• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ: ತೇಜಸ್ವಿ ಸೂರ್ಯಗೆ ಮುಖಭಂಗ

by
September 29, 2020
in ಕರ್ನಾಟಕ
0
ಬೆಂಗಳೂರಲ್ಲಿ ಸದ್ಯಕ್ಕಿಲ್ಲ NIA ವಿಭಾಗ: ತೇಜಸ್ವಿ ಸೂರ್ಯಗೆ ಮುಖಭಂಗ
Share on WhatsAppShare on FacebookShare on Telegram

ಬೆಂಗಳೂರು ಭಯೋತ್ಪಾದಕರ ಕೇಂದ್ರ ಬಿಂದುವಾಗುತ್ತಿದೆ ಎಂದು ಹೇಳಿಕೆ ನೀಡಿ ಬೆಂಗಳೂರಿಗರ ಆಕ್ರೋಶಕ್ಕೆ ತುತ್ತಾಗಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಶೀಘ್ರದಲ್ಲೇ ಬೆಂಗಳೂರಿಗೆ NIA ವಿಭಾಗ ಬರಲಿದೆ ಎಂದು ಹೇಳಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಕುರಿತಂತೆ ಕೇಂದ್ರ ಗೃಹಮಂತ್ರಿ ಅಮಿತ್‌ ಶಾರಿಗೆ ಮನವಿ ಮಾಡಿರುವುದಾಗಿ ತಿಳಿಸಿದ ತೇಜಸ್ವಿ, ಅಮಿತ್‌ ಶಾ ತನ್ನ ಮನವಿಯನ್ನು ಸ್ವೀಕರಿಸಿದ್ದಾರೆ. ಶೀಘ್ರದಲ್ಲೇ NIA ವಿಭಾಗವೊಂದನ್ನು ಬೆಂಗಳೂರಿನಲ್ಲಿ ಸ್ಥಾಪಿಸುವುದಾಗಿ ಹೇಳಿದ್ದರು.

In last few years, Bluru has become epicenter of terror activities, proven through many NIA arrests & busted sleeper cells in the city.

I urged Hon HM Sri @AmitShah Ji to set up a permanent division of NIA in Bluru

I thank him for his assurance that it will be set up soon! pic.twitter.com/ASxMuumtPr

— Tejasvi Surya (@Tejasvi_Surya) September 27, 2020


Also Read: ಸಂಸದ ತೇಜಸ್ವಿ ಸೂರ್ಯ ಕನ್ನಡ ವಿರೋಧಿ ಧೋರಣೆ ಮತ್ತೊಮ್ಮೆ ಬಯಲು!

ಕಳೆದ ಕೆಲವು ವರ್ಷಗಳಲ್ಲಿ, ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆ ಮಾಡಿದ ಅನೇಕ ಬಂಧನಗಳು ಮತ್ತು ಭಯೋತ್ಪಾದಕ ಸ್ಲೀಪರ್ ಸೆಲ್‌ಗಳ ಮೂಲಕ ಇದು ಸಾಬೀತಾಗಿದೆ ಎಂದ ತೇಜಸ್ವಿ, ಎಸ್‌ಪಿ ಹುದ್ದೆಯ ಅಧಿಕಾರಿಯೊಬ್ಬರು ಶೀಘ್ರದಲ್ಲಿಯೇ ಶಾಶ್ವತ ಸ್ಟೇಷನ್ ಹೌಸ್ ಸ್ಥಾಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದಿದ್ದರು.

Also Read: ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದು: ತೇಜಸ್ವಿ ಸೂರ್ಯ

ಬೆಂಗಳೂರನ್ನು ಭಯೋತ್ಪಾದಕರ ಕೇಂದ್ರ ತಾಣ ಎಂದಿರುವ ತೇಜಸ್ವಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣಿಗರು ಟೀಕಿಸಿದ್ದರು. ಕುಮಾರಸ್ವಾಮಿ, ಡಿಕೆಶಿ, ಸೌಮ್ಯಾ ರೆಡ್ಡಿ, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಹಲವು ರಾಜಕೀಯ ನಾಯಕರೂ ಈ ಹೇಳಿಕೆಯನ್ನು ಖಂಡಿಸಿದ್ದರು.

Also Read: ಬೆಂಗಳೂರು ಕುರಿತ ಅವಹೇಳನಕಾರಿ ಹೇಳಿಕೆ: ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ

ಇದೀಗ ಎನ್‌ಐಎ ಹೊಸ ಮೂರು ಘಟಕಗಳನ್ನು ಮಂಜೂರು ಮಾಡಿದ್ದು, ಸಂಸ್ಥೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕದ ಅಥವಾ ಬೆಂಗಳೂರಿನ ಹೆಸರು ಇಲ್ಲ. ಅಂದರೆ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರದ ಆರಂಭಕ್ಕೆ ಯಾವುದೇ ಸ್ಪಷ್ಟ ಸೂಚನೆ ದೊರೆತಿಲ್ಲ.

MHA Sanctions 03 New NIA Branches at Imphal, Chennai and Ranchi pic.twitter.com/enkRvNSKSs

— NIA India (@NIA_India) September 28, 2020


ADVERTISEMENT

Also Read: ಮುಳುವಾದ ತೇಜಸ್ವಿ ಸೂರ್ಯ ʼಮಹಿಳಾ ವಿರೋಧಿʼ ಟ್ವೀಟ್;‌ ಟ್ವಿಟ್ಟರ್‌ನಿಂದಲೇ ಮುಕ್ತಿ ಕೊಡಿಸಿದ ಕೇಂದ್ರ ಸರಕಾರ

ಇಲ್ಲಿ ತೇಜಸ್ವಿ ಸೂರ್ಯರ ಹೇಳಿಕೆಯನ್ನು ಪ್ರಶ್ನಿಸುವಂತಹ ಅಂಶವನ್ನು ಎನ್‌ಐಎಯೇ ಒದಗಿಸಿದೆ. ಒಂದು ವೇಳೆ ಬೆಂಗಳೂರು ಭಯೋತ್ಪಾದಕರ ಕೇಂದ್ರಬಿಂದುವಾಗುತ್ತಿದೆ ಎಂಬ ತೇಜಸ್ವಿ ಹೇಳಿಕೆಯಲ್ಲಿ ಹುರುಳಿದ್ದಿದ್ದೇ ಆಗಿದ್ದರೆ, ಎನ್‌ಐಎ ಬೆಂಗಳೂರಿನಲ್ಲಿ ತನ್ನ ವಿಭಾಗವನ್ನು ತೆರೆಯಲು ಆದ್ಯತೆ ನೀಡಬೇಕಿತ್ತು. ಆದರೆ, ಈಗಾಗಲೇ ದೇಶದಾದ್ಯಂತ ಒಂಭತ್ತು ವಿಭಾಗಗಳನ್ನು ಹೊಂದಿರುವ ಎನ್‌ಐಎ ಹೊಸ ಮೂರು ವಿಭಾಗಗಳನ್ನು ಚೆನ್ನೈ, ಇಂಫಾಲ ಮತ್ತು ರಾಂಚಿಯಲ್ಲಿ ತೆರೆಯಲು ಉದ್ದೇಶಿಸಿದೆ. ಅಂದರೆ, ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ತರಾತುರಿಯಲ್ಲಿ ತೆರೆಯಬೇಕಾದ ಅಗತ್ಯತೆ ಎನ್‌ಐಎಗೆ ಕಂಡುಬಂದಿಲ್ಲ. ಹೀಗಿರುವಾಗ ಬೆಂಗಳೂರನ್ನು ಏಕಾಏಕಿ ಭಯೋತ್ಪಾದಕರ ತಾಣ ಎಂಬಂತೆ ಬಿಂಬಿಸಿದ್ದು ಚೊಚ್ಚಲ ಬಾರಿಗೆ ಸಂಸದರಾಗಿರುವ ತೇಜಸ್ವಿಯವರ ಅಪ್ರಬುದ್ಧ ಅಥವಾ ಹಪಾಹಪಿಯ ಹೇಳಿಕೆಯಲ್ಲದೆ ಮತ್ತೇನು?

Also Read: ಭಾರತದ ಅಂತರಾಷ್ಟ್ರೀಯ ಸಂಬಂಧಕ್ಕೆ ಹುಳಿ ಹಿಂಡಿದ ತೇಜಸ್ವಿ ಸೂರ್ಯ ʼಮಹಿಳಾ ವಿರೋಧಿʼ ಟ್ವೀಟ್!

Tags: ಎನ್‌ಐಎತೇಜಸ್ವಿ ಸೂರ್ಯಬೆಂಗಳೂರು
Previous Post

ಸಚಿವ ಸ್ಥಾನದಿಂದ ಕೆಳಗಿಳಿಯಲಿರುವ ಸಿಟಿ ರವಿ: ಯಡಿಯೂರಪ್ಪ ನಿರಾಳ

Next Post

ಕೃಷಿ ಮಸೂದೆ ವಿರೋಧಿ ರೈತರ ಆಕ್ರೋಶದ ಹಿಂದಿನ ಸಂದೇಶಗಳೇನು?

Related Posts

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
0

ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada season 12)ಈಗಾಗಲೇ ಎಂಬತ್ತು ದಿನಗಳನ್ನು ಪೂರೈಸಿದ್ದು, ಶತಕದ ದಿನದತ್ತ ಸಾಗುತ್ತಿದೆ. ಸದ್ಯ ಆಟ ಇಂಟ್ರಸ್ಟಿಂಗ್‌ ಆಗಿದ್ದು, ಈ...

Read moreDetails
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
Next Post
ಕೃಷಿ ಮಸೂದೆ ವಿರೋಧಿ ರೈತರ ಆಕ್ರೋಶದ ಹಿಂದಿನ ಸಂದೇಶಗಳೇನು?

ಕೃಷಿ ಮಸೂದೆ ವಿರೋಧಿ ರೈತರ ಆಕ್ರೋಶದ ಹಿಂದಿನ ಸಂದೇಶಗಳೇನು?

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada