25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...
Read moreDetailsಚಾಮರಾಜಪೇಟೆಯ ಆನಂದಪುರಂ ವೆಲ್ ಫೇರ್ ಅಸೋಸಿಯೇಷನ್ ನಿನ್ನೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾಜಿ ಸಚಿವ ಜಮೀರ್ ಭಾಗಿಯಾಗಿ ಪ್ರೋತ್ಸಾಹ ತುಂಬಿದರು. ಗೆದ್ದವರಿಗೆ 50 ಸಾವಿರ ಬಹುಮಾನ , ಹಾಗೂ ರನ್ನರ್ ಅಪ್ ಗೆ 25 ಸಾವಿರ ನೀಡಲಾಯಿತು. ಪಂದ್ಯಾವಳಿಯಲ್ಲಿ ಸ್ವತಃ ಜಮೀರ್ ಅವರೇ ಬ್ಯಾಟ್ ಹಿಡಿದಿದ್ದು ಎಲ್ಲರ ಗಮನ ಸೆಳೆಯಿತು.
ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada