• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಯಲಲಿತಾ,ಕರುಣಾನಿಧಿ ನಿಧನದಿಂದ ಉಂಟಾಗಿರುವ ಶೂನ್ಯವನ್ನು ಮೋದಿ ತುಂಬಲಿದ್ದಾರೆ: ಅಣ್ಣಾಮಲೈ

by
December 27, 2020
in ದೇಶ
0
ಜಯಲಲಿತಾ
Share on WhatsAppShare on FacebookShare on Telegram

ತಮಿಳುನಾಡು ರಾಜಕೀಯದಲ್ಲಿ ಜಯಲಲಿತಾ ಮತ್ತು ಕರುಣಾನಿಧಿಯವರ ನಿಧನ ನಂತರ ಉಂಟಾಗಿರುವ ಶೂನ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿಯ ಮೂಲಕ ತುಂಬಲಿದ್ದಾರೆ. ಈಗಾಗಲೇ ತಮಿಳುನಾಡು ಬಿಜೆಪಿ ಬೆಳೆಯುತ್ತಿದೆ. ಉತ್ತಮ ನಾಯಕತ್ವ ಬಯಸುವವರು ಮೋದಿಯನ್ನು ಬೆಂಬಲಿಸಲಿದ್ದಾರೆ, ಯಾಕೆಂದರೆ ಮೋದಿ ಸರ್ಕಾರ ಸುಮಾರು ಯೋಜನೆಗಳನ್ನು ತಮಿಳುನಾಡಿಗೆ ತಲುಪಿದೆ ಎಂದು ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಪೊಲೀಸ್ ಅಧಿಕಾರಿ ಕೆ ಅಣ್ಣಾಮಲೈ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, 53 ವರ್ಷದ ದ್ರಾವಿಡಿಯನ್ ರಾಜಕೀಯದಿಂದ ತಮಿಳು ನಾಡಿನ ಜನತೆ ಬೇಸತ್ತು ಹೋಗಿದ್ದಾರೆ. ತಮಿಳರು ಈಗ ರಾಷ್ಟ್ರೀಯತೆ ಬಯಸಿದ್ದಾರೆ. ಬದಲಾವಣೆ ಬಯಸಿ ರಾಷ್ಟ್ರೀಯ ಪಕ್ಷದತ್ತ ಒಲವು ತೋರಿಸಲು ಬಯಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2021ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ನಾವು ಭಾವಿಸಿದ್ದೇವೆ. ಜನರ ಆಶೋತ್ತರಗಳು, ಆಕಾಂಕ್ಷೆಗಳು, ಈಡೇರದೆ ಇರುವ ಭರವಸೆಗಳನ್ನು ಬಿಜೆಪಿ ಸಾಕಾರಗೊಳಿಸಲಿದೆ ಎಂದು ಹೇಳಿದರು.

The vaccum created in #TamilNadu after death of #Jayalalitha and #Karunanidhi will be filled by @narendramodi says @annamalai_k

Speaking at #Mysuru, he said TN people will turn to politics of nationalism, as they are fed up of Dravidian politics@XpressBengaluru @santwana99 pic.twitter.com/8tcJ3OUsvd

— Karthik Nayaka (@Karthiknayaka) December 26, 2020


ADVERTISEMENT
Tags: ಅಣ್ಣಾಮಲೈಕರುಣಾನಿಧಿಜಯಲಲಿತಾ
Previous Post

ರೂಪಾ, ನಿಂಬಾಲ್ಕರ್‌ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾದ ಸುರಕ್ಷ ನಗರ ಟೆಂಡರ್

Next Post

ಒಂಟಿತನ ಅನುಭವಿಸುವವರ ಮೆದುಳಿನಲ್ಲಿ ವ್ಯತ್ಯಾಸಗಳಿವೆ: ಅಧ್ಯಯನ ವರದಿ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಒಂಟಿತನ ಅನುಭವಿಸುವವರ ಮೆದುಳಿನಲ್ಲಿ ವ್ಯತ್ಯಾಸಗಳಿವೆ: ಅಧ್ಯಯನ ವರದಿ

ಒಂಟಿತನ ಅನುಭವಿಸುವವರ ಮೆದುಳಿನಲ್ಲಿ ವ್ಯತ್ಯಾಸಗಳಿವೆ: ಅಧ್ಯಯನ ವರದಿ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada