• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

17 ಅಡಿ ಎತ್ತರದ ನಡುಗುವ ಚಳಿಯಲ್ಲಿ ಸೇನೆಯಿಂದ ಯೋಗಾಭ್ಯಾಸ!

Any Mind by Any Mind
June 21, 2022
in ದೇಶ
0
17 ಅಡಿ ಎತ್ತರದ ನಡುಗುವ ಚಳಿಯಲ್ಲಿ ಸೇನೆಯಿಂದ ಯೋಗಾಭ್ಯಾಸ!
Share on WhatsAppShare on FacebookShare on Telegram

ದೇಶದ ಅತೀ ಎತ್ತರದ ಗಡಿ ಪ್ರದೇಶವಾದ ದೇಶದ ಗಡಿಯಲ್ಲಿ ೧೭ ಸಾವಿರ ಅಡಿ ಎತ್ತರದಲ್ಲಿ ಐಟಿಬಿಪಿ ಯೋಧರು ಯೋಗಾಭ್ಯಾಸ ನಡೆಸಿದರು.

ADVERTISEMENT

8ನೇ ಅಂತಾರಾಷ್ಟ್ರೀಯ ಯೋಗ ದಿನದ ನಿಮಿತ್ತ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಉತ್ತರದ ಲಡಾಖ್‍ನಿಂದ ಸಿಕ್ಕಿಂವರೆಗೆ ಇರುವ ವಿವಿಧ ಎತ್ತರದ ಹಿಮಾಲಯ ಪರ್ವತದಲ್ಲಿ ಯೋಗಾಭ್ಯಾಸವನ್ನು ಮಾಡಿದರು.

ಆಯುಷ್ ಸಚಿವಾಲಯವು ಈ ಬಾರಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳಾಗಿರುವುದರಿಂದ ಈ ವಿಷಯವನ್ನು ಇಟ್ಟುಕೊಂಡು 75 ವರ್ಷಗಳ ಪ್ರಮುಖ ವಿಷಯವನ್ನು ಇಟ್ಟುಕೊಂಡು ಯೋಗ ದಿನಾಚರಣೆ ಆಚರಿಸುತ್ತಿದೆ.

ಕೇಂದ್ರ ಮಂತ್ರಿಗಳಿಗೆ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ದೇಶದ ಪ್ರಮುಖ 75 ಸ್ಥಳಗಳನ್ನು ಗುರುತಿಸಿದೆ. ಇದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ದಸರಾ ಮೈದಾನದಲ್ಲಿ ಯೋಗವನ್ನು ಮಾಡಿದ್ದಾರೆ.

ಜಗತ್ತಿನಾದ್ಯಂತ 2022ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸುಮಾರು 25 ಕೋಟಿ ಜನರು ಭಾಗವಹಿಸಿದ್ದಾರೆ ಎಂದು ಆಯುಷ್ ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲದೇ ಹರಿದ್ವಾರದ ಪತಂಜಲಿ ಯೋಗಪೀಠದಲ್ಲಿ ಯೋಗ ಗುರು ರಾಮದೇವ್ ಯೋಗ ಪ್ರದರ್ಶನ ನೀಡಿದ್ದರು. ಅನೇಕ ಮಕ್ಕಳು ಮತ್ತು ಇತರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Previous Post

ಯೋಗಕ್ಕೆ ಒಂದು ಧರ್ಮದ ಹಣೆಪಟ್ಟಿ ಕಟ್ಟಿದ್ದಾರೆ : ನಟಿ ಅದಿತಿ ಪ್ರಭುದೇವ್

Next Post

ಎರಡು ದಿನಗಳ ಕರ್ನಾಟಕ ಪ್ರವಾಸ ಅಂತ್ಯ : ಮೈಸೂರಿಂದ ದೆಹಲಿ ಪ್ರಯಾಣ ಬೆಳೆಸಿದ ಪಿಎಂ ಮೋದಿ!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಕೆಲವು ನಿರ್ಧಾರ ತಪ್ಪು ಅನಿಸಬಹುದು, ದೀರ್ಘಾವಧಿಯಲ್ಲಿ ಒಳ್ಳೆಯದು: ಅಗ್ನಿಪಥ್‌ ಯೋಜನೆಗೆ ಮೋದಿ ಸಮರ್ಥನೆ

ಎರಡು ದಿನಗಳ ಕರ್ನಾಟಕ ಪ್ರವಾಸ ಅಂತ್ಯ : ಮೈಸೂರಿಂದ ದೆಹಲಿ ಪ್ರಯಾಣ ಬೆಳೆಸಿದ ಪಿಎಂ ಮೋದಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada