• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್-19 ಭಯದಿಂದ ಚಿಕಿತ್ಸೆ ನಿರಾಕರಿಸಿದ ವೈದ್ಯರು : ಮೃತಪಟ್ಟ ತಾಯಿ, ಮಗು.!

by
May 27, 2020
in ದೇಶ
0
ಕೋವಿಡ್-19 ಭಯದಿಂದ ಚಿಕಿತ್ಸೆ ನಿರಾಕರಿಸಿದ ವೈದ್ಯರು : ಮೃತಪಟ್ಟ ತಾಯಿ
Share on WhatsAppShare on FacebookShare on Telegram

ತೆಲಂಗಾಣದಲ್ಲಿ ಹೀಗೊಂದು ಘಟನೆ ನಡೆದಿತ್ತು. ಈಗ ತಡವಾಗಿ ಬೆಳಕಿದೆ ಬಂದಿದೆ. ಈ ಘಟನೆ ನಡೆದಿದ್ದು ಏಪ್ರಿಲ್‌ 26ಕ್ಕೆ. ಆದರೀಗ ಈ ಬಗ್ಗೆ ತೆಲಂಗಾಣ ಸರ್ಕಾರದ ತೆಲಂಗಾಣ ಹೈಕೋರ್ಟ್‌ ಗೆ ಈ ಬಗ್ಗೆ ವರದಿ ಒಪ್ಪಿಸಿದೆ. ವರದಿಯಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ನಗರದ ಆರು ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಪರಿಣಾಮ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಅಲ್ದೆ ಆಕೆಗೆ ಕೋವಿಡ್‌-19 ಸೋಂಕು ಲಕ್ಷಣಗಳು ಇತ್ತು. ಹೀಗಾಗಿ ಚಿಕಿತ್ಸೆ ನೀಡಲು ಹಿಂಜರಿದೆವು ಎಂದು ವೈದ್ಯರು ಕಾರಣಕೊಟ್ಟಿದ್ದಾರೆ.

ADVERTISEMENT

ವಾಸ್ತವದಲ್ಲಿ ಆಗಿದ್ದೇನು.?

20 ವರ್ಷದ ಜನೀಲಾ ತುಂಬು ಗರ್ಭಿಣಿಯಾಗಿದ್ದಳು. ಹೆರಿಗೆ ನೋವು ಕಾಣಿಸಿಕೊಂಡ ಕೂಡಲೇ ಮನೆಯವರು ಆಸ್ಪತ್ರೆ ಸೇರಿಸಲು ಮುಂದಾಗಿದರು. ಆದರೆ ಜನೀಲಾಗೆ ಯಾವ ಆಸ್ಪತ್ರೆ ಕೂಡ ಚಿಕಿತ್ಸೆ ನೀಡಲು ಒಪ್ಪಲಿಲ್ಲ. ಹೀಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಮೂರು ದಿನಗಳ ಕಾಲ ಜನೀಲಾಳನ್ನ ಹೊತ್ತು ಕೊಂಡು ಆಕೆಯ ಗಂಡ ಹಾಗೂ ಪೋಷಕರು ಓಡಾಡಿದರು. ಸುಮಾರು ಆರು ಆಸ್ಪತ್ರೆಯ ಕದ ತಟ್ಟಿದ್ದಾರೆ ಇವರು.

ಏಪ್ರಿಲ್‌ 23ಕ್ಕೆ ಜನೀಲಾಳನ್ನು ರಜೋಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಅಲ್ಲಿನ ವೈದ್ಯರು ಸೋಂಕು ಲಕ್ಷಣಗಳಿವೆ ಎಂದು ಗಡ್ವಾಲ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿಯೂ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯರು, ತುಂಬು ಗರ್ಭಿಣಿ ಜನೀಲಾಳನ್ನು, ಮೆಹಬೂಬ್‌ ನಗರ ಜಿಲ್ಲಾಸ್ಪತ್ರೆಗೆ ರೆಫರ್‌ ಮಾಡಿದರು. ಅಲ್ಲಿಯೂ ಕೂಡ ಚಿಕಿತ್ಸೆ ನಿರಾಕರಿಸಿದರು. ಈ ವೇಳೆ ಆಕೆಯನ್ನು ಸುಲ್ತಾನ್‌ ಬಜಾರ್‌ನಲ್ಲಿನ ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್‌ 19 ಟೆಸ್ಟ್‌ ಮಾಡಿಸಲಾಯ್ತು. ಈ ವೇಳೆ ವದರಿ ನೆಗೆಟಿವ್‌ ಎಂದು ಬಂದಿದೆ. ಜನೀಲಾಗೆ ವೈದ್ಯರು ಚಿಕಿತ್ಸೆ ನಿರಾಕರಿಸಲು ಪ್ರಮುಖ ಕಾರಣ ಏನು ಎಂದರೆ, ಜನೀಲಾ ವಾಸವಾಗಿದ್ದು ಸರ್ಕಾರ ಕರೋನಾ ಸೂಕ್ಷ್ಮ ಪ್ರದೇಶವೆಂದು ಘೋಷಿಸಿದ್ದ ಗಡ್ವಾಲ ಜಿಲ್ಲೆಯ ಜೋಗುಲಂಬಾದಲ್ಲಿ.

ಈ ವದರಿಯನ್ನುಟ್ಟುಕೊಂಡು ಪೆತ್ಲಾಬುರ್ಜ್‌ ಆಸ್ಪತ್ರೆ ಸೇರಿಕೊಂಡ ಜನೀಲಾ ಗಂಡು ಮಗುವಿಗೆ ಜನ್ಮ ನೀಡಿದಳು. ಅಷ್ಟೊತ್ತಿಗಾಗಲೇ ಹೆರಿಗೆ ಸಮಯ ಮೀರಿತ್ತು. ಹೀಗಾಗಿ ಮಗುವು ಅಸ್ವಸ್ಥ ರೂಪದಲ್ಲಿತ್ತು. ತಕ್ಷಣ ಮಗುವನ್ನು ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರವಾನಿಸಲಾಯ್ತು. ಆದ್ರೆ ಅಷ್ಟೊತ್ತಿಗಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇದಾದ ಮರುದಿನವೇ ಆರೋಗ್ಯದಲ್ಲಿ ಏರುಪೇರಾಗಿ ಜನೀಲಾ ಕೂಡ ಸಾವನ್ನಪ್ಪಿದಳು.

ಶಿಸ್ತು ಕ್ರಮ ಕೈಗೊಂಡ ತೆಲಂಗಾಣ ಹೈ ಕೋರ್ಟ್‌.!

ಈ ಬಗ್ಗೆ ತೆಲಂಗಾಣ ಸರ್ಕಾರ ಹೈಕೋರ್ಟ್‌ಗೆ ವರದಿ ಒಪ್ಪಿಸಿತ್ತು. ಈ ವರದಿಯನ್ನು ಪರಿಶೀಲಿಸಿದ ನ್ಯಾಯಾಲಯ ತಪ್ಪಿತಸ್ಥ ವೈದ್ಯರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಆದೇಶಿಸಿದೆ. ಅಲ್ಲದೆ ಸವಿಸ್ತಾರವಾದ ತನಿಖೆಗೆ ಸೂಚಿಸಿದೆ. ಇದೇ ವೇಳೆ ಕೋವಿಡ್‌-19 ವೈರಾಣು ಪಾಸಿಟಿವ್‌ ಇದ್ದ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸ ಕೂಡದು. ಅದ್ರಲ್ಲೂ ಗರ್ಭಿಣಿಯರಿಗೆ ಎಂದು ತಾಕೀತು ಮಾಡಿದೆ. ಅಲ್ಲದೆ ರೋಗಿಗಳಿಗೆ ಆಂಬುಲೆನ್ಸ್‌ ಸೇರಿದಂತೆ ಎಲ್ಲಾ ವೈದ್ಯ ವ್ಯವಸ್ಥೆಗಳು ಸೂಕ್ತ ಸಮಯಕ್ಕೆ ಒದಗಿಸಿ ಕೊಡಲು ಹೇಳಿದೆ. ಅಲ್ಲದೆ ಈ ಪ್ರಕರಣದ ಕುರಿತು ಮಾನವ ಹಕ್ಕುಗಳ ಆಯೋಗವೂ ಮಧ್ಯ ಪ್ರವೇಶಿಸಿದೆ.

Tags: covid19Doctors negligenceMother & Newborn DiedTelangana GovernmentTelangana High Courtಗರ್ಭಿಣಿ ಮಹಿಳೆಮಗುಮೃತಪಟ್ಟ ತಾಯಿ
Previous Post

ಕರ್ನಾಟಕಕ್ಕೂ ಮಿಡತೆ ಆತಂಕ : ಮತ್ತೆ ಕರೋನಾ ಮಾದರಿ ವೈಫಲ್ಯದತ್ತ ಕೇಂದ್ರ

Next Post

ಕರೋನಾಗಿಂತಲೂ ಅಪಾಯಕಾರಿ ಆಗಲಿದೆಯೇ ಬಿಸಿಗಾಳಿ?

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಕರೋನಾಗಿಂತಲೂ ಅಪಾಯಕಾರಿ ಆಗಲಿದೆಯೇ ಬಿಸಿಗಾಳಿ?

ಕರೋನಾಗಿಂತಲೂ ಅಪಾಯಕಾರಿ ಆಗಲಿದೆಯೇ ಬಿಸಿಗಾಳಿ?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada