ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣೆಯಲ್ಲಿ ಗೆಲ್ಲಲು ತನ್ನನ್ನು ತಾನೇ ಕಿಡ್ನಾಪ್​ ಮಾಡಿಕೊಳ್ಳುವ ಪ್ಲಾನ್​ ಮಾಡಿದ ಜೆಡಿಎಸ್​ ಅಭ್ಯರ್ಥಿ!

ಪ್ರತಿಧ್ವನಿ by ಪ್ರತಿಧ್ವನಿ
May 3, 2023
in ರಾಜಕೀಯ
0
ಚುನಾವಣೆಯಲ್ಲಿ ಗೆಲ್ಲಲು ತನ್ನನ್ನು ತಾನೇ ಕಿಡ್ನಾಪ್​ ಮಾಡಿಕೊಳ್ಳುವ ಪ್ಲಾನ್​ ಮಾಡಿದ ಜೆಡಿಎಸ್​ ಅಭ್ಯರ್ಥಿ!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಉಳಿದಿದೆ. ಚುನಾವಣೆಯಲ್ಲಿ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಪಡುತ್ತಿರುವ ಅಭ್ಯರ್ಥಿಗಳು ಒಂದೆಡೆಯಾದರೆ ವಾಮಮಾರ್ಗದ ಮೂಲಕ ಅಧಿಕಾರದ ಗದ್ದುಗೆ ಏರಲು ಯತ್ನಿಸುತ್ತಿರುವವರ ಸಂಖ್ಯೆಗೇನು ಕಡಿಮೆಯಿಲ್ಲ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ಎಲೆಕ್ಷನ್​​ ಗೆಲ್ಲಲು ಜೆಡಿಎಸ್​ ಅಭ್ಯರ್ಥಿಯೊಬ್ಬರು ತನ್ನನ್ನು ತಾನೇ ಕಿಡ್ನಾಪ್​ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.

ADVERTISEMENT


ಯಲಹಂಕ ಜೆಡಿಎಸ್​ ಅಭ್ಯರ್ಥಿ ಮುನೇಗೌಡ ಇಂತಹದ್ದೊಂದು ಖರ್ತನಾಕ್​ ಪ್ಲಾನ್​ ಮಾಡಿದ್ದಾರೆ.ವಿಪಕ್ಷಗಳು ನನ್ನನ್ನು ಅಪಹರಣ ಮಾಡಿವೆ ಎಂದು ಸುದ್ದಿ ಹಬ್ಬಿಸುವ ಮೂಲಕ ಅನುಕಂಪ ಗಿಟ್ಟಿಸಿಕೊಳ್ಳುವುದು ಮುನೇಗೌಡರ ಪ್ಲಾನ್​ ಆಗಿದೆ. ಬಿಜೆಪಿ ಅಭ್ಯರ್ಥಿ ವಿಶ್ವನಾಥ್​​ರನ್ನು ಮತದಾರರ ವಿರುದ್ಧ ಎತ್ತಿ ಕಟ್ಟಲು ಮುನೇಗೌಡ ರೆಡಿಯಾಗಿದ್ದರು ಎನ್ನಲಾಗಿದ್ದು ಅಪರಚಿತ ವ್ಯಕ್ತಿಯೊಡನೆ ಮುನೇಗೌಡ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಉಳಿದಿದೆ. ಚುನಾವಣೆಯಲ್ಲಿ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಪಡುತ್ತಿರುವ ಅಭ್ಯರ್ಥಿಗಳು ಒಂದೆಡೆಯಾದರೆ ವಾಮಮಾರ್ಗದ ಮೂಲಕ ಅಧಿಕಾರದ ಗದ್ದುಗೆ ಏರಲು ಯತ್ನಿಸುತ್ತಿರುವವರ ಸಂಖ್ಯೆಗೇನು ಕಡಿಮೆಯಿಲ್ಲ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ಎಲೆಕ್ಷನ್​​ ಗೆಲ್ಲಲು ಜೆಡಿಎಸ್​ ಅಭ್ಯರ್ಥಿಯೊಬ್ಬರು ತನ್ನನ್ನು ತಾನೇ ಕಿಡ್ನಾಪ್​ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ.
ಯಲಹಂಕ ಜೆಡಿಎಸ್​ ಅಭ್ಯರ್ಥಿ ಮುನೇಗೌಡ ಇಂತಹದ್ದೊಂದು ಖರ್ತನಾಕ್​ ಪ್ಲಾನ್​ ಮಾಡಿದ್ದಾರೆ.ವಿಪಕ್ಷಗಳು ನನ್ನನ್ನು ಅಪಹರಣ ಮಾಡಿವೆ ಎಂದು ಸುದ್ದಿ ಹಬ್ಬಿಸುವ ಮೂಲಕ ಅನುಕಂಪ ಗಿಟ್ಟಿಸಿಕೊಳ್ಳುವುದು ಮುನೇಗೌಡರ ಪ್ಲಾನ್​ ಆಗಿದೆ. ಬಿಜೆಪಿ ಅಭ್ಯರ್ಥಿ ವಿಶ್ವನಾಥ್​​ರನ್ನು ಮತದಾರರ ವಿರುದ್ಧ ಎತ್ತಿ ಕಟ್ಟಲು ಮುನೇಗೌಡ ರೆಡಿಯಾಗಿದ್ದರು ಎನ್ನಲಾಗಿದ್ದು ಅಪರಚಿತ ವ್ಯಕ್ತಿಯೊಡನೆ ಮುನೇಗೌಡ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ.

ಮುನೇಗೌಡ, JDS ಅಭ್ಯರ್ಥಿ: ನನ್ ಬಾಮೈದನೇ ಕಿಡ್ನಾಪ್ ಪ್ಲಾನ್ ಮಾಡಿದ್ದ. ಅವನೂ ಎಲ್ಲಕ್ಕೂ ರೆಡಿ ಆಗಿದ್ದಾನೆ. ಹೊಡೆದಂಗೆ ಮಾಡ್ತೀವಿ ಅಂತ ಪ್ಲಾನ್ ಮಾಡಿದ್ದಾನೆ.
ಅಪರಿಚಿತ: ಅವನಿಗೆ ಸ್ಕೆಚ್ ಹಾಕೋಕೆ ಹೇಳಿ. ಬೆಸ್ಟ್ ಹೇಳ್ತೀನಿ ಕೇಳಿ. ನಾನು ಮಾಡಿಸ್ತೀನಿ. ನಿಮ್ ಮನೆಯವರು ಪ್ರಚಾರಕ್ಕೆ ಹೋಗಲಿ. ಹುಡುಗರಿಗೆ ಹೇಳಿ ನಿಮ್ಮನ್ನು ಕಿಡ್ನಾಪ್ ಮಾಡಿಸೋಣ

ಮುನೇಗೌಡ, JDS ಅಭ್ಯರ್ಥಿ: ಒಂದು ಗಲಾಟೆ ಆಗಲಿ ಬಿಡಿ. ಒಂದ್ ಹೋದ್ರೆ ಹೋಗಲಿ.

ಅಪರಿಚಿತ: ನಮ್ಮವರು ಬೈದಿಲ್ಲ ಅಂದ್ರೂ ಆರೆಸ್ಸೆಸ್ ಹುಡುಗರೇ ಬಂದು ನಿಮ್ಮನ್ನು ಬಯ್ಯಲಿ. ನಮ್ಮವರು ಸೈಲೆಂಟಾಗಿ ನಿಲ್ಲಲಿ. ಕತ್ತರಿಸಿ ಹಾಕಿಬಿಡ್ತೀನಿ ಅಂತ ಬಯ್ಯಲಿ..

ಅಪರಿಚಿತ: ವಿಶ್ವನಾಥ್ ಮೋಸ ಮಾಡಿದ್ದ ಅಂತೆಲ್ಲಾ ಹೇಳೋಣ.

ಮುನೇಗೌಡ, JDS ಅಭ್ಯರ್ಥಿ: ರೆಡಿ ಮಾಡಿ ಹೊಡೆದು ಬಿಸಾಕೋಣ

ಅಪರಿಚಿತ: ಟಿವಿಯವರಿಗೂ ಹೇಳೋಣ.. ವಿಶ್ವನಾಥ್ ಹೀಗೆ ಮಾಡಿದ್ದ ಅಂತ ಹೇಳೋಣ. ಒಂದು ಇಂಟರ್​​ವ್ಯೂ ಮಾಡಿ ಕಳಿಸೋಣ.

ಇನ್ನು ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್​ ಪ್ರತಿಕ್ರಿಯೆ ನೀಡಿದ್ದು. ಜೆಡಿಎಸ್​ ಅಭ್ಯರ್ಥಿ ಮುನೇಗೌಡ ಹಾಗೂ ಚರಣ್​ ಗೌಡ ಸೇರಿ ಇಂತಹದ್ದೊಂದು ಪ್ಲಾನ್​ ಮಾಡಿದ್ದರು ಎಂದು ತಿಳಿದು ಬಂದಿದೆ. 4-5ರಂದು ಕಿಡ್ನಾಪ್​ ಮಾಡುವ ಸಂಚು ಮಾಡಿ ನನ್ನ ವಿರುದ್ಧ ಎಫ್​ಐಆರ್​ ದಾಖಲಿಸುವುದು ಇವರ ಪ್ಲಾನ್​ ಆಗಿತ್ತು. ನಾನು ಆ ವ್ಯಕ್ತಿಯನ್ನು ಒಂದು ಬಾರಿ ನೋಡಿರಬಹುದು. ಆದರೆ ಅವರು ಏಕೆ ನನ್ನನ್ನು ಪದೇ ಪದೇ ಟಾರ್ಗೆಟ್​ ಮಾಡ್ತಿದ್ದಾರೆ ಎಂಬುದೇ ಅರ್ಥವಾಗ್ತಿಲ್ಲ ಎಂದು ಹೇಳಿದ್ದಾರೆ.

Tags: BJP candidate VishwanathJDS candidate MunegowdaKidnapping planYalahanka constituency
Previous Post

ಕಾಲಿವುಡ್‌ನ ಹಿರಿಯ ನಟ ಮನೋಬಾಲ ವಿಧಿವಶ..!

Next Post

ಬಿಜೆಪಿ ರಾಷ್ಟ್ರ ನಾಯಕರ ಅಬ್ಬರಕ್ಕೆ ಬೆಚ್ಚಿದ ರಾಜ್ಯ ನಾಯಕರು..!

Related Posts

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
0

ಆಪರೇಷನ್ ಸಿಂದೂರ್ ಕಾರ್ಯಾಚರಣೆ ಕುರಿತು ಕೊತ್ತೂರು ಮಂಜುನಾಥ್ ಅವಹೇಳನ ಮಾಡಿದ ಆರೋಪದ ಮೇಲೆ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ದ ದೂರು ಸಲ್ಲಿಕೆ ಮಾಡಲಾಗಿದೆ. ಜಿಲ್ಲಾ...

Read moreDetails
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

May 16, 2025
Next Post
ಬಿಜೆಪಿ ರಾಷ್ಟ್ರ ನಾಯಕರ ಅಬ್ಬರಕ್ಕೆ ಬೆಚ್ಚಿದ ರಾಜ್ಯ ನಾಯಕರು..!

ಬಿಜೆಪಿ ರಾಷ್ಟ್ರ ನಾಯಕರ ಅಬ್ಬರಕ್ಕೆ ಬೆಚ್ಚಿದ ರಾಜ್ಯ ನಾಯಕರು..!

Please login to join discussion

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada