• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಾಂಕ್ರಾಮಿಕ ಸಮಯದಲ್ಲಿ ಯೋಗ ನಮ್ಮ ಪಾಲಿನ ಭರವಸೆಯ ಆಶಾಕಿರಣ –ನರೇಂದ್ರ ಮೋದಿ

Any Mind by Any Mind
June 21, 2021
in ದೇಶ
0
ಸಾಂಕ್ರಾಮಿಕ ಸಮಯದಲ್ಲಿ ಯೋಗ ನಮ್ಮ ಪಾಲಿನ ಭರವಸೆಯ ಆಶಾಕಿರಣ –ನರೇಂದ್ರ ಮೋದಿ
Share on WhatsAppShare on FacebookShare on Telegram

ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಸಾವಿಗೆ ಕಾರಣವಾದ, 1.78 ಕೋಟಿಗೂ ಅಧಿಕ ಮಂದಿಗೆ ತಗುಲಿದ ಕೋವಿಡ್‌ ವಿರುದ್ಧ ಇಡೀ ಜಗತ್ತೇ ಹೋರಾಡುತ್ತಿದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟದ ಈ ಸಂಧರ್ಭದಲ್ಲಿ ಯೋಗ ನಮ್ಮ ಜೀವನದ ಭರವಸೆಯ ಆಶಾಕಿರಣವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

7 ನೆಯ ಅಂತರಾಷ್ಟ್ರೀಯ ಯೋಗದಿನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಭಾರತ ಸೇರಿದಂತೆ ಬೇರೆ ರಾಷ್ಟ್ರಗಳಲ್ಲಿ ಯಾವುದೇ ಸಾರ್ವಜನಿಕ ಸಭೆ, ಸಮಾರಂಭ-ಕಾರ್ಯಕ್ರಮಗಳು ನಡೆದಿಲ್ಲ. ಆದರೆ ಜನರಲ್ಲಿ ಯೋಗದ ಬಗ್ಗೆ ಇರುವ ಉತ್ಸಾಹ ಕಡಿಮೆಯಾಗಿಲ್ಲ ಎಂದು ಹೇಳಿದ್ದಾರೆ.

‘ಸ್ವಾಸ್ಥ್ಯಕ್ಕಾಗಿ ಯೋಗ’ ಎಂಬುವುದು ಈ ವರ್ಷದ ಯೋಗ ದಿನದ ಧ್ಯೇಯವಾಕ್ಯ. ಇತ್ತೀಚಿನ ಪರಿಸ್ಥಿತಿ ಹಾಗೂ ಆರೋಗ್ಯದ ಸ್ಥಿತಿಗತಿಯಿಂದಾಗಿ ಹೆಚ್ಚೆಚ್ಚು ಮಂದಿ ಯೋಗ ಮಾಡುವಂತೆ ಜನರನ್ನು ಪ್ರೇರೇಪಿಸುತ್ತದೆ. ಪ್ರತಿ ದೇಶಗಳು, ಪ್ರತಿ ಪ್ರದೇಶಗಳು, ಜನರು ಆರೋಗ್ಯಯುತವಾಗಿ ಬಾಳಲಿ ಎಂದು ನಾನು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಗುಣಪಡಿಸುವ ಪ್ರಕ್ರಿಯೆಯಲ್ಲಿ ಯೋಗ ಸಹಾಯ ಮಾಡುತ್ತದೆ ಎಂದು ಒತ್ತಿ ಹೇಳಿದ ಅವರು, ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಗ ಅಭ್ಯಾಸವನ್ನು ರಕ್ಷಾಕವಚವಾಗಿ ಬಳಸಿದ್ದಾರೆ ಎಂದು ಹೇಳಿದ್ದಾರೆ.

ಕರೋನಾ ಚಿಕಿತ್ಸೆಯ ಮಧ್ಯೆ ಇಂದು ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ಯೋಗವನ್ನು ಕಲಿಸುತ್ತಾ ಅನುಲೋಮ-ವಿಲೋಮ, ಪ್ರಾಣಾಯಾಮದಂತಹ ಉಸಿರಾಟದ ವ್ಯಾಯಾಮ ಮಾಡಿಸುತ್ತಿದ್ದಾರೆ. ಈ ವ್ಯಾಯಾಮಗಳು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತವೆ ಎಂದು ಅಂತರರಾಷ್ಟ್ರೀಯ ತಜ್ಞರು ಕೂಡಾ ಹೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ ಭಾರತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈಗ M-Yoga ಅಪ್ಲಿಕೇಶನ್ ತಯಾರಿಸಿದ್ದು, ಇದು ವಿಶ್ವದಾದ್ಯಂತ ಜನರಿಗೆ ವಿವಿಧ ಭಾಷೆಗಳಲ್ಲಿ ಯೋಗ ತರಬೇತಿ ವೀಡಿಯೊಗಳನ್ನು ಹೊಂದಿರುತ್ತದೆ. ಇದು ‘ಒಂದು ವಿಶ್ವ, ಒಂದು ಆರೋಗ್ಯ’ ಧ್ಯೇಯವಾಕ್ಯದಲ್ಲಿ ಕೆಲಸ ಮಾಡಲು ನಮಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.

ಜಗತ್ತಿನಲ್ಲಿ ಕೋವಿಡ್ ಸೋಂಕು ಪತ್ತೆಯಾದಾಗ, ಇದರ ವಿರುದ್ಧ ಹೇಗೆ ಹೋರಾಡಲು ಯಾವುದೇ ದೇಶ ಸಿದ್ಧವಾಗಿರಿಲಿಲ್ಲ. ಆದರೆ ಈ ವೈರಸ್ ವಿರುದ್ಧ ನಾವು ಹೋರಾಡಬಹುದು ಎಂದು ಅರಿತುಕೊಳ್ಳಲು ಯೋಗವು ನಮಗೆ ಸಹಾಯ ಮಾಡಿದೆ. ಯೋಗವು ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ. ಸವಾಲಿನ ಕಾಲದಲ್ಲಿ ಒಬ್ಬರು ಹೇಗೆ ಬದುಕಬಹುದು ಎಂಬುದನ್ನು ಇದು ತೋರಿಸಿಕೊಡುತ್ತದೆ ಎಂದು ಮೋದಿ ಹೇಳಿದ್ದಾರೆ.

Tags: international yoga dayNarendra ModiYogaYoga a ray of hope in India’s fight against Covid-19 pandemic: PM Modi
Previous Post

ಹಿಂಸಾಚಾರದಿಂದ ವೈದ್ಯರನ್ನು ರಕ್ಷಿಸೀತೇ ಸರ್ಕಾರ?

Next Post

ಕೋವಿಡ್ ಲಸಿಕೆ ನೀಡುವಲ್ಲಿ ಚೀನಾ ಸಾಧನೆ: 100 ಕೋಟಿಗೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್‌.!

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಲಸಿಕೆ ಪಡೆದುಕೊಂಡ ಶೇಕಡಾ 95ರಷ್ಟು ಆರೋಗ್ಯ ಕಾರ್ಯಕರ್ತರು ಸೋಂಕಿನಿಂದ ಸುರಕ್ಷಿತ: ಅಧ್ಯಯನ

ಕೋವಿಡ್ ಲಸಿಕೆ ನೀಡುವಲ್ಲಿ ಚೀನಾ ಸಾಧನೆ: 100 ಕೋಟಿಗೂ ಹೆಚ್ಚು ಜನರಿಗೆ ವ್ಯಾಕ್ಸಿನೇಷನ್‌.!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada