ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...
Read moreDetailsಚಾಮರಾಜಪೇಟೆಯ ಆನಂದಪುರಂ ವೆಲ್ ಫೇರ್ ಅಸೋಸಿಯೇಷನ್ ನಿನ್ನೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾಜಿ ಸಚಿವ ಜಮೀರ್ ಭಾಗಿಯಾಗಿ ಪ್ರೋತ್ಸಾಹ ತುಂಬಿದರು. ಗೆದ್ದವರಿಗೆ 50 ಸಾವಿರ ಬಹುಮಾನ , ಹಾಗೂ ರನ್ನರ್ ಅಪ್ ಗೆ 25 ಸಾವಿರ ನೀಡಲಾಯಿತು. ಪಂದ್ಯಾವಳಿಯಲ್ಲಿ ಸ್ವತಃ ಜಮೀರ್ ಅವರೇ ಬ್ಯಾಟ್ ಹಿಡಿದಿದ್ದು ಎಲ್ಲರ ಗಮನ ಸೆಳೆಯಿತು.
ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada