• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೆಸರು ಬೆಳೆಗೆ ಹಳದಿ ರೋಗ: ರೈತರಲ್ಲಿ ಆತಂಕ

Any Mind by Any Mind
August 18, 2022
in ಕರ್ನಾಟಕ, ವಿಶೇಷ
0
ಹೆಸರು ಬೆಳೆಗೆ ಹಳದಿ ರೋಗ: ರೈತರಲ್ಲಿ ಆತಂಕ
Share on WhatsAppShare on FacebookShare on Telegram

ಗದಗ ಜಿಲ್ಲೆಯಲ್ಲಿ ಹೆಸರು ಬೆಳೆದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ‌. ಬೆಳೆ ಹಳದಿ ರೋಗಕ್ಕೆ ತುತ್ತಾಗಿದ್ದು, ಕಪ್ಪುಗಟ್ಟಿದ ಬೆಳೆದ ಬೆಳೆಯಲ್ಲಿ ಅಷ್ಟಿಷ್ಟು ಕಾಳು ಬಂದಿದೆ. ಅಳಿದು ಉಳಿದ ಬೆಳೆಯಲ್ಲೇ ಕಾಳು ಮಾಡಿ ರೈತ ರಾಶಿ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಖರೀದಿ ಕೇಂದ್ರ ತೆರೆಯುವಂತೆ ರೈತರು ಒತ್ತಾಯಿಸಿದ್ದಾರೆ.

ADVERTISEMENT

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹೆಸರು ಬೆಳೆದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇನ್ನೇನು ಕಟಾವಿಗೆ ಬಂದಿದ್ದ ಹೆಸರು ಬೆಳೆ ನಿರಂತರ ಮಳೆಯಿಂದಾಗಿ ಹಾನಿಗೀಡಾಗಿದೆ. ಅಲ್ಪಸ್ವಲ್ಪ ಬೆಳೆ ಕಟಾವಾಗಿ ಮಾರುಕಟ್ಟೆಗೆ ಬಂದಿದೆ. ಆದ್ರೆ, ಮಾರುಕಟ್ಟೆಯಲ್ಲೂ ಸಹ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಹೆಸರು ಖರೀದಿ ಮಾಡಲಾಗುತ್ತಿದೆ.  ಹೀಗಾಗಿ ಖರೀದಿ ಕೇಂದ್ರ ಆರಂಭಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ತಾಲೂಕಿನಲ್ಲಿ ಬೆಳೆದ  ಬಹುತೇಕ ಹೆಸರು ಬೆಳೆಗೆ ಹಳದಿ ರೋಗ ಬಂದಿದ್ದು ತಾಲೂಕಿನಾದ್ಯಂತ ಸದ್ಯ ಇದೇ ಪರಸ್ಥಿತಿ ಕಂಡು ಬರುತ್ತಿದೆ. ಕೃಷಿ ಕಾಯಕವನ್ನೇ ನಂಬಿ ಜೀವನ ನಡೆಸುವ ರೈತವರ್ಗಕ್ಕೆ ಅತಿಯಾದ ಮಳೆಯು ಸಂತೋಷವನ್ನೇ ಕಸಿದುಕೊಂಡಿದೆ.‌ ಕಳೆದ 10 ದಿನಗಳ ಹಿಂದೆ ಸುರಿದ ನಿರಂತರ‌ ಮಳೆಗೆ ತಾಲೂಕಿನ ಸಾವಿರಾರು‌ ಎಕರೆಯಲ್ಲಿ ಬೆಳೆದ ಹೆಸರು ಬೆಳೆ ನಾಶವಾಗಿ ಅಲ್ಪಸ್ವಲ್ಪ ಬೆಳೆ ಕೈಗೆ ಬಂದಿದೆ. ಮಳೆ ಮಧ್ಯೆ ರೈತರು ರಾಶಿ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸರಿಯಾದ ಸಮಯದಲ್ಲಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತರಿಗೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ರೈತರು ದಲ್ಲಾಳಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಎದುರಾಗಲಿದೆ.

ತಾಲೂಕಿನಲ್ಲಿ ಸುಮಾರು 4100ಹೆಕ್ಟರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಿದ್ದು ಅದರಲ್ಲಿ 2700ರೂ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ನಷ್ಟವಾಗಿದೆ. ಹೆಸರು ಬೆಳೆಗೆ ಹಳದಿ ರೋಗ ಅಂಟಿಕೊಂಡ ಪರಿಣಾಮ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಹೆಸರಿಗೆ ಸುಮಾರ 4500ಸಾವಿರ ರೂ ವರೆಗೂ ಮಾರಾಟವಾಗುತ್ತಿದೆ.  ಸರಕಾರ 7755ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿದೆ. ಇದರಿಂದ ಆದಷ್ಟು ಬೇಗ ಖರೀದಿ ಕೆಂದ್ರ ತೆರೆಯಬೇಕಿದೆ. ಇದರಿಂದ ರೈತರಿಗೆ ಅನುಕೂಲ ವಾಗಲಿದೆ.

ಒಂದೆಡೆ ಮಳೆ, ಇನ್ನೊಂದೆಡೆ ಬೆಲೆ ಕುಸಿತ, ಮತ್ತೊಂದೆಡೆ ಖರೀದಿ ಕೇಂದ್ರ ಇಲ್ಲವಾದ್ದರಿಂದ ಹೆಸರು ಬೆಳೆದ ರೈತರ ಸ್ಥಿತಿ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಅಧಿಕಾರಿಗಳು ಮುತವರ್ಜಿ ವಹಿಸಿ ಖರೀದಿ ಕೇಂದ್ರ ಆರಂಭಿಸಿದ್ರೆ ರೈತರಿಗೆ ಒಳಿತಾಗಲಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಭೆ ಮಾಡಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೇ ಸಲ್ಲಿಸಲಾಗಿದ್ದು ಸರಕಾರದಿಂದ ಆದೇಶ ಬಂದರೆ ಶೀಘ್ರ ಹೆಸರು ಬೆಳೆ ಖರೀದಿ ಕೇಂದ್ರವನ್ನು ಹಲವು ಕಡೆ ತಾಲೂಕಿನಲ್ಲಿ ತೆರೆಯಲಾಗುವುದು ಎಂದು ಜಿಲ್ಲಾ ಸಹಕಾರಿ ಮಾರಾಟ ಮಹಾ ಮಂಡಳಿಯ ವ್ಯವಸ್ಥಾಪಕ ಡಿ.ಬಿ. ಡೊಕ್ಕಣ್ಣವರ ತಿಳಿಸಿದ್ದಾರೆ.

ಹೆಸರು ಬೆಳೆದ ಎರಡುವರಿ ಎಕರೆಯಲ್ಲಿ ಎಲ್ಲಾ ಹೆಸರು ಬೆಳೆ ಹಳದಿ ರೋಗ ಆಗಿದ್ದು ಅಲ್ಪ ಸ್ವಲ್ಪ ಬೆಳೆ ಕಟಾವು ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದು ಕ್ವೀಂಟಾಲ್ ಗೆ 4500ರೂ ಆಗಿದ್ದು ಖರೀದಿ ಕೇಂದ್ರ ಇದ್ದಿದ್ದರೆ ಬೆಂಬಲ ಬೆಲೆ ಸಿಗುತ್ತಿತ್ತು ಎನ್ನುವುದು ರೈತರ ಅಭಿಪ್ರಾಯವಾಗಿದೆ.

Previous Post

ಗಣೇಶ ಪಕ್ಕದಲ್ಲೇ ಸಾವರ್ಕರ್‌ ಫೋಟೋ ಇಡ್ತಿವಿ ತಾಕತ್ತು ಇದ್ದರೆ ತಡೀರಿ : ಮುತಾಲಿಕ್‌ ಸವಾಲ್‌

Next Post

ಭಾರತದ 7, ಪಾಕಿಸ್ತಾನದ 1 ಯೂಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ

Related Posts

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಗರಿಗೆದರಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. https://youtu.be/lJkxhAdZhXc?si=7skLOG-oaNLSzXaG ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ...

Read moreDetails
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
Next Post
ಭಾರತದ 7, ಪಾಕಿಸ್ತಾನದ 1 ಯೂಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ

ಭಾರತದ 7, ಪಾಕಿಸ್ತಾನದ 1 ಯೂಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada