• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Yellow teeth: ಈ ಪದಾರ್ಥಗಳನ್ನ ಸೇವಿಸುವುದರಿಂದ ಹಳದಿ ಹಲ್ಲುಗಳು ನಿಮ್ಮದಾಗುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
September 19, 2024
in Top Story, ಜೀವನದ ಶೈಲಿ
0
Yellow teeth: ಈ ಪದಾರ್ಥಗಳನ್ನ ಸೇವಿಸುವುದರಿಂದ ಹಳದಿ ಹಲ್ಲುಗಳು ನಿಮ್ಮದಾಗುತ್ತದೆ.!
Share on WhatsAppShare on FacebookShare on Telegram

ನಾವು ನಕ್ಕಾಗ ಜನ ನೋಡುವುದು ನಮ್ಮ ಹಲ್ಲುಗಳನ್ನು.ನಮ್ಮ ಹಲ್ಲುಗಳು ಸ್ವಚವಾಗಿ ಇರಬೇಕು ಎಂದು ಪ್ರತಿಯೊಬ್ಬರೂ ಕೂಡ ಬೆಳಗ್ಗೆ ಎದ್ದ ತಕ್ಷಣ ವಿವಿಧ ಬಗೆಯ ಪೇಸ್ಟ್ ಗಳನ್ನ ಬಳಸಿ ಹಲ್ಲುಜ್ಜುತ್ತಾರೆ..

ADVERTISEMENT

ಹಲ್ಲುಗಳು ಹಳದಿ ಇದ್ದರೆ ನಗಲು ಮುಜುಗರ ಅಥವ ಹಿಂಜರಿಯುತ್ತಾರೆ..ಹಾಗು ಮುಖದ ಅಂದವನ್ನ ಕೆಡಿಸುತ್ತದೆ ಈ ಹಳದಿ ಹಲ್ಲುಗಳು.. ಹಲ್ಲುಗಳು ಮುತ್ತಿನಂತೆ ಕಾಣ್ಬೇಕು ಬಿಳಿ ಆಗ್ಬೇಕು ಅಂದ್ರೆ ಕೆಲವು ಟಿಪ್ಸ್ ನ ಟ್ರೈ ಮಾಡ್ತಾರೆ..ಆದ್ರೆ ಇದೆಲ್ಲದರ ಜೊತೆಗೆ ನಾವು ಸೇವಿಸುವ ಕೆಲವು ಪದಾರ್ಥಗಳಿಂದ ಕೂಡ ಹಲ್ಲುಗಳು ಹಳದಿಯಾಗುತ್ತದೆ..ಯಾವ ಪದಾರ್ಥಗಳಿಂದ ಹಲ್ಲುಗಳು ಅರಿಶಿನ ಬಣ್ಣ ಆಗುತ್ತದೆ ಅನ್ನುವ ಮಾಹಿತಿ ಹೀಗಿದೆ..

  • ಕಾಫಿ ಅಥವಾ ಟೀಯನ್ನ ಅದರಲ್ಲೂ ಕೂಡ ಬ್ಲಾಕ್ ಟೀಯನ್ನು ಹೆಚ್ಚಾಗಿ ಕುಡಿಯುವುದರಿಂದ ಹಲ್ಲುಗಳು ಹಳದಿಯಾಗುತ್ತವೆ ಹಾಗೂ ಹಲ್ಲುಗಳ ಹಿಂದೆ ಕಪ್ಪಾಗುವ ಚಾನ್ಸಸ್ ಕೂಡ ಜಾಸ್ತಿ ಇರುತ್ತದೆ ಕಾರಣ ಇದರಲ್ಲಿ ಕೆಫೀನ್ ಅಂಶ ಹೆಚ್ಚಿರುತ್ತದೆ.ಮುಖ್ಯವಾಗಿ ಕ್ರೋಮೊಜೆನ್ಗಳು ಇರುತ್ತದೆ ಇವು ಹಲ್ಲುಗಳನ್ನು ಹಳದಿ ಕಲೆ ಮಾಡುತ್ತದೆ.
  • ರೆಡ್ ವೈನ್ ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಅದರಲ್ಲೂ ತ್ವಚೆಯ ಹೊಳಪು ಹೆಚ್ಚಾಗುತ್ತದೆ ಕಲೆಯಿಂದ ಮುಕ್ತಿ ಸಿಗುತ್ತದೆ. ಆದರೆ ರೆಡ್ ವೈನ್ ನಮ್ಮ ಹಲ್ಲುಗಳನ್ನ ಹಳದಿ ಕಟ್ಟುಸುತ್ತದೆ.
  • ಎನರ್ಜಿ ಡ್ರಿಂಕ್ ಸಾಕಷ್ಟು ಬಾರಿ ನಾವು ದಣಿದಾಗ ಅಥವಾ ಶೆಕೆ ಸುಸ್ತು ಹೆಚ್ಚಾದಾಗ ಎನರ್ಜಿ ಡ್ರಿಂಕ್ ನ ಕುಡಿಯುತ್ತಿವಿ. ಇದು ಆರೋಗ್ಯಕ್ಕೂ ಕೂಡ ಒಳ್ಳೆಯದಲ್ಲ ಜೊತೆಗೆ ಹಲ್ಲುಗಳನ್ನ ಹಳದಿ ಮಾಡುತ್ತದೆ.
  • ನಾವು ಸೇವಿಸುವ ಫ್ರೂಟ್ ಜ್ಯೂಸ್ ಆರೋಗ್ಯಕ್ಕೆ ಒಳ್ಳೆಯದು. ಆದರೆ ಕೆಲವು ಹಣ್ಣುಗಳು ಅಂದ್ರೆ ಬೆರ್ರೀಸ್, ದಾಳಿಂಬೆ ಹಾಗೂ ದ್ರಾಕ್ಷಿ ಹಣ್ಣಿನ ಜ್ಯೂಸ್ ನ ಕುಡಿಯುವುದರಿಂದ ಹಲ್ಲುಗಳು ಹಳದಿಯಾಗುತ್ತವೆ.
  • ಟೊಮ್ಯಾಟೋ ಹಣ್ಣು ಅಥವಾ ಟೊಮೊಟೊ ಸಾಸ್ ಬಳಸುವುದರಿಂದ ಹಾಗೂ ಅರಿಶಿಣವನ್ನ ಸೇವಿಸುವುದರಿಂದ ಹಲ್ಲುಗಳು ಹಳದಿ ಕಟ್ಟುತ್ತವೆ ಕಾರಣ ಇದರಲ್ಲಿ ಪಿಗ್ಮೆಂಟ್ಸ್ ಹೆಚ್ಚಿರುತ್ತದೆ ಹಾಗಾಗಿ ಎಲ್ಲೋ ಟೀತ್ ನಿಮ್ಮದಾಗುತ್ತಾದೇ.
  • ಕಾಫಿ ಟೀ ಜೊತೆಗೆ ಡಾರ್ಕ್ ಚಾಕಲೇಟ್ ಸೇವಿಸುವುದರಿಂದ ಕೂಡ ಹಲ್ಲಿನ ಅಥವಾ ದಂತಕವಚದಲ್ಲಿ ಕಲೆಗಳು ಹೆಚ್ಚಾಗುತ್ತದೆ. ಕಾರಣ ಇವುಗಳಲ್ಲಿ ಹೆಚ್ಚಿರುತ್ತದೆ.
  • ಹಾಗೂ ಬೀಟ್ರೂಟ್ಸ್ ಕ್ಯಾರೆಟ್ ಹಾಗೂ ಸ್ಪಿನಾಚ್ ಅನ್ನ ಸೇವಿಸುವುದರಿಂದ ಕೂಡ ಹಲ್ಲುಗಳು ಹಳದಿಯಾಗುತ್ತದೆ.
Tags: caffinecleancoffeeFoodfreshgrapesmouthredwineteaTeethyellowteeth
Previous Post

ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್.ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು

Next Post

ಉದ್ದು, ಸೋಯಾಬೀನ್ ಖರೀದಿಗೆ 80 ಕೇಂದ್ರ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

ಉದ್ದು, ಸೋಯಾಬೀನ್ ಖರೀದಿಗೆ 80 ಕೇಂದ್ರ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada