• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
October 27, 2021
in ಕರ್ನಾಟಕ
0
ಕುಮಾರಸ್ವಾಮಿ ಅಲ್ಪಸಂಖ್ಯಾತರನ್ನು ಹರಕೆಯ ಕುರಿ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತೀವ್ರ ವಾಗ್ದಾಳಿ ನಡೆಸಿದ್ದು ಚುನಾವಣಾ ಕಣ ಮತಷ್ಟು ರಂಗೇರಿದೆ.

ADVERTISEMENT

ಸಿಂಧಗಿಯಲ್ಲಿ ಪ್ರಚಾರ ಮಾಡಿದಷ್ಟು ಹಾನಗಲ್ನಲ್ಲಿ ಮಾಜಿ ಸಿಎಂ ಹೆಚ್.ಡಿ.ಕೆ ಪ್ರಚಾರ ಮಾಡುತ್ತಿಲ್ಲ. ಏಕೆಂದರೆ ಬಿಜೆಪಿಯಿಂದ ಅಥವಾ ಅಲ್ಲಿನ ಅಭ್ಯರ್ಥಿಯಿಂದ ಸೂಟ್ಕೇಸಗಳು ಸಿಗದ ಕಾರಣ ಹಾನಗಲ್ನಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ಹೆಚ್.ಡಿ.ಕೆ ವಿರುದ್ದ ಶಾಸಕ ಜಮೀರ್ ಆರೋಪಿಸಿದ್ದಾರೆ.

ಕುಮಾರಸ್ವಾಮಿರವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಹಲವಾರು ಮುಸ್ಲಿಂ ಮತ್ತು ಒಕ್ಕಲಿಗ ಸಮಾಜದ ಅಭ್ಯರ್ಥಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ʻಸೂಟ್ಕೇಸ್ ಸಂಸ್ಕೃತಿ ನಮ್ಮದಲ್ಲ, ಜೆಡಿಎಸ್ ಪಕ್ಷದ್ದುʼ ಪಕ್ಷದ ಹೈಕಮಾಂಡ್ಗೆ ಬಕೆಟ್ ಹಿಡಿದವರಿಗೆ ಮಾತ್ರ ಟಿಕೆಟ್ ಸಿಗುತ್ತದೆ ಎಂದು ಅವರ ಅಣ್ಣನ ಮಗ ಹಾಸನದ ಪ್ರಜ್ವಲ್ ರೇವಣ್ಣ ಸಾರ್ವಜನಿಕ ಸಭೆಯಲ್ಲೇ ಆರೋಪಿಸಿದರು ಎಂದು ಜಮೀರ್ ಹೇಳಿದ್ದರು.

ಈ ಹಿಂದೆ ಜೆಡಿಎಸ್ ಪಕ್ಷ ಇಬ್ಬರು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ್ದಾಗ ಇಬ್ಬರು ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಹಾನಗಲ್ ಅಭ್ಯರ್ಥಿಯಿಂದ ದೊಡ್ಡ ಸೂಟ್ಕೇಸ್ ಸಿಗದ ಕಾರಣ ಮಾಜಿ ಸಿಎಂ ಹೆಚ್.ಡಿ.ಕೆ ಹಾನಗಲ್ನಲ್ಲಿ ಬರಿ ಒಂದೇ ದಿನ ಪ್ರಚಾರ ಮಾಡಿದ್ದಾರಷ್ಟೇ ಎಂದು ಶಾಸಕ ಜಮೀರ್ ಟೀಕಿಸಿದ್ದಾರೆ.

ಕುಮಾರಸ್ವಾಮಿರವರು ಪದೇ ಪದೇ ಆರ್ಎಸ್ಎಸ್ ವಿರುದ್ದ ಆರೋಪಿಸುತ್ತಿದ್ದಾರೆ. ಏಕೆಂದರೆ, ಅವರಿಗೆ ಆರ್ಎಸ್ಎಸ್ ನಾಯಕರೆ ಹಾಗೆ ಹೇಳಿರುವ ಕಾರಣ ಹೆಚ್ಡಿಕೆ ಹಾಗೆ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ಅನ್ನು ದೂಷಿಸುವುದರಿಂದ ತಮ್ಮಗೇ ಮುಸ್ಲಿಂ ಸಮುದಾಯದ ಮತಗಳು ಬೀಳುತ್ತವೆ ಮತ್ತು ಇದು ಬಿಜೆಪಿಗೆ ಚುನಾವಣೇಯಲ್ಲಿ ಗೆಲ್ಲಲು ಸಹಕಾರಿಯಾಗಲಿದೆ. ಇದು ಕುಮಾರಸ್ವಾಮಿಯವರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹರಕೆಯ ಕುರಿ ಬೇಕಾದಾಗ ಮಾತ್ರ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಕುಮಾರಸ್ವಾಮಿಯಿಂದ ರಾಜಕೀಯವಾಗಿ ನಾಶವಾದ 10 ಮುಸ್ಲಿಂ ನಾಯಕರ ಹೆಸರುಗಳನ್ನು ಜಮೀರ್ ಈ ವೇಳೆ ಹೇಳಿದ್ದರು. ತಮ್ಮ ಸ್ವಂತ ಅಣ್ಣ ರೇವಣ್ಣ ಉಪಮುಖ್ಯಮಂತ್ರಿಯಾಗುವುದನ್ನು ಸಹಿಸದ ಕುಮಾರಸ್ವಾಮಿ ಬಿ.ಎಸ್.ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಲಿಲ್ಲ ಎಂದು ಆರೋಪಿಸಿದ್ದಾರೆ.

2004ರ ಚುನಾವಣೆ ಸಮಯದಲ್ಲಿ ಹೆಚ್.ಡಿ.ದೇವೇಗೌಡರವರು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಅನ್ನು ನಿರಾಕರಿಸಿದ್ದರು. ಅಂದಿನ, ಜೆಡಿಎಸ್ ಹಿರಿಯ ನಾಯಕರು ಮಧ್ಯಪ್ರವೇಶಿಸಿ ದೇವೇಗೌಡರ ಬಳಿ ಪಟ್ಟು ಹಿಡಿದ ಕಾರಣ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದರು. ಇಲ್ಲದಿದ್ದರೆ, ಹೆಚ್.ಡಿ.ಕೆ. ಬಿಬಿಎಂಪಿ ಕಚೇರಿಗಳಲ್ಲಿ ಕಸ ಗುಡಿಸಿಕೊಂಡು ಇರಬೇಕಾಗುತ್ತಿತ್ತು ಎಂದು ಕಾಂಗ್ರೆಸ್ ಶಾಸಕ ಜಮೀರ್ ಹೇಳಿದ್ದಾರೆ.

Tags: BJPCongress PartyCovid 19Zameer Ahmed Khanಎಚ್ ಡಿ ಕುಮಾರಸ್ವಾಮಿಜಮೀರ್ ಅಹ್ಮದ್ ಖಾನ್ಬಿಜೆಪಿ
Previous Post

‘ಜುಮ್ಲಾ’ ಆವೃತ್ತಿಯ ಕೋವಿಡ್ ಲಸಿಕೆ ಕಥೆಗಳು ಜನರ ಜೀವ ಉಳಿಸುವುದಿಲ್ಲ: ರಾಹುಲ್ ಗಾಂಧಿ

Next Post

ಪೆಗಾಸಸ್‌ ಗೂಢಚಾರಿಕೆ : ತಜ್ಞರ ಸಮಿತಿ ನೇಮಿಸಿದ ಸುಪ್ರೀಂ –ಕೇಂದ್ರಕ್ಕೆ ಹಿನ್ನಡೆ

Related Posts

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
Next Post
ಪೆಗಾಸಸ್‌ ಗೂಢಚಾರಿಕೆ : ತಜ್ಞರ ಸಮಿತಿ ನೇಮಿಸಿದ ಸುಪ್ರೀಂ –ಕೇಂದ್ರಕ್ಕೆ ಹಿನ್ನಡೆ

ಪೆಗಾಸಸ್‌ ಗೂಢಚಾರಿಕೆ : ತಜ್ಞರ ಸಮಿತಿ ನೇಮಿಸಿದ ಸುಪ್ರೀಂ –ಕೇಂದ್ರಕ್ಕೆ ಹಿನ್ನಡೆ

Please login to join discussion

Recent News

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada