• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವತಿಯ ಕೊಲೆ ಪ್ರಕರಣ, ಜಗಳದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಯುವತಿಯ ಕೊಲೆ ಪ್ರಕರಣ, ಜಗಳದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!
Share on WhatsAppShare on FacebookShare on Telegram

ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಕೊಲೆಗೆ ಮೊದಲು ಯುವತಿಯೊಂದಿಗೆ ಕೊಲೆಗಾರ ಜಗಳ ಮಾಡುತ್ತಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿ ಇದೀಗ ಪತ್ತೆಯಾಗಿದೆ

ADVERTISEMENT

ಸಾವಿಗೀಡಾದ ಯುವತಿ ಗೌರಿ ಕೆಲಸ ಮಾಡುತ್ತಿದ್ದ ಫ್ಯಾನ್ಸಿ ಅಂಗಡಿಯಲ್ಲಿ ನಡೆದ ಇಬ್ಬರ ನಡೆವೆ ಜಗಳ ನಡೆದಿದೆ.ಆರೋಪಿ ಪದ್ಮರಾಜ್ ಯುವತಿಯನ್ನು ಹಿಡಿದು ಎಳೆಯುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಲಭ್ಯವಾಗಿದೆ. ಗೌರಿಯ ಮೊಬೈಲ್ ಕಸಿದುಕೊಂಡು ಪದ್ಮರಾಜ್ ಹೋಗಿದ್ದು, ಬಳಿಕ ಮೊಬೈಲ್ ಕೊಡುವಂತೆ ಆರೋಪಿ ಪದ್ಮರಾಜ್ ಗೆ ಯುವತಿ ಕಾಲ್ ಮಾಡಿದ್ದಾಳೆ. ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಬಳಿ ಬರುವಂತೆ ಗೌರಿ ಕರೆದಿದ್ದಾಳೆ.

ಮೊಬೈಲ್ ಕಸಿದು ಮಾಣಿ ಬಳಿ ತೆರಳಿದ್ದ ಆರೋಪಿ ವಾಪಾಸು ಪುತ್ತೂರಿಗೆ ಬೈಕ್ ನಲ್ಲಿ ಬಂದಿದ್ದ.,ನೇರವಾಗಿ ದೇವಸ್ಥಾನದ ಕೆರೆ ಸಮೀಪ ಬಂದಿದ್ದ ಪದ್ಮರಾಜ್ ಗೌರಿಯ ಜೊತೆ ಅಲ್ಲೂ ಜಗಳ ಮಾಡಿದ್ದಾನೆ ಬಳಿಕ ತನ್ನ ಬಳಿ ಇದ್ದ ಚೂರಿಯಿಂದ ಗೌರಿಯ ಕತ್ತು ಸೀಳಿದ್ದು ಗಂಭೀರವಾಗಿ ಗಾಯಗೊಂಡಿದ್ದ ಗೌರಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು ಕಂಡಿದ್ದಾ

Tags: crimeDakshina KannadaPolicePuttur
Previous Post

ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!

Next Post

ಅನಗತ್ಯವಾಗಿ ವಿಳಂಬ ಮಾಡಿದ್ರೆ ಅಮಾನತು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಅನಗತ್ಯವಾಗಿ ವಿಳಂಬ ಮಾಡಿದ್ರೆ ಅಮಾನತು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಅನಗತ್ಯವಾಗಿ ವಿಳಂಬ ಮಾಡಿದ್ರೆ ಅಮಾನತು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada