• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಯಾಚಿಸಲು ಒಪ್ಪದ ವಕೀಲ ಪ್ರಶಾಂತ್ ಭೂಷಣ್

by
August 20, 2020
in ದೇಶ
0
ನ್ಯಾಯಾಂಗ ನಿಂದನೆ ಪ್ರಕರಣ: ಕ್ಷಮೆ ಯಾಚಿಸಲು ಒಪ್ಪದ ವಕೀಲ ಪ್ರಶಾಂತ್ ಭೂಷಣ್
Share on WhatsAppShare on FacebookShare on Telegram

ನ್ಯಾಯಾಂಗ ನಿಂದನೆ ಆರೋಪದಡಿಯಲ್ಲಿ ಸುಪ್ರಿಂಕೋರ್ಟ್‌ನಲ್ಲಿ ಸು-ಮೋಟೊ ಪ್ರಕರಣ ಎದುರಿಸುತ್ತಿದ್ದ ಪ್ರಶಾಂತ್‌ ಭೂಷಣ್‌ ಅವರು ತಪ್ಪಿತಸ್ಥರು ಎಂದು ಕೋರ್ಟ್‌ ತೀರ್ಪು ನೀಡಿದ ಬಳಿಕ ತಾನು ಯಾವುದೇ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಪ್ರಶಾಂತ್‌ ಭೂಷಣ್‌ ಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ತಾನು ತಪ್ಪಿತಸ್ಥ ಎಂಬ ತೀರ್ಪು ನೀಡಿದಕ್ಕಾಗಿ ನನಗೆ ಬೇಸರವಾಗಲಿಲ್ಲ, ಆದರೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದು ನನಗೆ ಬೇಸರ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾತಂತ್ರ ವ್ಯವಸ್ಥೆಯ ಅಡಿಯಲ್ಲಿ ನಾನು ನನ್ನ ಕರ್ತವ್ಯವನ್ನು ನಿರ್ವಹಿಸಿದ್ದೇನೆ ಹೊರತು, ನನ್ನ ಟ್ವೀಟ್‌ಗಳಿಗೆ ಬೇರಾವ ಅರ್ಥವೂ ಇಲ್ಲ. ಅನ್ಯಮನಸ್ಕನಾಗಿ ನಾನು ಟ್ವೀಟ್‌ ಮಾಡಿಲ್ಲ. ನನ್ನ ಸ್ವಂತ ನಂಬಿಕೆಗಳ ಆಧಾರದ ಮೇಲೆ ನಾನು ಮಾಡಿರುವ ಟ್ವೀಟ್‌ಗಳಿಗೆ ನಾನು ಒಂದು ವೇಳೆ ಕ್ಷಮೆ ಕೇಳಿದರೆ, ಅದು ಅಪ್ರಾಮಾಣಿಕವಾಗಿ ಇರುವುದು,” ಎಂದು ಅವರು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತಮ್ಮ ಹೇಳಿಕೆಯಲ್ಲಿ ಮಹಾತ್ಮಾ ಗಾಂಧಿ ಅವರನ್ನು ಉಲ್ಲೇಖಿಸಿರುವ ಪ್ರಶಾಂತ್‌ ಭೂಷಣ್‌ ಅವರು, “ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ತಮ್ಮ ವಿಚಾರಣೆಯ ವೇಳೆ ಹೇಳಿದಂತೆ, ನನ್ನ ಮೇಲೆ ದಯೆ ತೋರಬೇಡಿ. ಕೋರ್ಟ್‌ ತಪ್ಪು ಎಂದು ಪರಿಗಣಿಸುವಂತಹ ಕೃತ್ಯವನ್ನು ನಾನು ಮಾಡಿದ್ದರೆ, ಓರ್ವ ಪ್ರಜೆಯಾಗಿ ಕಾನೂನಾತ್ಮಕವಾಗಿ ಯಾವ ಶಿಕ್ಷೆಯನ್ನೂ ನೀಡಿದರೂ ಅನುಭವಿಸಲು ಸಜ್ಜಾಗಿದ್ದೇನೆ,” ಎಂದಿದ್ದಾರೆ.

Read Prashant Bhushan’s clear-sighted & upstanding statement submitted in today’s hearing before Justice Arun Mishra’s Supreme Court of India bench: pic.twitter.com/Px2gHnkBnt

— N. Ram (@nramind) August 20, 2020


ADVERTISEMENT

ಇನ್ನು ತಮ್ಮ ಟ್ವೀಟ್‌ಗಳನ್ನು ಸಮರ್ಥಿಸಿಕೊಂಡಿಸಿರುವ ಪ್ರಶಾಂತ್‌ ಭೂಷಣ್‌, ನನ್ನ ವೈಯಕ್ತಿಕ ನಂಬಿಕೆಗಳನ್ನು ಮಾತ್ರ ನಾನು ಟ್ವೀಟ್‌ ಮುಖಾಂತರ ವ್ಯಕ್ತ ಪಡಿಸಿದ್ದೇನೆ. ಇದಕ್ಕೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಸಾರ್ವಜನಿಕವಾಗಿ ಚರ್ಚಿಸುವುದು ವ್ಯವಸ್ಥೆಗೆ ಒಳಿತಾದಂತದು. ಯಾವುದೇ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಬಹಿರಂಗವಾಗಿ ವಿಮರ್ಶಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಗತ್ಯವಾಗಿದೆ ಹಾಗೂ ಇದರಿಂದಾಗಿ ಸಂವಿಧಾನವನ್ನು ರಕ್ಷಿಸಬಹುದಾಗಿದೆ,” ಎಂದು ಹೇಳಿಕೆ ನೀಡಿದ್ದಾರೆ.

Tags: contempt of court casePrashant Bhushansupreme courtವಕೀಲ ಪ್ರಶಾಂತ್ ಭೂಷಣ್
Previous Post

ಮಂಗಳೂರು ವಿಮಾನ ನಿಲ್ದಾಣ ಹುಸಿ ಬಾಂಬ್ ಕರೆ: ಆರೋಪಿ ಬಂಧನ

Next Post

ಅನ್ನದಾತನಿಗೆ ಭೂ ಸುಧಾರಣಾ ಕಾಯ್ದೆಯ ಆತಂಕ..!

Related Posts

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?
Top Story

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ರಾಜ್ಯ ರಾಜಕೀಯ ವಲಯದಲ್ಲಿ ದಿಢೀರ್ ಬೆಳವಣಿಗೆಗಳು ಜೋರಾಗಿವೆ. ಎರಡು ಉಪಚುನಾವಣೆಗಳ ವಿಚಾರದಲ್ಲಿ "ಕೈ" ನಲ್ಲಿ ಆಂತರಿಕ ಕೊತ ಕೊತ ಕುದಿಯುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ...

Read moreDetails
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post
ಅನ್ನದಾತನಿಗೆ ಭೂ ಸುಧಾರಣಾ ಕಾಯ್ದೆಯ ಆತಂಕ..!

ಅನ್ನದಾತನಿಗೆ ಭೂ ಸುಧಾರಣಾ ಕಾಯ್ದೆಯ ಆತಂಕ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada