• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೆಹಲಿ ಚಲೋ; ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು

by
November 26, 2020
in ದೇಶ
0
ದೆಹಲಿ ಚಲೋ; ರೈತರ ಮೇಲೆ ಜಲಫಿರಂಗಿ
Share on WhatsAppShare on FacebookShare on Telegram

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ʼದೆಹಲಿ ಚಲೋʼ ಪ್ರತಿಭಟನಾ ಯಾತ್ರೆಯು ಪೊಲೀಸರ ಮತ್ತು ರೈತರ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಪಂಜಾಬಿನಿಂದ ಹೊರಟ ರೈತರ ಯಾತ್ರೆಯನ್ನು ಹರಿಯಾಣ ಗಡಿಯ ಬಳಿ ಪೊಲೀಸರು ತಡೆದಿದ್ದಾರೆ. ಈ ಹೊತ್ತಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಪ್ರತಿಭಟನಾಕಾರರ ಮೇಲೆ ಜಲ ಫಿರಂಗಿ ಹಾಗೂ ಅಶ್ರವಾಯು ಪ್ರಯೋಗಿಸಿದ್ದಾರೆ. ಪೊಲೀಸರ ಈ ನಡೆಗೆ ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ನಡುವೆ, ಹರಿಯಾಣ ಗಡಿಯನ್ನು ಮುಚ್ಚಿದ ಕಾರಣಕ್ಕೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ರೈತ ಪ್ರತಿಭಟನಾಕಾರರು ನದಿಗೆ ಎಸೆದಿದ್ದಾರೆ, ಅಲ್ಲದೆ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಇಟ್ಟಿಗೆಗಳನ್ನು ಎಸೆದಿರುವುದಾಗಿ ವರದಿಯಾಗಿವೆ.

#Kurukshetra

Farmers march towards Delhi , Cops use Water Cannon on farmers …#FarmBills pic.twitter.com/uRAcNPhnCb

— Supriya Bhardwaj (@Supriya23bh) November 25, 2020


We all stand in solidarity with farmers of our country who are marching to Delhi to protest peacefully against the black farm laws.

India can never forgive this government who treats those who feed this nation like terrorists.#FarmersDilliChalo#FarmersProtest pic.twitter.com/6mbUbSuKo4

— Mohd Arshad | محمد ارشد (@ArshadMohd_) November 26, 2020


ರೈತರ ಪ್ರತಿಭಟನೆ ಆರಂಭವಾಗುವ ಮುನ್ನವೇ ಹರ್ಯಾಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿ ವಾಹನವನ್ನು ಕೂಡಾ ತಪಾಸಣೆಗೊಳಪಡಿಸಲಾಗಿತ್ತು. ಭದ್ರತೆಗೆಂದು ಡ್ರೋಣ್ ಕ್ಯಾಮೆರಾಗಳನ್ನು ಬಳಸಿ ಪೊಲೀಸರು ಕಣ್ಗಾವಲಿಟ್ಟಿದ್ದರು.

ಆದರೆ, ಈ ಎಲ್ಲಾ ಅಡೆತಡೆಗಳನ್ನು ಭೇಧಿಸಿ ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಹರ್ಯಾಣದ ಮೂಲಕ ದೆಹಲಿಯೆಡೆಗೆ ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ.

ಈ ನಡುವೆ, ಯುಪಿಎ ಅವಧಿಯಲ್ಲಿ ರೈತ ಪ್ರತಿಭಟನೆ ವೇಳೆ ಪ್ರತಿಭಟನಾಕಾರರಿಗೆ ಲಾಠಿ ಚಾರ್ಜ್‌ ಮಾಡಿರುವುದನ್ನು ವಿರೋಧಿಸಿ ಹಾಕಿದ್ದ ಹಳೆಯ ಟ್ವೀಟ್‌ ಅನ್ನು ಮತ್ತೆ ರಿಟ್ವೀಟ್‌ ಮಾಡಿರುವ ನೆಟ್ಟಿಗರು ಬಿಜೆಪಿಯ ದ್ವಿಮುಖ ಧೋರಣೆಯನ್ನು ವ್ಯಂಗ್ಯದ ಮೂಲಕ ಖಂಡಿಸಿದ್ದಾರೆ.

बहुत हुआ किसान पर अत्याचार|
अबकी बार मोदी सरकार||http://t.co/FtD5Bu3x5T #AbkiBaarModiSarkaar pic.twitter.com/zQexDADuev

— BJP (@BJP4India) March 15, 2014


We stand in solidarity with our annadatas who are marching to Delhi to protest peacefully against the draconian farm laws.

The BJP govt. cannot suppress the voice of farmers with their cruelty and brute force. #FarmersDilliChalo #FarmersProtest pic.twitter.com/GLUQvCwTBh

— TS Singh Deo (@TS_SinghDeo) November 26, 2020


This shouldnt be the way to treat the farmers of your country, Mr. @narendramodi. You will have to pay the prize for this.#MazdoorKisanStrike #FarmersDilliChalo #FarmerProtest pic.twitter.com/pTHFYs2rM0

— The Saudade Guy (@arunrajpaul) November 26, 2020


Just asking, politicians can hold huge election campaign rallies but farmers not allowed to hold protest rallies because of Corona ?
Shame On Indian Govt @BJP4India @narendramodi #FarmersDilliChalo #FarmersProtest pic.twitter.com/QEpffMBpri

— All India Railway Act Apprentice Association (@AIRAAAOFFICIAL) November 26, 2020


ADVERTISEMENT
Tags: Farm laws protestಕೃಷಿ ಕಾಯ್ದೆ
Previous Post

ತಮಿಳುನಾಡು ಮೇಲೆ ಅಮಿತ್ ಶಾ ಹದ್ದಿನ ಕಣ್ಣು; ದ್ರಾವಿಡರ ನೆಲದಲ್ಲಿ ಬಿಜೆಪಿ ಗೆಲುವು ಅಷ್ಟು ಸುಲಭವಲ್ಲ

Next Post

ಅಂಬೇಡ್ಕರ್‌ರನ್ನು ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕಿಂತ ಹೆಮ್ಮೆಯ ಕೆಲಸವನ್ನು ನಾವು ಮಾಡಿಲ್ಲ

Related Posts

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
0

ಬೆಂಗಳೂರು: ದೇಶದಲ್ಲಿ ಹಣ ದುಬ್ಬರ ಗ್ರಾಹಕ ಬೆಲೆ ಸೂಚ್ಯಂಕ(Retail Inflation (CPI) ನವೆಂಬರ್ 2025ರಲ್ಲಿ ಶೇ. 0.7ಕ್ಕೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದಾಖಲಾಗಿದ್ದ ಶೇ....

Read moreDetails

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
ನಿಲ್ಲದ ಹಿಂದಿ ಹೇರಿಕೆ: ವಿಬಿಜಿ ರಾಮ್ ಜಿ ಮಸೂದೆಯ ವಿರುದ್ಧ ಸಿಡಿದೆದ್ದ ವಿಪಕ್ಷಗಳು

ನಿಲ್ಲದ ಹಿಂದಿ ಹೇರಿಕೆ: ವಿಬಿಜಿ ರಾಮ್ ಜಿ ಮಸೂದೆಯ ವಿರುದ್ಧ ಸಿಡಿದೆದ್ದ ವಿಪಕ್ಷಗಳು

December 17, 2025
Next Post
ಅಂಬೇಡ್ಕರ್‌ರನ್ನು ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕಿಂತ ಹೆಮ್ಮೆಯ ಕೆಲಸವನ್ನು ನಾವು ಮಾಡಿಲ್ಲ

ಅಂಬೇಡ್ಕರ್‌ರನ್ನು ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದಕ್ಕಿಂತ ಹೆಮ್ಮೆಯ ಕೆಲಸವನ್ನು ನಾವು ಮಾಡಿಲ್ಲ

Please login to join discussion

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

ರಾಜ್ಯದಲ್ಲಿ ಬೌದ್ಧ ಬಿಕ್ಕುಗಳಿಗೆ ಮಾಸಿಕ ಸಂಭಾವನೆ…?

December 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada