• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ನಿಧನ

ಪ್ರತಿಧ್ವನಿ by ಪ್ರತಿಧ್ವನಿ
February 27, 2023
in ಸಿನಿಮಾ
0
ಮಲಯಾಳಂ ಯುವ ನಿರ್ದೇಶಕ ಜೊಸೆಫ್ ಮನು ನಿಧನ
Share on WhatsAppShare on FacebookShare on Telegram

ತಿರುವನಂತಪುರಂ: ಚಲನಚಿತ್ರ ನಿರ್ಮಾಪಕ ಜೋಸೆಫ್ ಮನು ಜೇಮ್ಸ್ ಫೆಬ್ರವರಿ 25 ರಂದು ಕೇರಳದ ಎರ್ನಾಕುಲಂನ ಆಲುವಾದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ADVERTISEMENT

ಅವರಿಗೆ ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್‌’ನಿಂದ ಬಳಲುತ್ತಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಫೆಬ್ರುವರಿ 24ರಂದು ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಜೋಸೆಫ್ ಮನು ಅವರ ಅಂತ್ಯಕ್ರಿಯೆ ಭಾನುವಾರ ಕುರವಿಲಂಗಾಡ್‌ ನ ಮೇಜರ್ ಆರ್ಕಿಪಿಸ್ಕೋಪಲ್ ಮಾರ್ತ್ ಮರಿಯಮ್ ಆರ್ಚ್‌ಡೀಕನ್ ಚರ್ಚ್‌ನಲ್ಲಿ ನಡೆಸಲಾಯಿತು.

ಜೊಸೆಫ್ ಮನು ನಿಧನಕ್ಕೆ ಅವರ ಕುಟುಂಬದವರು, ಆಪ್ತರು, ಸ್ನೇಹಿತರು ಹಾಗೂ ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಜೊಸೆಫ್ ಮನು ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ಧವಾಗಿತ್ತು. ‘ನಾನ್ಸಿ ರಾಣಿ’ ಚಿತ್ರ ತಂಡದವರು ಕೂಡ ಜೊಸೆಫ್ ಮನು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜೊಸೆಫ್ ಮನು ಬಾಲ ನಟರಾಗಿ ಮಲಯಾಳಂ ಸಿನಿಮಾರಂಗಕ್ಕೆ ಪ್ರವೇಶ ಮಾಡಿದ್ದರು. ನಂತರ ಕೆಲವು ಸಿನಿಮಾಗಳಲ್ಲಿ ನಟಿಸುವುದರ ಜೊತೆಗೆ ಸಹಾಯಕ ನಿರ್ದೇಶಕಾಗಿ ಕೆಲಸ ಮಾಡಿದ್ದರು.

Tags: director joseph manu jamesMalayalam
Previous Post

| SIDDARAMAIAH | ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ತಾರಾ..? ಪ್ರತಿಧ್ವನಿ ಮೆಗಾ ಸರ್ವೆ-2023 |PART – 2

Next Post

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

June 24, 2025
Next Post
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada