• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Basavaraj Bommai: ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ, ಅನುಭವಿಸಿ ತಿಳಿಯಬೇಕು..!!

ಪ್ರತಿಧ್ವನಿ by ಪ್ರತಿಧ್ವನಿ
September 26, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುದ್ದೇನಹಳ್ಳಿಯಲ್ಲಿ ಸ್ವಾಮೀಜಿ ಮುಂದಿನ ಜನಾಂಗ ಸೃಷ್ಠಿ ಮಾಡುತ್ತಿದ್ದಾರೆ:ಬಸವರಾಜ ಬೊಮ್ಮಾಯಿ

ADVERTISEMENT

ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ. ಅದನ್ನು ಅನುಭವಿಸಿ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ನೂರನೇ ವರ್ಷಾಚರಣೆ ಹಿನ್ನೆಲೆಯಲ್ಲಿ 100 ಡೇಸ್ ವರ್ಲ್ಡ್ ಕಲ್ಚರಲ್ ಫೆಸ್ಟಿವಲ್ 2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮಧುಸೂಧನ ಸ್ವಾಮಿಜಿ ಅವರೊಂದಿಗೆ ದೈವದತ್ರ ಸಂಬಂಧ ಇದೆ. ನಾನು ಅವರನ್ನು ಭೇಟಿ ಮಾಡಿದಾಗ ಮಾನವತೆಯ ಅನುಕೂಲಕ್ಕಾಗಿ ಶಕ್ತಿ ಬಂದತಾಯಿತು. ಎಲ್ಲರೂ ಶಕ್ತಿಯ ಪ್ರತೀಕಗಳು‌ ಆದರೆ ನಮ್ಮ ಶಕ್ತಿಗೆ ಮಿತಿ ಇದೆ. ಆದರೆ, ಮಧುಸೂದನ ಸ್ವಾಮೀಜಿ ಅವರ ಶಕ್ತಿಗೆ ಮಿತಿ ಇಲ್ಲ. ನಾವು ಏನು ನೋಡುತ್ತೇವೆ ಅದು ಪವಾಡ. ದೈವ ಅವರಿಗೆ ಆ ಕೆಲಸ ಮಾಡಿಸುತ್ತಿದೆ ಎಂದರು.

ಮುಂದಿನ ಜನಾಂಗ ಸೃಷ್ಠಿ
ನಾನು ಮೊದಲು ಇಲ್ಲಿ ಕೇವಲ ಕಲ್ಲು ಮಣ್ಣು ನೋಡುತ್ತಿದ್ದೆ ಈಗ ಇದು ದೈವಿಕ ಕೇಂದ್ರವಾಗಿದೆ. ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ. ಅದನ್ನು ಅನುಭವಿಸಿ ಪಡೆಯಬೇಕು. ಅವರು ಇಲ್ಲಿ ಬಂದು ಅನುಭವಿಸಬೇಕು. ಯಾರು ಇಲ್ಲಿ ಬಂದಿದ್ದೀರಿ ಅವರು ಅದರ ಅನುಭವ ಪಡೆಯುತ್ತೀರಿ ಎಂದು ಹೇಳಿದರು.
ಸ್ವಾಮೀಜಿ ಇಲ್ಲಿ ಸೃಷ್ಟಿಸುತ್ತಿರುವುದು ಕಟ್ಟಡಗಳಷ್ಟೇ ಅಲ್ಲ, ಮುಂದಿನ ಜನಾಂಗವನ್ನು ಸೃಷ್ಠಿಸುತ್ತಿದ್ದಾರೆ. ಇಲ್ಲಿ ಬರುವ ಮಕ್ಕಳು, ಸಂಸ್ಕಾರ, ಸಂಸ್ಕೃತಿ, ಧೈರ್ಯ ಶಕ್ತಿ ಪಡೆಯುತ್ತಾರೆ ಎಂದರು.

ಸ್ವಾಮೀಜಿಯಲ್ಲಿ ಮುಗ್ದತೆ
ನಾವು ಸಣ್ಣವರಿದ್ದಾಗ ಮುಗ್ದವಾಗಿರುತ್ತವೆ. ನಾವು ದೊಡ್ಡವರಾದ ಮೇಲೆ ಆ ಮುಗ್ದತೆ ಇರುವುದಿಲ್ಲ. ಯಾರು ಕೊನೆವರೆಗೂ ಮುಗ್ದತೆ ಉಳಿಸಿಕೊಳ್ಳುತ್ತಾರೊ ಅದು ದೊಡ್ಡ ಸಾಧನೆ. ನಾನು ಸ್ವಾಮೀಜಿಯನ್ನು ಕಂಡಾಗ ಮಗುವಿನ ಮುಗ್ದತೆಯನ್ನು ಕಾಣುತ್ತೇನೆ ಅದು ಅವರಲ್ಲಿರುವ ಪರಿಶುದ್ದತೆ. ಜೀವನದಲ್ಲಿ ಎರಡು ವಿಷಯಗಳು ಮುಖ್ಯ ಒಂದು ಧ್ಯಾನ ಮತ್ತು ಜ್ಞಾನ. ಧ್ಯಾನ ಮತ್ತು ಜ್ಞಾನದ ಸಂಗಮವೇ ಸ್ವಾಮೀಜಿ. ಕೆಲವರು ಧ್ಯಾನ ಹೊಂದಿದ್ದರೆ ಜ್ಞಾನ ಹೊಂದಿರುವುದಿಲ್ಲ ಎಂದರು.

ಪುಣ್ಯಕೋಟಿ
ನಾನು ಗೋಶಾಲೆಗೆ ಹೊಗಿದ್ದೆ ನಾನು ತುಂಬ ಭಾವನಾತ್ಮಕವಾದೆ. ನಾನು ಸಿಎಂ ಆಗಿದ್ದಾಗ ಪುಣ್ಯಕೋಟಿ ಯೋಜನೆ ಜಾರಿಗೆ ತಂದಿದ್ದೆ, ಪ್ರತಿ ಹಸುವಿನ ನಿರ್ವಹಣೆಗೆ ವಾರ್ಷಿಕ 11 ಸಾವಿರ ರು. ನೀಡಲಾಗುತ್ತದೆ. ನಾವು ಇಲ್ಲಿ ಬಂದಾಗ ಪುಣ್ಯ ಪಡೆದುಕೊಳ್ಳಬೇಕು. ಆಗ ನಾವು ಪುಣ್ಯಶಾಲಿಗಳಾಗುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಮಧುಸೂದನ್ ಸಾಯಿ ಸ್ವಾಮೀಜಿ ಹಾಜರಿದ್ದರು.

Tags: Basavaraj Bommaibasavaraj bommai castebasavaraj bommai cmbasavaraj bommai cryingbasavaraj bommai dogbasavaraj bommai familybasavaraj bommai historybasavaraj bommai interviewbasavaraj bommai meets cmbasavaraj bommai ministerbasavaraj bommai new cmbasavaraj bommai newsbasavaraj bommai speechbasavaraj bommai sworn-inBasavaraja Bommaicm basavaraj bommaicm basavaraj bommai cryingcm basavaraj bommai newscm basavaraj bommai speech
Previous Post

Narendra Modi: ಮೈ ಫ್ರೆಂಡ್ ಎಂದು ದ್ರೋಹ ಬಗೆದ ಟ್ರಂಪ್‌ !?  

Next Post

Priyanka Kharge: ಮಹಾರಾಷ್ಟ್ರ ದಲ್ಲಿ ಸುರಿದ ಮಳೆಯಿಂದ ಭೀಮಾ‌ನದಿ ತೀರದಲ್ಲಿ ಪ್ರವಾಹ ಸ್ಥಿತಿ..!!

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

Priyanka Kharge: ಮಹಾರಾಷ್ಟ್ರ ದಲ್ಲಿ ಸುರಿದ ಮಳೆಯಿಂದ ಭೀಮಾ‌ನದಿ ತೀರದಲ್ಲಿ ಪ್ರವಾಹ ಸ್ಥಿತಿ..!!

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada