• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಸೋಂಕಿನಿಂದಾಗಿ ಭಾರತದಲ್ಲಿ ಅಸುನೀಗಿದವರ ಸಂಖ್ಯೆ 3,583

by
May 22, 2020
in ದೇಶ
0
ಕರೋನಾ ಸೋಂಕಿನಿಂದಾಗಿ ಭಾರತದಲ್ಲಿ ಅಸುನೀಗಿದವರ ಸಂಖ್ಯೆ 3
Share on WhatsAppShare on FacebookShare on Telegram

ವಿಶ್ವದಾದ್ಯಂತ ತನ್ನ ಕಬಂಧ ಬಾಹುವನ್ನು ಚಾಚಿರುವ ಕರೋನಾ ಸೋಂಕು ಭಾರತದಲ್ಲಿ 3,583 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಸತತ ಎರಡು ತಿಂಗಳು ಕಾಲ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಕರೋನಾ ತನ್ನ ಪ್ರಭಾವವನ್ನು ಭಾರತದಲ್ಲಿ ವ್ಯಾಪಕವಾಗಿ ಬೀರಿತು.

ADVERTISEMENT

ಜನವರಿ 30 ರಂದು ಮೊದಲ ಕರೋನಾ ಸೋಂಕು ಪತ್ತೆಯಾದ ಬಳಿಕ ಭಾರತ ಹಲವಾರು ಸಾಮಾಜಿಕ ಸ್ಥಿತ್ಯಂತರಗಳಿಗೆ ಸಾಕ್ಷಿಯಾಯಿತು. ಜಗತ್ತಿನ ರಾಷ್ಟ್ರಗಳು ಕರೋನಾದ ಕುರಿತು ಜಾಗರೂಕ ಹೆಜ್ಜೆಗಳನ್ನಿಡುವಾಗ ಭಾರತದ ನಾಯಕರುಗಳಿಗೆ ರಾಜಕೀಯ ಚದುರಗದಾಟವೇ ಮುಖ್ಯವಾಯಿತು.

Also Read: ಕೇಂದ್ರದ ಬೇಜವಾಬ್ದಾರಿತನಕ್ಕೆ ಭಾರತ ಬಲಿಯಾಯಿತೇ?

ಕರೋನಾ ಸೋಂಕಿನ ಉಗಮ ದೇಶವಾದ ಚೀನಾಗಿಂತ ಹೆಚ್ಚು ಅಧಿಕೃತ ಪ್ರಕರಣ ದಾಖಲಿಸಿಕೊಂಡಿರುವ ಭಾರತದಲ್ಲಿ 1 ಲಕ್ಷದ 18 ಸಾವಿರಕ್ಕಿಂತಲೂ ಅಧಿಕ ಪ್ರಕರಣದಾಖಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಸೋಂಕಿನ ಪ್ರಮಾಣ ಸದ್ಯಕ್ಕಂತೂ ಕಡಿಮೆಯಾಗುವ ಲಕ್ಷಣ ಕಂಡುಬರುತ್ತಿಲ್ಲ.

ಪ್ರಸ್ತುತ 66,330 ಸಕ್ರಿಯ ಪ್ರಕರಣಗಳಿರುವ ಭಾರತದಲ್ಲಿ ಇದುವರೆಗೂ 48,533 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಮಾಣದ ಸೋಂಕು ಕಂಡು ಬಂದಿದ್ದು, ಸುಮಾರು ಭಾರತದಲ್ಲಿ ಕಂಡುಬಂದಿರುವ 40 ಶೇಕಡಾ ಸೋಂಕಿತರು ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಇದ್ದಾರೆ.

Previous Post

ಮಂಡ್ಯ ಜಿಲ್ಲೆಯ ಕ್ವಾರೆಂಟೈನ್ ಸೆಂಟರ್ ಕುರಿತು ಶಾಸಕ ಸುರೇಶ್ ಗೌಡ ಕಿಡಿ

Next Post

ರೆಪೊ ದರ ಮತ್ತೆ ಕಡಿತ: ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಮತ್ತಷ್ಟು ಇಳಿಯಲಿದೆ!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ರೆಪೊ ದರ ಮತ್ತೆ ಕಡಿತ:  ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಮತ್ತಷ್ಟು ಇಳಿಯಲಿದೆ!

ರೆಪೊ ದರ ಮತ್ತೆ ಕಡಿತ: ಬ್ಯಾಂಕ್ ಸಾಲಗಳ ಮೇಲಿನ ಬಡ್ಡಿದರ ಮತ್ತಷ್ಟು ಇಳಿಯಲಿದೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada