• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತ-ಚೀನಾ ಗಡಿ ಮುಖಾಮುಖಿ; ಭಾರತೀಯ 20 ಯೋಧರು ಹುತಾತ್ಮ, ಚೀನಾಕ್ಕೆ ತಕ್ಕ ಪ್ರತಿಕ್ರಿಯೆ

by
June 16, 2020
in ದೇಶ
0
ಭಾರತ-ಚೀನಾ ಗಡಿ ಮುಖಾಮುಖಿ; ಭಾರತೀಯ 20 ಯೋಧರು ಹುತಾತ್ಮ
Share on WhatsAppShare on FacebookShare on Telegram

ಪೂರ್ವ ಲಡಾಖ್‌ ನ ಗಾಲ್ವಾನ್‌ ಕಣಿವೆ ಭಾಗದಲ್ಲಿ ನಡೆದ ಭಾರತ ಹಾಗೂ ಚೀನಾ ಸೈನಿಕರ ಮುಖಾಮುಖಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿರುವ ವಿಚಾರ ಗೊತ್ತಾಗಿದೆ. ಅಲ್ಲದೇ 17 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾಗಿ ಭಾರತೀಯ ಸೇನೆ ತಿಳಿಸಿದೆ. ಇನ್ನೊಂದೆಡೆ ಭಾರತೀಯ ಸೈನಿಕರ ತಕ್ಕ ಪ್ರತಿಕ್ರಿಯೆಯಿಂದ 43 ಮಂದಿ ಸಾವು-ನೋವು ಅನುಭವಿಸಿದ್ದಾಗಿ ಭಾರತೀಯ ಸೇನೆಯ ಹೇಳಿಕೆ ಉಲ್ಲೇಖಿಸಿ ANI ವರದಿ ಮಾಡಿವೆ.

And exposed to sub-zero temperatures in the high altitude terrain have succumbed to their injuries, taking the total that were killed in action to 20. Indian Army is firmly committed to protect the territorial integrity and sovereignty of the nation: Indian Army (2/2) https://t.co/5duc0Jlfwb

— ANI (@ANI) June 16, 2020


Indian intercepts reveal that Chinese side suffered 43 casualties including dead and seriously injured in face-off in the Galwan valley: Sources confirm to ANI pic.twitter.com/xgUVYSpTzs

— ANI (@ANI) June 16, 2020


ADVERTISEMENT

ಕಳೆದ ಒಂದೂವರೆ ತಿಂಗಳಿನಿಂದ ಭಾರತ-ಚೀನಾ ಗಡಿ ಪ್ರದೇಶವಾದ ಗಾಲ್ವಾನ್‌ ಕಣಿವೆ ಬಳಿ ಚೀನಾ-ಭಾರತೀಯ ಸೈನಿಕರ ಮುಖಾಮುಖಿ ನಡೆದಿತ್ತಾದರೂ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದರೆ ಕಳೆದ ಸೋಮವಾರ ತಡರಾತ್ರಿ ಸಮಯದಲ್ಲಿ ಭಾರತ ಹಾಗೂ ಚೀನಾ ಯೋಧರ ನಡುವೆ ಗಡಿ ವಿಚಾರವು ಹಿಂಸಾತ್ಮಕ ರೂಪ ತಾಳಿದ್ದು, ದಾಳಿ ನಡೆಸಿದ ಚೀನಾ ಯೋಧರಿಗೆ ಭಾರತೀಯ ಸೇನೆಯ ಯೋಧರು ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ. ಅದಾಗ್ಯೂ, ರಾಜತಾಂತ್ರಿಕ ಮಟ್ಟದಲ್ಲಿ ಹಾಗೂ ಸೇನಾಧಿಕಾರಿಗಳ ಮಟ್ಟದಲ್ಲಿ ಮಾತುಕತೆ ಮುಂದುವರೆದಿದ್ದು, ಗಡಿ ಉದ್ವಿಗ್ನ ಶಮನಕ್ಕೆ ಪ್ರಯತ್ನ ನಡೆಯುತ್ತಿದೆ.

Tags: India-china faceoffIndian Armyladakhಚೀನಾ-ಭಾರತ ಗಡಿ ಮುಖಾಮುಖಿಭಾರತೀಯ ಸೇನೆಲಡಾಖ್‌
Previous Post

ಭಾರತದ ಹೆಜ್ಜೆಯನ್ನು ಅನುಸರಿಸುತ್ತಿದೆಯೇ ನೇಪಾಳ?

Next Post

ಕೈಕೊಟ್ಟ ಮೋದಿ ವಿದೇಶಾಂಗ ನೀತಿ, ಚೀನಾದೆದರು ಚೆನ್ನಾಗಿಲ್ಲ ಭಾರತದ ಪರಿಸ್ಥಿತಿ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಕೈಕೊಟ್ಟ ಮೋದಿ ವಿದೇಶಾಂಗ ನೀತಿ

ಕೈಕೊಟ್ಟ ಮೋದಿ ವಿದೇಶಾಂಗ ನೀತಿ, ಚೀನಾದೆದರು ಚೆನ್ನಾಗಿಲ್ಲ ಭಾರತದ ಪರಿಸ್ಥಿತಿ

Please login to join discussion

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!
Top Story

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

by ಪ್ರತಿಧ್ವನಿ
December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ
Top Story

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

by ಪ್ರತಿಧ್ವನಿ
December 19, 2025
ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

BBK 12: ಈ ವಾರ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಔಟ್‌..!

December 19, 2025
Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

Winter Session 2025: ರೈತರಿಗೆ ಸಿಹಿ ಸುದ್ದಿ: ಹಾಲಿನ ಪ್ರೋತ್ಸಾಧನ ಏರಿಕೆ ಮಾಡಿದ ಸರ್ಕಾರ

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada