• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಠಿ ಮುಖ್ಯಾಂಶಗಳು

by
May 13, 2020
in ದೇಶ
0
ನಿರ್ಮಲಾ ಸೀತರಾಮನ್‌ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
Share on WhatsAppShare on FacebookShare on Telegram

ಮಾರ್ಚ್ 12 ರಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ವಿಶೇಷ ಪ್ಯಾಕೇಜ್ ಕುರಿತು ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದ ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಯೋಜನೆಗಳ ಸಮಗ್ರ ವಿವರಣೆ ನೀಡಿದ್ದಾರೆ. ಹಣಕಾಸು ಸಚಿವರ ಪತ್ರಿಕಾಗೋಷ್ಟಿಯ ಮುಖ್ಯಾಂಶಗಳು.

ADVERTISEMENT

1. ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆ ವಲಯಕ್ಕೆ 3 ಲಕ್ಷ ಕೋಟಿ ಪ್ಯಾಕೇಜ್

2. 45 ಲಕ್ಷ ಕೈಗಾರಿಕೋದ್ಯಮಿಗಳಿಗೆ ಇದರಿಂದ ಅನುಕೂಲ.

3. ಎಂಎಸ್ಎಂಇಗಳಿಗೆ ಯಾವುದೇ ಅಡಮಾನವಿಲ್ಲದೇ ಸಾಲ.

4. 100 ಕೋಟಿ ಕೈಗಾರಿಕೋದ್ಯಮಿಗಳಿಗೆ ಇದರಿಂದ ಪ್ರಯೋಜನ.

5. 25 ರಿಂದ 100 ಕೋಟಿ ಒಳಗೆ ವಾಹಿವಾಟು ನಡೆಸುವವರಿಗೆ ಇದರ ಪ್ರಯೋಜನ

6. ಸಾಲ ಮರು ಪಾವತಿಗೆ ನಾಲ್ಕು ವರ್ಷ ಕಾಲಾವಕಾಶ.

7. ಮೂರು ತಿಂಗಳ ವರೆಗೂ ಎಟಿಎಂ ವಿಥ್ ಡ್ರಾಗೆ ಶುಲ್ಕವಿಲ್ಲ.

8. ಬ್ಯಾಂಕ್ಗಳು ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರೆಂಟಿ.

9. ಸಂಕಷ್ಟದಲ್ಲಿರುವ ಸಣ್ಣ ಉದ್ಯಮಿಗಳಿಗೆ 20 ಸಾವಿರ ಕೋಟಿ ಸಹಾಯಧನ

10. ಸಾಲ ಪಡೆದು ಒಂದು ವರ್ಷದ ವರೆಗೆ ಸಾಲ ಮರುಪಾವತಿ ಇಲ್ಲ,

11. ಉತ್ಪಾದನೆ ಹೆಚ್ಚಿಸಿಕೊಳ್ಳಲು 10 ಸಾವಿರ ಕೋಟಿ ಸಾಲ.

12. ಅಕ್ಟೋಬರ್ 31 ವರೆಗೆ ಸಾಲ ಪಡೆಯಬಹುದು.

13. 200 ಕೋಟಿವರೆಗೂ ಗ್ಲೋಬಲ್ ಟೆಂಡರ್ ಇರುವುದಿಲ್ಲ,

14. ದೇಶಿ ಉದ್ಯಮಿಗಳಿಗೆ ಮಾತ್ರ ಟೆಂಡರ್ ಪ್ರಕ್ರಿಯೆಯಲ್ಲಿ ಅವಕಾಶ.

Also Read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

15. ಭಾರತೀಯ ಕಂಪನಿಗಳೊಡನೆ ವಿದೇಶಿ ಕಂಪನಿಗಳ ಸ್ಪರ್ಧೆ ಇರುವುದಿಲ್ಲ.

16. ಜೂನ್ ಜುಲೈ, ಆಗಸ್ಟ್‌ವರೆಗೆ ಪಿಎಫ್ ಕಟ್ಟುವ ಹಾಗಿಲ್ಲ, ಸರ್ಕಾರವೇ ಇದರ ಹೊಣೆ ಹೊರಲಿದೆ.

17. ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ರೂ.ನೆರವು.

18. 90 ಸಾವಿರ ಕೋಟಿ ವಿದ್ಯುತ್ ಕಂಪನಿಗಳಿಗೆ ಮೀಸಲು.

19. ವಿದ್ಯುತ್ನಲ್ಲಿ ಗ್ರಾಹಕರಿಗೆ ವಿನಾಯ್ತಿ ಕೊಟ್ಟರೆ ಮಾತ್ರ ಸಹಾಯಧನ.

19. ಸರ್ಕಾರಿ ಗುತ್ತಿಗೆದಾರರಿಗೆ ಬಿಗ್ ರೀಲಿಫ್, ಮುಂದಿನ 6 ತಿಂಗಳವರೆಗೂ ವಿಸ್ತರಣೆ.

20. ಗುತ್ತಿಗೆದಾರರ ಸಾಲಕ್ಕೆ ಕೇಂದ್ರ ಸರ್ಕಾರವೇ ಜವಾಬ್ದಾರಿ.

21. ನಾಳೆಯಿಂದ ಮಾರ್ಚ್ 31, 2021ರವೆಗೆ ಟಿಡಿಎಸ್/ಟಿಸಿಎಸ್‌ನಲ್ಲಿ ಶೇ.25ರಷ್ಟು ಕಡಿತ.

21 ಆದಾಯ ಮಾಹಿತಿ ತೆರಿಗೆ ಮಾಹಿತಿಗೆ ಅಕ್ಟೋಬರ್ 31ರ ವರೆಗೆ ಗಡುವು.

21 ಆದಾಯ ತೆರಿಗೆ ಮರುಪಾವತಿ ಅರ್ಜಿ ಸಲ್ಲಿಸಲು ನವೆಂಬರ್ ವರೆಗೂ ಕಾಲವಕಾಶ.

Also Read: ಜನಸಾಮಾನ್ಯರಿಗೆ ಒಂದು ಕೈಲಿ ಕೊಟ್ಟು ಮತ್ತೊಂದು ಕೈಲಿ ಕಿತ್ತುಕೊಂಡ ನಿರ್ಮಲಾ

Tags: Covid packageFinance Minister Nirmala Sitaraman
Previous Post

Fact Check: ಸಸ್ಯಾಹಾರಿಗಳಿಗೆ ಕರೋನಾ ಸೋಂಕು ತಗಲುವುದಿಲ್ಲವೇ?

Next Post

ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

ಕೋವಿಡ್-19:‌ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada