvijayendravijayendra newsvijayendra vs yatnalYatnalyatnal on by vijayendrayatnal slams vijayendrayatnal speechyatnal statement against vijayendrayatnal today newsyatnal vijayendrayatnal vs by vijayendrayatnal vs siddaramaiahyatnal vs vijayendra
Previous Post

ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಂದು ಭಿನ್ನಾಭಿಪ್ರಾಯ: ಗಂಭೀರ್ ವಿರುದ್ಧ ಅಸಮಾಧಾನ?

Next Post

ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?

ರಾಹುಲ್‌ ವಿರೋಧ ಮಾಡ್ತಿರೋ ಅಧಿಕಾರಿ ಹಿನ್ನೆಲೆ ಏನು..?

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada