• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; ಸ್ವಚ್ಛಗೊಳಿಸುವುದರಲ್ಲಿ ಹೈರಾಣಾದ ಜನತೆ

by
October 17, 2020
in ಕರ್ನಾಟಕ
0
ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು; ಸ್ವಚ್ಛಗೊಳಿಸುವುದರಲ್ಲಿ ಹೈರಾಣಾದ ಜನತೆ
Share on WhatsAppShare on FacebookShare on Telegram

ಕಳೆದ ವಾರ ಸುರಿದ ಭಾರೀ ಮಳೆಗೆ ಉತ್ತರ ಕರ್ನಾಟಕದ ಹಲವು ಕಡೆ ನೆರೆ ಪರಿಸ್ಥಿತಿ ಉಂಟಾಗಿತ್ತು. ಕಲಬುರಗಿ ಜಿಲ್ಲೆಯ ಕಾಳಗಿ‌ ತಾಲ್ಲೂಕಿನ ತೆಂಗಳಿ ಗ್ರಾಮದಲ್ಲಿ ಅತಿಯಾದ ಮಳೆಯಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭೀಮಾನದಿಯ ಪ್ರವಾಹ ಹೊಡೆತಕ್ಕೆ ಕಡಬೂರ ಗ್ರಾಮ ತತ್ತರಿಸಿದೆ. ಮನೆಗಳಿಗೆ ಕೆಸರು-ನೀರು ತುಂಬಿದ್ದು, ನೀರು ಇಳಿದ ಮೇಲೆ ಕೆಸರು ತೆಗೆಯುವದರಲ್ಲಿ ಗ್ರಾಮಸ್ಥರು ಹೈರಾಣಾಗಿದ್ದಾರೆ.

ಈ ನಡುವೆ ಸಂತ್ರಸ್ತರಿಗೆ ನಿರ್ಮಿಸಿದ ಗಂಜಿ ಕೇಂದ್ರಗಳಲ್ಲಿ ಊಟ ಸಿಗುತ್ತಿಲ್ಲ ಎನ್ನುವ ಆರೋಪವೂ ಕೇಳಿಬಂದಿದೆ. ನೆರೆ ಸಂತ್ರಸ್ತರ ಕಷ್ಟ ಆಲಿಸಲು ಮುಖ್ಯಮಂತ್ರಿ ಸ್ಥಳಕ್ಕೆ ಬಾರದಿರುವುದು ಕೂಡಾ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ಕರೋನಾ ಕಾರಣವಿಟ್ಟುಕೊಂಡು ಮುಖ್ಯಮಂತ್ರಿ ನೆರೆ ಪರಿಸ್ಥಿತಿ ವೀಕ್ಷಿಸಲು ತೆರಳಿಲ್ಲ ಎನ್ನಲಾಗಿದೆ. ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಯಸ್ಸಾಗಿದ್ದರೆ ರಾಜಿನಾಮೆ ಪಡೆದು ಮನೆಯಲ್ಲಿ ಕೂರಲಿ ಎಂದು ನೇರವಾಗಿಯೇ ಮುಖ್ಯಮಂತ್ರಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಗೋವಿಂದ ಖಾರಜೋಳರವರಿಗೆ ಚುನಾವಣೆಯಲ್ಲಿ ಭಾಗವಹಿಸಲು ಕೊರೊನಾ ಸುಸ್ತು ಇಲ್ಲ.ಕಲಬುರಗಿಯ ನೆರೆ ಸಂತ್ರಸ್ತರ ಕಷ್ಟ ಆಲಿಸಲು ಕೊರೊನಾ ಸುಸ್ತು ಕಾಡುತ್ತದೆ.@GovindKarjol @BSYBJP pic.twitter.com/rnaAwEXj9o

— ಮಹೇಶ ಕಾಶಿ, Mahesh Kashi (@MaheshKa5) October 17, 2020


ADVERTISEMENT

ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಉಪ ಮುಖ್ಯಮಂತ್ರಿಯೂ ಆಗಿರುವ ಗೋವಿಂದ ಖಾರಜೋಳರವರಿಗೆ ಕಲಬುರಗಿಯ ನೆರೆ ಸಂತ್ರಸ್ತರ ಕಷ್ಟ ಆಲಿಸಲು ಕರೋನಾ ಸುಸ್ತು ಕಾಡುತ್ತದೆ. ಚುನಾವಣೆಯಲ್ಲಿ ಭಾಗವಹಿಸಲು ಕರೋನಾ ಸುಸ್ತು ಕಾಡುತ್ತಿಲ್ಲ ಎಂದು ಜನರು ರಾಜಕಾರಣಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.

Tags: ಕಲಬುರಗಿನೆರೆ ಪರಿಸ್ಥಿತಿಮಳೆ ಹಾನಿ
Previous Post

ʼದಿ ಕ್ಯಾರವಾನ್‌ʼ ಪತ್ರಕರ್ತನ ಮೇಲೆ ದೌರ್ಜನ್ಯ ನಡೆಸಿದ ದೆಹಲಿ ಪೊಲೀಸರು

Next Post

ಪಿಟಿಐ ಜತೆ ಚಂದಾದಾರಿಕೆ ರದ್ದುಗೊಳಿಸಿದ ಪ್ರಸಾರ ಭಾರತಿ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಪಿಟಿಐ ಜತೆ ಚಂದಾದಾರಿಕೆ ರದ್ದುಗೊಳಿಸಿದ ಪ್ರಸಾರ ಭಾರತಿ

ಪಿಟಿಐ ಜತೆ ಚಂದಾದಾರಿಕೆ ರದ್ದುಗೊಳಿಸಿದ ಪ್ರಸಾರ ಭಾರತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada