• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸಮುದಾಯ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಸಂಸದ್ ಯೂಟ್ಯೂಬ್ ಖಾತೆ ರದ್ದು

ಪ್ರತಿಧ್ವನಿ by ಪ್ರತಿಧ್ವನಿ
February 15, 2022
in ಇದೀಗ
0
ಸಮುದಾಯ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ಸಂಸದ್ ಯೂಟ್ಯೂಬ್ ಖಾತೆ ರದ್ದು
Share on WhatsAppShare on FacebookShare on Telegram

ಭಾರತೀಯ ಸರ್ಕಾರಿ ಸ್ವಾಮ್ಯದ Sansad Tv ಯ ಯೂಟ್ಯೂಬ್ ಚಾನಲ್ ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರದ್ದುಗೊಳಿಸಲಾಗಿದೆ.

ADVERTISEMENT

ಸದ್ಯದ ಮಟ್ಟಿಗೆ ವಾಹಿನಿಯೂ ಯಾವ ಮಾರ್ಗಸೂಚಿಯನ್ನು ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸಿಲ್ಲ. ಸದ್ಯ ಈ ಕುರಿತು ಗೂಗಲ್ಗೆ ಇ ಮೇಲ್ ಮಾಡಲಾಗಿದ್ದು ಇನ್ನು ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದು ಬಂದಿದೆ.

2021ರಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯನ್ನು ವಿಸರ್ಜಿಸಿ ಹೊಸದಾಗಿ ಸಂಸದ್ ಟಿವಿಯನ್ನು ರಚಿಸಲಾಗಿತ್ತು. ವಾಹಿನಿಯೂ ಮೇಲ್ಮನೆ ಹಾಗೂ ಕೆಳಮನೆ ಕಲಾಪಗಳ ನೇರ ಪ್ರಸಾರದ ಜೊತೆಗೆ ಕೆಲವು ಧ್ವನಿಮುದ್ರಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತಿತ್ತು.

ಸದ್ಯ ತಿಳಿದು ಬಂದಿರುವ ಮಾಹಿತಿ ಪ್ರಕಾರ ಯೂಟ್ಯೂಬ್ ಸಮುದಾಯ ಮಾರ್ಗಸೂಚಿಗಳ ಪುಟದ ಪ್ರಕಾರ ವಾಹಿನಿಯೂ ಮಾನವ ವಿಮರ್ಶಕರು ಹಾಗೂ ಯಂತ್ರ ಕಲಿಕೆಯ ಸಂಯೋಜನೆಯನ್ನು ಬಳಸಿಕೊಂಡು ನಿಯಮಗಳನ್ನು ಜಾರಿಗೆ ತರುತ್ತದೆ. ವಿಷಯ ಅಥವಾ ದೃಷ್ಟಿಕೋನ, ರಾಜಕೀಯ ಹಿನ್ನೆಲೆ ಮತ್ತು ಅದಕ್ಕೆ ಸಂಬಂಧಪಟ್ಟವರ್ನು ಲೆಕ್ಕಿಸದೆ ಎಲ್ಲರಿಗೂ ಮಾರ್ಗಸೂಚಿಗಳು ಅನ್ವಯಿಸುತ್ತವೆ ಎಂದು ಯೂಟ್ಯೂಬ್ ಮಾರ್ಗಸೂಚಿ ಹೇಳುತ್ತದೆ.

ಸದ್ಯ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿರುವ ಉಲ್ಲಂಘನೆಗಳು ಫೇಕ್ ಎಂಗೇಜ್ಮೆಂಟ್ಸ್, ಮಕ್ಕಳ ಸುರಕ್ಷತೆ, ನಗನತೆ ಹಾಗೂ ಲೈಂಗಿಕ ವಿಷಯಕ್ಕೆ ಸಂಬಂಧಿಸಿರುವುದಾಗಿ ತಿಳಿದು ಬಂದಿದೆ.

Tags: Community RightsLokSabhaProtocolsRajyasabhaSansad TVYouTubeಮಾರ್ಗಸೂಚಿಗಳುಯೂಟ್ಯೂಬ್ರದ್ದತಿರಾಜ್ಯಸಭೆಲೋಕಸಭೆಸಂಸದ್ ಟಿವಿ
Previous Post

ಉಳಿದವರ ಹಾಗೇ ನಾನು ಸುಳ್ಳು ಭರವಸೆ ನೀಡಲಾರೆ : ಪ್ರತಿಪಕ್ಷಗಳ ವಿರುದ್ಧ ರಾಹುಲ್ ಗಾಂಧಿ ಕಿಡಿ

Next Post

ಶಿವಾನಂದ ಪಾಟೀಲ ಆಗಮನದಿಂದ ಸಿಂಧಗಿ ಕ್ಷೇತ್ರಕ್ಕೆ ಮತ್ತಷ್ಟು ಬಲ : ಕುಮಾರಸ್ವಾಮಿ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

October 21, 2025

DK Shivakumar: 4 ಸಾವಿರ ಕೋಟಿ ವೆಚ್ಚದಲ್ಲಿ 500 ಕಿ.ಮೀ ರಸ್ತೆಗೆ ವೈಟ್‌ ಟಾಪಿಂಗ್ ಡಿಪಿಆರ್ ಸಿದ್ಧತೆ..!!

October 21, 2025

Green Kannada Movie: ರಾಜ್ ವಿಜಯ್ ನಿರ್ದೇಶನದ “ಗ್ರೀನ್” ಚಿತ್ರ ಈ ವಾರ ತೆರೆಗೆ..!!

October 21, 2025
Next Post
ಶಿವಾನಂದ ಪಾಟೀಲ ಆಗಮನದಿಂದ ಸಿಂಧಗಿ ಕ್ಷೇತ್ರಕ್ಕೆ ಮತ್ತಷ್ಟು ಬಲ : ಕುಮಾರಸ್ವಾಮಿ

ಶಿವಾನಂದ ಪಾಟೀಲ ಆಗಮನದಿಂದ ಸಿಂಧಗಿ ಕ್ಷೇತ್ರಕ್ಕೆ ಮತ್ತಷ್ಟು ಬಲ : ಕುಮಾರಸ್ವಾಮಿ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada