• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿ ಮೋದಿ-ಸಿಎಂ ಜಗನ್‌ ಭೇಟಿ: ಎನ್‌ಡಿಎ ಮೈತ್ರಿಕೂಟ ಸೇರುತ್ತಾರಾ ಜಗನ್‌?

by
October 6, 2020
in ರಾಜಕೀಯ
0
ಪ್ರಧಾನಿ ಮೋದಿ-ಸಿಎಂ ಜಗನ್‌ ಭೇಟಿ: ಎನ್‌ಡಿಎ ಮೈತ್ರಿಕೂಟ ಸೇರುತ್ತಾರಾ ಜಗನ್‌?
Share on WhatsAppShare on FacebookShare on Telegram

ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್‌ ಜಗನ್‌ಮೋಹನ್‌ ರೆಡ್ಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಗಳವಾರದಂದು ಭೇಟಿಯಾಗಲಿದ್ದಾರೆ. ಈ ಭೇಟಿಯು, ಜಗನ್‌ ನೇತೃತ್ವದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರುವುದೇ ಎಂಬ ಕುತೂಹಲ ಹಾಗೂ ಚರ್ಚೆ ಹುಟ್ಟು ಹಾಕಿದೆ.

ADVERTISEMENT

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ, ವೈಎಸ್‌ಆರ್‌ ಕಾಂಗ್ರೆಸ್‌ಗೆ ಒಂದು ಕ್ಯಾಬಿನೆಟ್‌ ದರ್ಜೆಯ ಮಂತ್ರಿ ಸ್ಥಾನ ಹಾಗೂ ಎರಡು ರಾಜ್ಯ ಮಂತ್ರಿಗಳ ಸ್ಥಾನವನ್ನು ನೀಡುವ ʼಆಫರ್‌ʼ ನೀಡಲಾಗಿದೆಯೆಂದು, ವೈಎಸ್‌ಆರ್‌ ಕಾಂಗ್ರೆಸ್‌ ವಲಯದಲ್ಲಿ ಮಾತುತೆಗಳು ನಡೆಯುತ್ತಿವೆ, ಎಂದು ವರದಿಯಾಗಿದೆ. ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಮಾತ್ರ ಜಗನ್‌ ತಮ್ಮ ಪಟ್ಟು ಸಡಿಲಿಸಲು ಒಪ್ಪುತ್ತಿಲ್ಲ. ಏಕೆಂದರೆ, ಈ ಒಂದು ವಿಚಾರವನ್ನು ಮುಂದಿಟ್ಟುಕೊಂಡು 2019ರ ವಿಧಾನಸಭಾ ಚುನಾವಣೆಯನ್ನು ಜಗನ್‌ ಎದುರಿಸಿದ್ದರು ಮತ್ತು ದಾಖಲೆಯ ಬಹುಮತದಿಂದ ಗೆದ್ದು ಬಂದಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೃಷ್ಣಾ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರಿಂ ಕೋರ್ಟ್‌ನಲ್ಲಿ ಹಾಕಿರುವ ಅರ್ಜಿಯ ವಿಚಾರಣೆಗೆ ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಮತ್ತು ಜಗನ್‌ ಹಾಜರಾಗಬೇಕಿತ್ತು. ಚಂದ್ರಶೇಖರ್‌ ರಾವ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗುತ್ತಿದ್ದಾರೆ. ಆದರೆ, ಜಗನ್‌ ಮಾತ್ರ ಖುದ್ದಾಗಿ ದೆಹಲಿಗೆ ಭೇಟಿ ನೀಡಿದ್ದಾರೆ. ಕಳೆದ 15 ದಿನಗಳಲ್ಲಿ ಜಗನ್‌ ಅವರ ಎರಡನೇ ದೆಹಲಿ ಭೇಟಿ ಇದು.

Also Read: ವಿಶಾಖಪಟ್ಟಣಂನಲ್ಲಿ ರಾಜಧಾನಿ ನಿರ್ಮಾಣ; ಅಪಾಯದಲ್ಲಿ ಬೌದ್ದ ಪಾರಂಪರಿಕ ತಾಣ

ಕಳೆದ ಬಾರಿ ದೆಹಲಿಗೆ ಭೇಟಿ ನೀಡಿದ್ದ ಜಗನ್‌, ಸೆಪ್ಟೆಂಬರ್‌ 23 ಮತ್ತು 24ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜೊತೆಗೆ ಎರಡು ಸುತ್ತಿನ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರೊಂದಿಗಿನ, ಇಂದಿನ ಜಗನ್‌ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯ ವ್ಯಪ್ತಿಯನ್ನು ಹೆಚ್ಚಿಸಲು ಬಿಜೆಪಿ ಸಾಕಷ್ಟು ಪ್ರಯತ್ನ ಪಡುತ್ತಿರುವ ಸಂದರ್ಭದಲ್ಲಿ ಈ ಭೇಟಿ ಕುತೂಹಲ ಹುಟ್ಟಿಸಿದೆ.

Tags: andhra cm jaganmohan reddyNDAPM Modiysrcಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಎನ್‌ಡಿಎಪ್ರಧಾನಿ ಮೋದಿ
Previous Post

ಗಡಿ ವಿವಾದದ ನಂತರ ಬ್ರಿಕ್ಸ್‌ ಸಭೆಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿರುವ ಭಾರತ-ಚೀನಾ ನಾಯಕರು

Next Post

ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!

ತಡರಾತ್ರಿಯ ಅಂತ್ಯಸಂಸ್ಕಾರವನ್ನು ಸಮರ್ಥಿಸಿಕೊಂಡ ಆದಿತ್ಯನಾಥ್ ಸರ್ಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada