• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎಚ್-1 ಬಿ ವೀಸಾ ನಿಷೇಧವನ್ನು ತಡೆಹಿಡಿದ ನ್ಯಾಯಾಲಯ: ಟ್ರಂಪ್‌ಗೆ ಮುಖಭಂಗ

by
October 2, 2020
in ದೇಶ
0
ಎಚ್-1 ಬಿ ವೀಸಾ ನಿಷೇಧವನ್ನು ತಡೆಹಿಡಿದ ನ್ಯಾಯಾಲಯ: ಟ್ರಂಪ್‌ಗೆ  ಮುಖಭಂಗ
Share on WhatsAppShare on FacebookShare on Telegram

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಂವಿಧಾನಿಕ ಅಧಿಕಾರವನ್ನು ಮೀರಿದ್ದಾರೆ ಎಂದ ಕ್ಯಾಲಿಫೋರ್ನಿಯಾದ ನ್ಯಾಯಾಧೀಶರು, ಕಳೆದ ಜೂನ್‌ನಲ್ಲಿ ಟ್ರಂಪ್‌ ಹೊರಡಿಸಿದ ಎಚ್ -1 ಬಿ ವೀಸಾ ನಿಷೇಧವನ್ನು ಜಾರಿಗೊಳಿಸುವುದನ್ನು ನಿರ್ಬಂಧಿಸಿದ್ದಾರೆ.

ADVERTISEMENT

ರಾಷ್ಟ್ರೀಯ ತಯಾರಕರ ಸಂಘ, ಯುಎಸ್ ಚೇಂಬರ್ ಆಫ್ ಕಾಮರ್ಸ್, ನ್ಯಾಷನಲ್ ರಿಟೇಲ್ ಫೆಡರೇಶನ್ ಮತ್ತು ಟೆಕ್ ನೆಟ್ ಪ್ರತಿನಿಧಿಸುವ ಕಂಪನಿಗಳು ವಾಣಿಜ್ಯ ಇಲಾಖೆ ಮತ್ತು ಹೋಮ್ಲ್ಯಾಂಡ್ ಸೆಕ್ಯುರಿಟಿ ವಿಭಾಗದ ವಿರುದ್ಧ ಮೊಕದ್ದಮೆ ಹೂಡಿದ ವಿಚಾರಣೆ ನಡೆಸಿದ ಕೋರ್ಟ್‌ ಈ ತೀರ್ಪು ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಆರ್ಥಿಕ ಚೇತರಿಕೆ, ಬೆಳವಣಿಗೆಯನ್ನು ಬೆಂಬಲಿಸಲು ತಯಾರಕರು ಉದ್ಯೋಗಗಳನ್ನು ಭರ್ತಿ ಮಾಡುವುದನ್ನು ತಡೆಯುವ ವೀಸಾ ನಿರ್ಬಂಧಗಳ ಸರಣಿಯನ್ನು ಈ ತೀರ್ಪು ತಕ್ಷಣವೇ ಹಿಡಿದಿಡುತ್ತದೆ ಎಂದು ರಾಷ್ಟ್ರೀಯ ತಯಾರಕರ ಸಂಘ ಹೇಳಿದೆ.

ಹೊಸ ಎಚ್ -1 ಬಿ ಮತ್ತು ಎಚ್ -2 ಬಿ, ಜೆ ಮತ್ತು ಎಲ್ ವೀಸಾಗಳು ಸೇರಿದಂತೆ ಇತರ ವಿದೇಶಿ ವೀಸಾಗಳನ್ನು ವರ್ಷಾಂತ್ಯದವರೆಗೆ ನೀಡಲು ತಾತ್ಕಾಲಿಕ ನಿರ್ಬಂಧ ಹೇರಿ ಕಾರ್ಯನಿರ್ವಾಹಕ ಆದೇಶವನ್ನು ಜೂನ್‌ನಲ್ಲಿ ಹೊರಡಿಸಿದ ಟ್ರಂಪ್‌, ಕರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿರುವ ಸಮಯದಲ್ಲಿ ಅಮೆರಿಕನ್ನರಿಗೆ ಉದ್ಯೋಗಗಳನ್ನು ಉಳಿಸುವ ಮತ್ತು ರಕ್ಷಿಸುವ ಅಗತ್ಯವಿದೆ ಎಂದು ಟ್ರಂಪ್‌ ವಾದಿಸಿದ್ದರು.

ಹಲವಾರು ಐಟಿ ಕಂಪನಿಗಳು ಮತ್ತು ಇತರ ಅಮೆರಿಕಾ ಸಂಸ್ಥೆಗಳು ವಿಸಾಗಳ ತಾತ್ಕಾಲಿಕ ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿದ್ದವು.

Also Read: ಟ್ರಂಪ್ ನೂತನ ವೀಸಾ ಕಾನೂನು: ಸಂಕಷ್ಟದಲ್ಲಿ ಭಾರತೀಯ ವಿದ್ಯಾರ್ಥಿಗಳು

ಅಲ್ಲದೆ, ವೀಸಾಗಳ ಮೇಲಿನ ಆಡಳಿತದ ನಿಷೇಧವನ್ನು ಪ್ರಶ್ನಿಸಲು ತಯಾರಕ ಸಂಸ್ಥೆಗಳು ನ್ಯಾಯಾಲಯಕ್ಕೆ ಹೋದವು, ಏಕೆಂದರೆ ವೀಸಾ ಮೇಲಿನ ನಿರ್ಬಂಧಗಳು ನಿರ್ಣಾಯಕ (ಆರ್ಥಿಕ ಕುಸಿತದ) ಸಮಯದಲ್ಲಿ ಉದ್ಯಮವನ್ನು ದುರ್ಬಲಗೊಳಿಸಿದವು ರಾಷ್ಟ್ರೀಯ ತಯಾರಕರ ಸಂಘದ ಹಿರಿಯ ಉಪಾಧ್ಯಕ್ಷ ಮತ್ತು ಸಲಹೆಗಾರ ಲಿಂಡಾ ಕೆಲ್ಲಿ ಹೇಳಿದ್ದಾರೆ.

“ನಮ್ಮ ಉದ್ಯಮದಲ್ಲಿ ಹೊಸತನವನ್ನು ಬೆಂಬಲಿಸಲು ಉನ್ನತ ಪ್ರತಿಭೆಗಳನ್ನು ಕಂಡುಹಿಡಿಯಲು ಮತ್ತು ಅಭಿವೃದ್ಧಿಪಡಿಸಲು ನಾವು ವಿಶ್ವದ ಇತರ ಭಾಗಗಳೊಂದಿಗೆ ಸ್ಪರ್ಧಿಸುತ್ತಿದ್ದೇವೆ. ಇಂದಿನ ನಿರ್ಧಾರವು ಅಮೆರಿಕಾದಲ್ಲಿ ಆ ನಾವೀನ್ಯತೆಯನ್ನು ನಿರ್ಮಿಸಲು ಬದ್ಧವಾಗಿರುವ ತಯಾರಕರಿಗೆ ತಾತ್ಕಾಲಿಕ ಗೆಲುವು, ”ಎಂದು ಅವರು ಹೇಳಿದ್ದಾರೆ.

Also Read: ಹೆಚ್1ಬಿ ವೀಸಾ ರದ್ದು ಮಾಡಿದ ಅಮೆರಿಕ; ಭಾರತದ ಆರ್ಥಿಕತೆಗೆ ಮತ್ತೊಂದು ಬರೆ

ವಿಚಾರಣೆ ಆಲಿಸಿದ ನ್ಯಾಯಾಧೀಶರು , ಟ್ರಂಪ್‌ ಈ ವಿಷಯದಲ್ಲಿ ತಮ್ಮ ಅಧಿಕಾರವನ್ನು ಮೀರಿದ್ದಾರೆ ಎಂದು ಹೇಳಿ ವೀಸಾ ನಿಷೇಧವನ್ನು ನಿರ್ಭಂಧಿಸಿ ಆದೇಶ ಹೊರಡಿಸಿದ್ದಾರೆ.

ಕೃಪೆ: ಟೈಮ್ಸ್‌ ಆಫ್‌ ಇಂಡಿಯಾ

Tags: ಅಮೇರಿಕಾಡೊನಾಲ್ಡ್ ಟ್ರಂಪ್ವಲಸೆ ವೀಸಾ
Previous Post

ಗಾಂಧೀ ಮಹಾತ್ಮನೆಂಬ ದಿವ್ಯತೆಯ ಮಹತ್ವ

Next Post

ಕೋವಿಡ್-19ನಿಂದಾಗಿ ಭಾರತದಲ್ಲಿ ಕನಿಷ್ಠ 500 ವೈದ್ಯರು ಮೃತಪಟ್ಟಿದ್ದಾರೆ – IMA

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಕೋವಿಡ್-19ನಿಂದಾಗಿ ಭಾರತದಲ್ಲಿ ಕನಿಷ್ಠ 500 ವೈದ್ಯರು ಮೃತಪಟ್ಟಿದ್ದಾರೆ – IMA

ಕೋವಿಡ್-19ನಿಂದಾಗಿ ಭಾರತದಲ್ಲಿ ಕನಿಷ್ಠ 500 ವೈದ್ಯರು ಮೃತಪಟ್ಟಿದ್ದಾರೆ – IMA

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada