• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಯುವತಿಯರೇ ಎಚ್ಚರ… ಗರ್ಭ ಕಂಠದ ಕ್ಯಾನ್ಸರ್‌ ಕೊಂದು ಬಿಡುತ್ತೆ..

Krishna Mani by Krishna Mani
February 3, 2024
in ಅಂಕಣ
0
ಯುವತಿಯರೇ ಎಚ್ಚರ… ಗರ್ಭ ಕಂಠದ ಕ್ಯಾನ್ಸರ್‌ ಕೊಂದು ಬಿಡುತ್ತೆ..
Share on WhatsAppShare on FacebookShare on Telegram

ಬಾಲಿವುಡ್‌‌ ನಟಿ ಪೂನಂ ಪಾಂಡೆ ಗರ್ಭ ಕಂಠದ ಕ್ಯಾನ್ಸರ್​ನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಗರ್ಭಕಂಠ ಕ್ಯಾನ್ಸರ್‌ನಿಂದ ಭಾರತದಲ್ಲಿ ಪ್ರತಿ 7 ನಿಮಿಷಕ್ಕೆ ಓರ್ವ ಮಹಿಳೆ ಸಾವನ್ನಪ್ಪುತ್ತಿದ್ದಾರೆ ಎನ್ನುವ ಅಂಕಿ ಅಂಶ ಬೆಚ್ಚಿ ಬೀಳಿಸುವಂತಿದೆ. ಪ್ರತೀ ವರ್ಷ ಸರಾಸರಿ 1.30 ಲಕ್ಷ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪತ್ತೆ ಆಗುತ್ತಿದೆ. ಗರ್ಭಕಂಠ ಕ್ಯಾನ್ಸರ್​​ಗೆ ಭಾರತದಲ್ಲೇ ಪ್ರತೀ ವರ್ಷ 75 ಸಾವಿರ ಸ್ತ್ರೀಯರು ಬಲಿಯಾಗುತ್ತಿದ್ದಾರೆ.

ADVERTISEMENT

ವಿಶ್ವದಲ್ಲಿ ಗರ್ಭಕಂಠದಿಂದ ಹೆಚ್ಚು ಮಹಿಳೆಯರ ಸಾವು ಸಂಭವಿಸುತ್ತಿದೆ. ಗರ್ಭಕಂಠದ ಕ್ಯಾನ್ಸರ್ ಗೊತ್ತಾಗುವುದು 100 ಜನರಲ್ಲಿ ಒಬ್ಬರಿಗೆ ಮಾತ್ರ ಎನ್ನುವುದು ಮತ್ತಷ್ಟು ಆತಂಕಕಾರಿಯಾಗಿದೆ. ಹೊಟ್ಟೆನೋವು, ಋತುಚಕ್ರ ಸಮಸ್ಯೆ ಅಂತ ಸ್ತ್ರೀಯರು ನಿರ್ಲಕ್ಷ್ಯ ಮಾಡುತ್ತಾರೆ. ಅಂತಿಮ ಹಂತಕ್ಕೆ ಬಂದಾಗ ಮಾತ್ರ ಅದು ಗರ್ಭಕಂಠದ ಕ್ಯಾನ್ಸರ್​ ಎನ್ನುವುದು ತಿಳಿಯುತ್ತದೆ ಎನ್ನುತ್ತಾರೆ ವೈದ್ಯರು.

ಏನಿದು ಗರ್ಭ ಕಂಠದ ಕ್ಯಾನ್ಸರ್..?
ಮೂತ್ರ ವಿಸರ್ಜನೆ ಜಾಗದಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ತೋಳುಗಳು ಹಾಗು ತೊಡೆ ಸಂದು ಭಾಗದಲ್ಲಿ ಗುಳ್ಳೆಗಳ ಸೃಷ್ಟಿ ಆಗುತ್ತವೆ. ಉರಿ ಜೊತೆಗೆ ಕೀವು ತುಂಬಿಕೊಳ್ಳುತ್ತದೆ. ಗಂಟುಗಳು ಕಟ್ಟುತ್ತವೆ. ಹೆಣ್ತನ ಬಂದ 2-3 ವರ್ಷಗಳಲ್ಲಿ ಸೋಂಕು ಹೆಚ್ಚಾಗುತ್ತದೆ. 9 ರಿಂದ 14 ವರ್ಷದವರಿಗೆ ಈ ಸಮಸ್ಯೆ ಹೆಚ್ಚಾಗಿ ಬಾಧಿಸುತ್ತದೆ. ಋತುಚಕ್ರ ಸಮಸ್ಯೆ ಅಂತ ನಿರ್ಲಕ್ಷ್ಯ ಮಾಡಿದ್ರೆ ಕ್ಯಾನ್ಸರ್​​ ಪರಿಣಾಮ ಹೆಚ್ಚಾಗುತ್ತದೆ. ವೈದ್ಯರ ಬಳಿ ತಪಾಸಣೆ ಮಾಡಿಸಿಕೊಂಡು ಔಷಧಿ ಪಡೆದುಕೊಳ್ಳುವುದು ಬಹುಮುಖ್ಯ.

ತರುಣಿಯರೇ ನಿಗಿದು ಎಚ್ಚರಿಕೆ ಗಂಟೆ..!
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಜೆಟ್‌ನಲ್ಲಿ ಗರ್ಭಕಂಠ ಕ್ಯಾನ್ಸರ್​​ ಬಗ್ಗೆ ​ಪ್ರಸ್ತಾಪ ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದಲ್ಲಿರುವ 9 ರಿಂದ 14 ವರ್ಷ ವಯಸ್ಸಿನ ಬಾಲಕಿಯರಿಗೆ ಲಸಿಕೆ ನೀಡುವ ಭರವಸೆ ನೀಡಿದ್ದರು. ಅದರಲ್ಲೂ ಕಡಿಮೆ ದರದಲ್ಲಿ ಗರ್ಭ ಕಂಠ ಕ್ಯಾನ್ಸರ್ ನಿರೋಧಕ ಲಸಿಕೆ ನೀಡುವುದಾಗಿ ಘೋಷಿಸಿದ್ದರು. ಬಜೆಟ್‌ನಲ್ಲಿ ಘೋಷಣೆ ಮಾಡಿದ ಒಂದು ದಿನದ ನಂತರ ಈ ಸುದ್ಧಿ ದೊಡ್ಡ ಮಟ್ಟದಲ್ಲಿ ಆಗಿದೆ. ಅದರಲ್ಲೂ ಖ್ಯಾತ ಮಾಡೆಲ್‌ 32 ವರ್ಷದ ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್​ಗೆ ಬಲಿಯಾಗುವ ಮೂಲಕ ಎನ್ನುವುದು ದುರಂತ.

#PoonamPandey #cervicalcancer #Health

Previous Post

ಕೋಲಾರ ಲೋಕಸಭೆ ಕ್ಷೇತ್ರ : ಜಿಲ್ಲಾ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ

Next Post

ಕ್ರಿಕೆಟ್‌ ಮೈದಾನಕ್ಕೆ ಎಂಟ್ರಿಕೊಟ್ಟ ಸ್ಪೆಷಲ್‌ ಗೆಸ್ಟ್‌: ಶ್ರೀಲಂಕಾ ಹಾಗೂ ಅಫ್ಘಾನ್‌ ಪಂದ್ಯದ ವೇಳೆ ಪ್ರತ್ಯೇಕ್ಷವಾದ ಉಡ

Related Posts

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
0

ಕರ್ನಾಟಕದಲ್ಲಿ ಅತಿ ಹೆಚ್ಚು ಇಂಜಿನಿಯರ್ ಹಾಗೂ ವೈದ್ಯರ ತಯಾರಿ. ಕೈಗೆ ಅಧಿಕಾರ ಸಿಕ್ಕಿದ್ದಕ್ಕೆ ಜನಹಿತ ಕಾರ್ಯಕ್ರಮ ಕೊಟ್ಟಿದ್ದೇವೆ. “ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಟ್ಟು, ನಮ್ಮ ರಾಜ್ಯದ ಜನರು...

Read moreDetails
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

ಹಾವೇರಿ ಜಿಲ್ಲೆಯ ಹಲವಾರು ಇಲಾಖೆಗಳ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ..!!

January 7, 2026
ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

ವರದಾ ಬೆಡ್ತಿ ನದಿ ಜೋಡಣೆ ಯೋಜನೆಯನ್ನು ರಾಜ್ಯ ಸರ್ಕಾರ ಸಾಕಾರಗೊಳಿಸಲಿ: ಬಸವರಾಜ ಬೊಮ್ಮಾಯಿ

January 7, 2026

ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಚಿತ್ರದ ಕಿಕ್ ಏರಿಸುವ ‘ಅಸಲಿ ಸಿನಿಮಾ’ ಹಾಡು ಬಿಡುಗಡೆ!

January 7, 2026
Next Post
ಕ್ರಿಕೆಟ್‌ ಮೈದಾನಕ್ಕೆ ಎಂಟ್ರಿಕೊಟ್ಟ ಸ್ಪೆಷಲ್‌ ಗೆಸ್ಟ್‌: ಶ್ರೀಲಂಕಾ ಹಾಗೂ ಅಫ್ಘಾನ್‌ ಪಂದ್ಯದ ವೇಳೆ ಪ್ರತ್ಯೇಕ್ಷವಾದ ಉಡ

ಕ್ರಿಕೆಟ್‌ ಮೈದಾನಕ್ಕೆ ಎಂಟ್ರಿಕೊಟ್ಟ ಸ್ಪೆಷಲ್‌ ಗೆಸ್ಟ್‌: ಶ್ರೀಲಂಕಾ ಹಾಗೂ ಅಫ್ಘಾನ್‌ ಪಂದ್ಯದ ವೇಳೆ ಪ್ರತ್ಯೇಕ್ಷವಾದ ಉಡ

Please login to join discussion

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada