• Home
  • About Us
  • ಕರ್ನಾಟಕ
Monday, July 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

Chetan by Chetan
July 21, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 
Share on WhatsAppShare on FacebookShare on Telegram

ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ED ದಾಖಲು ಮಾಡಿದ್ದ ಕೇಸ್ ರದ್ದುಪಡಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. 

ADVERTISEMENT

ಈ ಪ್ರಕರಣದಲ್ಲಿ‌ ಹೈಕೋರ್ಟ್ ನ ಆದೇಶನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಮೆಟ್ಟಿಲೇರಿತ್ತು.ಆದ್ರೆ ಈ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್,  ಹೈಕೋರ್ಟ್‌ ನೀಡಿದ್ದ ಕಾರಣಗಳಲ್ಲಿ ಯಾವುದೇ ದೋಷಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾತ್ರವಲ್ಲದೇ EDಯನ್ನು ಸುಪ್ರೀಂ ಕೋರಿ ತರಾಟೆಗೆ ತೆಗೆದುಕೊಂಡಿದೆ. 

ಈ ಬಗ್ಗೆ ಜಾರಿ ನಿರ್ದೇಶಾಲಯಕ್ಕೆ ತರಾಟೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್,ನೀವು ರಾಜಕೀಯ ಹೋರಾಟ ಮಾಡುತ್ತಿದ್ದೀರಿ.ರಾಜಕೀಯ ಹೋರಾಟಕ್ಕೆ ED ಬಳಕೆ ಆಗ್ತಿರುವುದ್ಯಾಕೆ? ರಾಜಕೀಯ ಹೋರಾಟವನ್ನ ಚುನಾವಣೆಯಲ್ಲಿ ನಡೆಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ಹೀಗಾಗಿ ಇ.ಡಿ ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ED ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.ಆ ಮೂಲಕ ಎ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. 

Tags: ಜಾರಿ ನಿರ್ದೇಶನಾಲಯಮುಡಾ ಕೇಸ್ಸಿಎಂ ಪತ್ನಿಸಿಎಂ ಸಿದ್ದರಾಮಯ್ಯಸುಪ್ರೀಂ ಕೋರ್ಟ್
Previous Post

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

Next Post

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ ಚಾಪ್ಟರ್ 1’ ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

Related Posts

Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಅನುಷ್ಠಾನಕ್ಕೆ ತಂದಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು...

Read moreDetails

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

July 21, 2025

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

July 21, 2025
BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

July 21, 2025
Next Post

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ 'ಕಾಂತಾರ ಚಾಪ್ಟರ್ 1' ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

Recent News

Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
Top Story

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

by ಪ್ರತಿಧ್ವನಿ
July 21, 2025
Top Story

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

by ಪ್ರತಿಧ್ವನಿ
July 21, 2025
BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!
Top Story

BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

by Chetan
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada