• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಂದೂ ಆಗಿ ಹುಟ್ಟಿ ಸಾಯುವ ನೀವು ಯೇಸು ಬೆಟ್ಟ ಕೊಟ್ಟಿದ್ಯಾಕೆ..? ಶಾಸಕರ ಸವಾಲ್​..!!

ಕೃಷ್ಣ ಮಣಿ by ಕೃಷ್ಣ ಮಣಿ
February 28, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಡಿ.ಕೆ ಶಿವಕುಮಾರ್ ಸರಿಯಾಗಿ ಇದ್ದಿದ್ರೆ ನಾವು ಮುಖ್ಯಮಂತ್ರಿಗಳ ಭೇಟಿಯ ಪ್ರಮೇಯವೇ ಬರ್ತಾ ಇರಲಿಲ್ಲ ಎಂದು ಆರ್ ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ. ಎಲ್ಲೋ ಹಳ್ಳಿ ಕಡೆ ಮಾಡುವ ರಾಜಕೀಯವನ್ನು, ಬೆಂಗಳೂರು ನಗರದಲ್ಲಿ ಮಾಡ್ತಿದ್ದಾರೆ. ಬೆಂಗಳೂರು ನಗರದ ಜೀವನ ಶೈಲಿಯೇ ಬೇರೆ, ಅಭಿವೃದ್ಧಿಯೇ ಬೇರೆ. ಮಳೆ ನೀರು ಚರಂಡಿ ಕಾಮಗಾರಿಗೆ ವರ್ಲ್ಡ್ ಬ್ಯಾಂಕ್​​ನಿಂದ 1,700 ಕೋಟಿ ಸಾಲ‌ ತೆಗೆದುಕೊಂಡು, 250 ಕೋಟಿ ಟೆಂಡರ್ ಮಾಡಿದ್ರೆ ಯಾರಿಗೆ ಲಾಭ..? ಹೊರ‌ ರಾಜ್ಯದ ಗುತ್ತಿಗೆದಾರರ ಅನುಕೂಲಕ್ಕೆ ತಾನೇ ಮಾಡ್ತಿದ್ದೀರಾ..? ಯಾಕೆ ಇಲ್ಲಿನ ಗುತ್ತಿಗೆದಾರರಿಗೆ ಕೊಟ್ಟರೆ‌ ನಿಮಗೆ ಕಷ್ಟ ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಆಂಧ್ರದ ಗುತ್ತಿಗೆದಾರರಿಗೆ ಕೊಟ್ಟರೆ ಅವರು ಯಾರು ಇಲ್ಲಿ ಬಂದು ಹೇಳಲ್ಲ ಅಂತಾ ಹೊರ ರಾಜ್ಯದವರಿಗೆ ಟೆಂಡರ್​ ಕೊಟ್ಟಿದ್ದೀರಾ..? ಎಂದು ಪ್ರಶ್ನೆ ಮಾಡಿದ್ದಾರೆ. ನಮ್ಮ ಗುತ್ತಿಗೆದಾರರ ಹೇಳ್ಬಿಡ್ತಾರೆ ಅಂತಾ 2000 ಕೋಟಿ ಮಾರಾಟಕ್ಕೆ ಇಟ್ಟಿದ್ದೀರಾ..? ಎಂದಿರುವ ಮುನಿರತ್ನ ಡಿ.ಕೆ ಶಿವಕುಮಾರ್ ಬಿಜೆಪಿಗೆ‌ ಬರೋದು ಕನಸಿನ ಮಾತು ಎಂದಿದ್ದಾರೆ. ಕಾಂಗ್ರೆಸ್​ನಲ್ಲಿ 135 ಶಾಸಕರಿಗೆ ಡಿ.ಕೆ ಶಿವಕುಮಾರ್​ ಸುಮ್ಮನೆ ಇರೋಕೆ ಬಿಟ್ಟಿಲ್ಲ. ಇನ್ನೂ ಇಲ್ಲಿ ಬಂದು ಏನ್ ಮಾಡ್ತಾರೋ ಸದ್ಯಕ್ಕೆ ಅವರು ಅಲ್ಲೇ ಇರಲಿ ಎಂದಿದ್ದಾರೆ. ಹಿಂದೂವಾಗಿ ಹುಟ್ಟಿರೋದು ಹಿಂದೂವಾಗಿ ಸಾಯ್ತೀನಿ ಅನ್ನೋರು ಕನಕಪುರದಲ್ಲಿ ಅಷ್ಟು ದೊಡ್ಡ ಬೆಟ್ಟವನ್ನು ಯೇಸು ಶಿಲುಬೆಗಾಗಿ ಯಾಕೆ ಜಾಗ ಕೊಟ್ಟರು..? ಎಂದು ಮಾತಿನಲ್ಲೇ ಚಾಟಿ ಬೀಸಿದ್ದಾರೆ.

ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಮೈ ಬ್ರದರ್ಸ್ ಮೈ ಸಿಸ್ಟರ್ಸ್ ಅಂದ್ರಲ್ಲ, ಆಗ ಹಿಂದೂ ನೆನಪು ಆಗಿಲ್ಲವಾ..? ಎಂದಿರುವ ಮುನಿರತ್ನ, ಹಿಂದೂಗಳು ಸತ್ತಾಗ ಅವರ ಮನೆಗೆ ಹೋಗಿಲ್ಲ..? ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಹೋಗಿ ಯಾಕೆ ಕಪ್ಪು ಬಟ್ಟೆ ಹಾಕಿದ್ದು..? ಗಂಗಾನದಿಗೆ ಹೋಗಿ ಯಾಕೆ ಮುಳುಗಿ ಬಂದಿದ್ದು..? ಯಾಕೆ ಇದನ್ನೇ ಎರಡು ವರ್ಷಗಳ ಹಿಂದೆ ಮಾಡಿಲ್ಲ..? ಮುಖ್ಯಮಂತ್ರಿ ಆಗೋಕಷ್ಟೇ ಎಲ್ಲವನ್ನೂ ಮಾಡ್ತಿದ್ದಾರೆ ಎಂದು ಮುನಿರತ್ನ ವಾಗ್ದಾಳಿ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕಾನೂನು ಹೋರಾಟ ವಿಚಾರದ ಬಗ್ಗೆ ಮಾತನಾಡಿ, ಹೇಗೋ ನನ್ನ ಮುಳುಗಿಸೋಕೆ ಹೊರಟಿದ್ದಾರೆ, ಏನ್ ಆಗುತ್ತೋ ನೋಡೋಣ ಎಂದ ಸವಾಲು ಹಾಕಿದ್ದಾರೆ. ಇತ್ತೀಚಿಗಷ್ಟೇ ಜೈಲು ಪಾಲಾಗಿದ್ದ ಆರ್​.ಆರ್​ ನಗರ ಶಾಸಕ ಮುನಿರತ್ನ, ಜಾಮೀನು ಪಡೆದು ಹೊರ ಬಂದಿದ್ದಾರೆ. ಇದೀಗ ಕಾನೂನು ಸಂಘರ್ಷ ಮಾಡುತ್ತಿರುವ ಶಾಸಕರು, ಸರ್ಕಾರ ಉದ್ದೇಶಪೂರ್ವಕವಾಗಿ ತನ್ನನ್ನು ಟಾರ್ಗೆಟ್​ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

Tags: BJPCongress PartyCookerDCM DK ShivakumarKanakapuraMLAMunirathnaRR NagarYesu Fortಬಿಜೆಪಿ
Previous Post

ಬಜೆಟ್​ಗೂ ಮುನ್ನ ವಿಪಕ್ಷದವರ ಜೊತೆ ಸಿಎಂ ಮಹತ್ವದ ಸಭೆ..!

Next Post

ಜನ ಮೆಚ್ಚಿದ ಚಿತ್ರ”ಶಾನುಭೋಗರ ಮಗಳು”

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ಜನ ಮೆಚ್ಚಿದ ಚಿತ್ರ"ಶಾನುಭೋಗರ ಮಗಳು"

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada