• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನಲ್ಲಿ ಆರಂಭವಾಗಿದೆ ʼಮೊಳೆ ಮುಕ್ತ ಮರʼ ಅಭಿಯಾನ

by
December 3, 2020
in ಕರ್ನಾಟಕ
0
ಬೆಂಗಳೂರಿನಲ್ಲಿ ಆರಂಭವಾಗಿದೆ ʼಮೊಳೆ ಮುಕ್ತ ಮರʼ ಅಭಿಯಾನ
Share on WhatsAppShare on FacebookShare on Telegram

ಸಿಲಿಕಾನ್‌ ಸಿಟಿ, ಉದ್ಯಾನ ನಗರಿ ಎಂದೆಲ್ಲಾ ಕರೆಸಿಕೊಳ್ಳುವ ಬೆಂಗಳೂರಿನ ಮರಗಳನ್ನು ನೋಡುವುದೇ ಒಂದು ಸೊಬಗು. ನಗರದ ರಸ್ತೆಗಳ ಇಕ್ಕೆಲಗಳಲ್ಲಿ ಕಾಣ ಸಿಗುವ ಮರಗಳು ಈ ಹಿಂದೆ ಪಾದಾಚಾರಿಗಳಿಗೆ ತಂಪು ನೀಡುತ್ತಿದ್ದರೆ, ಇತ್ತೀಚಿನ ದಿನಗಳಲ್ಲಿ ಅವು ಜಾಹಿರಾತುಗಳನ್ನು ಅಂಟಿಸುವ ಜಾಗಗಳಾಗಿ ಮಾರ್ಪಟ್ಟಿವೆ. ಇದರಿಂದಾಗಿ ನಗರದ ಅಂದ ಕೆಡುವುದು ಮಾತ್ರವಲ್ಲದೇ, ಮರಗಳಿಗೂ ಹಾನಿಯಾಗುತ್ತಿದೆ. ಈ ಕಾರಣಕ್ಕೆ ಸಂಪಂಗಿರಾಮ ನಗರದ ವಿನೋದ್‌ ಎಂಬುವವರು, ʼಮೊಳೆ ಮುಕ್ತ ಮರʼ ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ.

ADVERTISEMENT

ಸಂಪಂಗಿರಾಮ ನಗರದ ಮರಗಳಲ್ಲಿನ ಮೊಳೆಗಳನ್ನು ತೆಗೆದ ನಂತರ ಬೆಂಗಳೂರಿನ ಹಲವು ಕಡೆಗಳಲ್ಲಿ ಮರಗಳ ಪರಿಸ್ಥಿತಿ ಇದೇ ರೀತಿ ಇರುವುದನ್ನು ಗಮನಿಸಿದ ವಿನೋದ್‌ ಅವರು, ತಮ್ಮ ಸ್ನೇಹಿತರ ಸಹಾಯದಿಂದ ಇತರೆಡೆಗಳಲ್ಲಿ ಮರಗಳಿಂದ ಮೊಳೆಗಳನ್ನು ತೆಗೆಯಲು ಆರಂಭಿಸಿದ್ದಾರೆ. ಈ ಕಾಯಕಕ್ಕೆ ಈಗ ಅವರು ಇತರರ ಸಹಕಾರವನ್ನೂ ಕೋರಿದ್ದು, ಮರಗಳಿಂದ ಮೊಳೆಗಳನ್ನು ತೆಗೆದುಹಾಕಿ ʼNail free treeʼ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಾಕಲು ಜನರನ್ನು ಕೇಳಿಕೊಂಡಿದ್ದಾರೆ.

DRDOನಲ್ಲಿ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿನೋದ್‌ ಅವರು ಶಿಕ್ಷಣ ಎಂಬ ಯುವಕರ ಗುಂಪಿನ ಸಹಾಯದೊಂದಿಗೆ ಸರ್ಕಾರಿ ಶಾಲೆಗಳ ಮಕ್ಕಳಿಗೆ, ಕಂಪ್ಯೂಟರ್‌, ಸ್ಪೋಕನ್‌ ಇಂಗ್ಲಿಷ್‌ ತರಗತಿಗಳನ್ನು ನಡೆಸುತ್ತಿದ್ದಾರೆ. ಐಪಿಎಸ್‌ ಅಧಿಕಾರಿ ರವಿ ಡಿ ಚೆನ್ನಣ್ಣನವರ್‌ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರ ಮಾರ್ಗದರ್ಶನದಲ್ಲಿ ನಗರದ ಏಳು ಸರ್ಕಾರಿ ಶಾಲೆಗಳಲ್ಲಿ ಈ ತರಗತಿಗಳು ನಡೆಯುತ್ತಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಒಟ್ಟಿನಲ್ಲಿ, ಪರಿಸರ ಹಾಗೂ ಶಿಕ್ಷಣದ ಕುರಿತು ಕಾಳಜಿ ಹೊಂದಿರುವ ವಿನೋದ್‌ ಅವರ ಈ ಕೆಲಸಕ್ಕೆ ಅಭಿನಂದನೆಗಳು ಸಲ್ಲಲೇಬೇಕು. ಇದರೊಂದಿಗೆ, ಸಾರ್ವಜನಿಕರು ಕೂಡಾ ಮೊಳೆ ಮುಕ್ತ ಮರ ಅಭಿಯಾಕ್ಕೆ ಕೈಜೋಡಿಸಿದಲ್ಲಿ, ನಗರದ ಮರಗಳು ಶೀಘ್ರವೇ ಮೊಳೆ ಮುಕ್ತವಾಗುವುದರಲ್ಲಿ ಸಂಶಯವಿಲ್ಲ.

Tags: BangaloreNail free treeಬೆಂಗಳೂರು
Previous Post

ಇಂದಾದರೂ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪುತ್ತಾ?

Next Post

25 ನೇ ದಿನಕ್ಕೆ ಕಾಲಿಟ್ಟ ನಾಗಮಂಗಲ ರೈತರ ಹೋರಾಟ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
25 ನೇ ದಿನಕ್ಕೆ ಕಾಲಿಟ್ಟ ನಾಗಮಂಗಲ ರೈತರ ಹೋರಾಟ

25 ನೇ ದಿನಕ್ಕೆ ಕಾಲಿಟ್ಟ ನಾಗಮಂಗಲ ರೈತರ ಹೋರಾಟ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada