• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜನವರಿ 15 ರಂದು ಯುವ ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಗಲಿದೆ ವಿಭಿನ್ನ ಕಥಾ ಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ .

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in ಕರ್ನಾಟಕ, ಸಿನಿಮಾ
0
ಜನವರಿ 15 ರಂದು ಯುವ ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಗಲಿದೆ ವಿಭಿನ್ನ ಕಥಾ ಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ .
Share on WhatsAppShare on FacebookShare on Telegram

ಅಮೃತ ಫಿಲಂ ಸೆಂಟರ್ ಲಾಂಛನದಲ್ಲಿ ವೆಂಕಟ್ ಭಾರದ್ವಾಜ್ ಹಾಗೂ ರಾಜ್ ಕಮಲ್ ನಿರ್ಮಿಸಿರುವ ಹಾಗೂ ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ ಜನವರಿ 15ರಂದು ಬಿಡುಗಡೆಯಾಗಲಿದೆ‌. ತಮ್ಮ ಅಮೋಘ ಕಾರ್ಯವೈಖರಿ ಹಾಗೂ ಅದ್ಭುತ ವಾಕ್ಚಾತುರ್ಯ ದಿಂದ ದೇಶದ ಜನರ ಗಮನ ಸೆಳೆದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ “ಹೈನಾ” ಚಿತ್ರದ ಟ್ರೇಲರ್ ಅನಾವರಣ ಮಾಡಲಿದ್ದಾರೆ.

ADVERTISEMENT

ನಮ್ಮ‌ “ಹೈನಾ” ಚಿತ್ರದ ಬಗ್ಗೆ ತಿಳಿದುಕೊಂಡ ಸಂಸದ ತೇಜಸ್ವಿ ಸೂರ್ಯ ಅವರು ಜನವರಿ 15 ರಂದು ಟ್ರೇಲರ್ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ನಮ್ಮ.”ಹೈನಾ” ಚಿತ್ರ ದೇಶಭಕ್ತಿ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಗುಪ್ತಾಚಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಕಾರ್ಯವೈಖರಿಯ‌ ಬಗ್ಗೆ ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ. ದೇಶಭಕ್ತಿಯ ಕುರಿತಾದ ಚಿತ್ರಕ್ಕೆ ಸದಾ ನನ್ನ ಬೆಂಬಲ ಇರುತ್ತದೆ. ಹಾಗಾಗಿ‌ ನಾನು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತೇನೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಸರಳ, ಸಜ್ಜನಿಕೆಗೆ ಹೆಸರಾಗಿರುವ ಸಹೃದಯಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ನಮ್ಮ ತಂಡದ ಪರವಾಗಿ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ವೆಂಕಟ್ ಭಾರದ್ವಾಜ್.

Krishna Byre Gowda: ಅಕ್ರಮ ಮಾಡಿದ ಅಧಿಕಾರಿಗಳು ಜನರ ಮುಂದೆ ಬಿಚ್ಚಿಟ್ಟ ಕಂದಾಯ ಸಚಿವ..! #farmer #government

ಇತ್ತೀಚೆಗಷ್ಟೇ ಹೈನಾ ಚಿತ್ರದ ಲಿರಿಕಲ್ ವೀಡಿಯೊ ಜನರ ಮನ ಗೆದ್ದಿದೆ. ಟ್ರೇಲರ್ ಹಾಗೂ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ಹರ್ಷ ಅರ್ಜುನ್, ದಿಗಂತ ಸ್ವರೂಪ, ರಾಜ್ ಕಮಲ್, ಲಕ್ಷ್ಮಣ ಶಿವಶಂಕರ್, ನಂದಕಿಶೋರ್ ಮತ್ತು ಲಾರೆನ್ಸ್ ಪ್ರೀತಂ ಅವರಂತಹ ಪ್ರತಿಭಾನ್ವಿತ ನಟರ ತಾರಾಬಳಗವಿರುವ ‘ಹೈನಾ’ ಚಿತ್ರಕ್ಕೆ ಲಕ್ಷ್ಮಣ್ ಶಿವಶಂಕರ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಲವ್ ಪ್ರಾಣ್ ಮೆಹ್ತಾ ಸಂಗೀತ ನಿರ್ದೇಶನ, ನಿಶಾಂತ್ ನಾನಿ ಛಾಯಾಗ್ರಹಣ ಹಾಗೂ ಶಮಿಕ್ ವಿ ಭಾರದ್ವಾಜ್ ಸಂಕಲನವಿರುವ “ಹೈನಾ” ಚಿತ್ರ ಈ ತಿಂಗಳ ಕೊನೆಗೆ ನಿಮ್ಮ ಮುಂದೆ ಬರಲಿದೆ.

Tags: BJP MP Tejasvi SuryaMP Tejasvi suryaTejasvi Suryatejasvi surya agetejasvi surya bjptejasvi surya debatetejasvi surya exclusive interviewtejasvi surya girlfriendtejasvi surya india todaytejasvi surya india today conclavetejasvi surya interviewtejasvi surya latest newstejasvi surya marriagetejasvi surya mptejasvi surya newstejasvi surya on karnataka election 2023tejasvi surya speechTejaswi surya
Previous Post

ಆರ್‌ ಜಿ ಕರ್‌ ವೈದ್ಯೆಯ ಹತ್ಯಾಚಾರ ; 18 ರಂದು ತೀರ್ಪು ಪ್ರಕಟಿಸಲಿರುವ ನ್ಯಾಯಾಲಯ

Next Post

ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

Related Posts

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
0

ಬೆಂಗಳೂರು : ನಟ ದರ್ಶನ್‌(Darshan) ಅಭಿನಯದ ಬಹು ನಿರೀಕ್ಷಿತ ಡೆವಿಲ್‌(Devil) ಚಿತ್ರ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಗೆ ಹಬ್ಬದ ಸಂಭ್ರಮವನ್ನು ತಂದಿದೆ. ರಾಜ್ಯದ ಹಲವು ನಗರಗಳಲ್ಲಿ ಬೆಳಗ್ಗೆ 6.30ರ...

Read moreDetails
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

ಸೆಲೆಬ್ರಿಟಿಗಳಿಗೆ ಮನರಂಜನೆ ಉಣಬಡಿಸಿದ ಡೆವಿಲ್: ಇಲ್ಲಿದೆ ವಿಶೇಷಗಳು

December 11, 2025
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

December 11, 2025
Next Post
ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada