• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮತ್ಸ್ಯೋದ್ಯಮ ಅಭಿವೃದ್ದಿಗೆ ರೂ. 20,050 ಕೋಟಿಗಳ ಯೋಜನೆ ಘೊಷಿಸಿದ ಪ್ರಧಾನಿ ಮೋದಿ

by
September 10, 2020
in ದೇಶ
0
ಮತ್ಸ್ಯೋದ್ಯಮ ಅಭಿವೃದ್ದಿಗೆ ರೂ. 20
Share on WhatsAppShare on FacebookShare on Telegram

ದೇಶದಲ್ಲಿ ಮತ್ಸ್ಯೋದ್ಯಮವನ್ನು ಅಭಿವೃದ್ದಿ ಪಡಿಸುವ ದೃಷ್ಟಿಯಿಂದ ಹಾಗೂ ಮತ್ಸ್ಯೋತ್ಪನ್ನಗಳ ರಫ್ತು ಹೆಚ್ಚಿಸುವ ಉದ್ದೇಶದಿಂದ ರೂ. 20,050 ಕೋಟಿಗಳ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY)ಯನ್ನು ಪ್ರಧಾನಿ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಮತ್ಸ್ಯೋದ್ಯಮಿಗಳು ಹೆಚ್ಚಿನ ವರಮಾನವನ್ನು ಪಡೆಯಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಇನ್ನು ಬಿಹಾರದಲ್ಲಿ ಚುನಾವಣೆ ಹತ್ತಿರ ಬರುತ್ತಿರುವ ಕಾರಣಕ್ಕೆ, ಬಿಹಾರವನ್ನು ಕೇಂದ್ರೀಕರಿಸಿ ಪಶು ಸಂಗೋಪನೆ ಮತ್ತು ಮತ್ಸ್ಯೋದ್ಯಮಕ್ಕೆ ಸಂಬಂಧಪಟ್ಟ ಇತರ ಹಲವು ಯೋಜನೆಗಳನ್ನು ಕೂಡಾ ಪ್ರಧಾನಿಯವರು ಬಿಡುಗಡೆಗೊಳಿಸಿದ್ದಾರೆ. ಇದರೊಂದಿಗೆ ಜಾನುವಾರುಗಳ ಕುರಿತು ಮಾಹಿತಿ ನೀಡುವಂತಹ ಇ-ಗೋಪಾಲ ಎಂಬ ಮೊಬೈಲ್‌ ಆಪ್‌ ಕೂಡಾ ಬಿಡುಗಡೆಗೊಳಿಸಲಾಗಿದೆ.

PMMSYನಲ್ಲಿ ನೀಡಲಾಗುವ ರೂ. 20,050 ಕೋಟಿಗಳ ಅನುದಾನವನ್ನು 2020-21 ರಿಂದ 2024-25ರ ವರೆಗೆ ಮತ್ಸ್ಯೋದ್ಯಮದ ಅಭಿವೃದ್ದಿಗಾಗಿ ಬಳಸಲಾಗುವುದು. ಆತ್ಮನಿರ್ಭರ ಭಾರತ ಯೋಜನೆಯ ಅಡಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ರೂ. 20,050 ಕೋಟಿಗಳ ಅನುದಾನದಲ್ಲಿ ಸುಮಾರು ರೂ. 12,340 ಕೋಟಿಯನ್ನು ಸಮುದ್ರ ಮತ್ತು ಸಿಹಿ ನೀರಿನ ಮೀನುಗಾರಿಕೆಗೆ ಹಾಗೂ ಸುಮಾರು ರೂ. 7,710 ಕೋಟಿಯನ್ನು ಜಲಚರಗಳ ಸಾಕಣೆಗಾಗಿ ಬಳಲಾಗುವುದು ಎಂದು ವರದಿಯಾಗಿದೆ.

Tags: PM ModiPMMSYಪ್ರಧಾನಿ ಮೋದಿಮತ್ಸ್ಯೋದ್ಯಮ ಅಭಿವೃದ್ದಿ
Previous Post

ಅಧಿಕಾರಸ್ಥರು, ಮಾಧ್ಯಮಗಳ ಕಾಳಜಿ ಬೆತ್ತಲು ಮಾಡಿದ ದೆಹಲಿ ವೃದ್ಧೆ ಅತ್ಯಾಚಾರ ಘಟನೆ!

Next Post

ಬರೋಬ್ಬರಿ 45 ವರ್ಷಗಳ ಬಳಿಕ ಭಾರತ-ಚೀನಾ ಗಡಿಯಲ್ಲಿ ಗುಂಡಿನ ಸದ್ದು

Related Posts

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
0

ನವದೆಹಲಿ: ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್‌ ನಾಯಕರು ನವದೆಹಲಿಯ ರಾಜ್ ಘಾಟ್‌ನಲ್ಲಿರುವ ಶಕ್ತಿ ಸ್ಥಳಕ್ಕೆ ಭೇಟಿ ನೀಡಿದರು....

Read moreDetails

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
Next Post
ಬರೋಬ್ಬರಿ 45 ವರ್ಷಗಳ ಬಳಿಕ ಭಾರತ-ಚೀನಾ ಗಡಿಯಲ್ಲಿ ಗುಂಡಿನ ಸದ್ದು

ಬರೋಬ್ಬರಿ 45 ವರ್ಷಗಳ ಬಳಿಕ ಭಾರತ-ಚೀನಾ ಗಡಿಯಲ್ಲಿ ಗುಂಡಿನ ಸದ್ದು

Please login to join discussion

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada