• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೇ 25ರಿಂದ ನಾಗರೀಕ ವಿಮಾನಯಾನ ಸೇವೆಗೆ ಕೇಂದ್ರದಿಂದ ಅಸ್ತು

by
May 20, 2020
in ದೇಶ
0
ಮೇ 25ರಿಂದ ನಾಗರೀಕ ವಿಮಾನಯಾನ ಸೇವೆಗೆ ಕೇಂದ್ರದಿಂದ ಅಸ್ತು
Share on WhatsAppShare on FacebookShare on Telegram

ಲಾಕ್‌ಡೌನ್ನಿಂದಾಗಿ ಕಳೆದ 55 ದಿನಗಳಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ25ರಿಂದ (ಸೋಮವಾರ) ಮತ್ತೆ ಆರಂಭವಾಗಲಿದೆ. ದೇಶೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸುತ್ತಿರುವುದಾಗಿ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ತಮ್ಮ ಟ್ವಿಟರ್‌ನಲ್ಲಿ ಪ್ರಕಟಣೆ ನೀಡಿದ್ದಾರೆ.

Domestic civil aviation operations will recommence in a calibrated manner from Monday 25th May 2020.

All airports & air carriers are being informed to be ready for operations from 25th May.

SOPs for passenger movement are also being separately issued by @MoCA_GoI.

— Hardeep Singh Puri (@HardeepSPuri) May 20, 2020


ADVERTISEMENT

ಸೋಮವಾರದಿಂದ ನಾಗರಿಕ ವಿಮಾನ ಯಾನ ಸೇವೆಗಳನ್ನು ಹಂತಹಂತವಾಗಿ ಆರಂಭಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ರವಾನಿಸಲಾಗಿದೆ ಎಂದು ಪುರಿ ಹೇಳಿದ್ದಾರೆ. ಇದೇ ವೇಳೆ ವಿಮಾನ ನಿಲ್ದಾಣಗಳಲ್ಲಿ, ವಿಮಾನಗಳಲ್ಲಿ ಅನುಸರಿಸಬೇಕಾದು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿಯನ್ನು ಸಹ ಕಳುಹಿಸಿಕೊಡಲಾಗಿದೆ.

ಅಲ್ಲದೇ ವಿಮಾನಗಳಲ್ಲಿ ಪ್ರಯಾಣ ಮಾಡ ಬಯಸುವವರು ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಸ್ಪಷ್ಟ ಮಾರ್ಗಸೂಚಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದೂ ಹೇಳಿದ್ದಾರೆ. ಪ್ರಸ್ತುತ ಲಾಕ್‌ಡೌನ್ ಮೇ 31ರವರೆಗೆ ವಿಸ್ತರಣೆಯಾಗಿದ್ದು, ಸಾಕಷ್ಟು ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಬಸ್ಸು, ರೈಲು ಪ್ರಯಾಣಕ್ಕೆ ಅನುಮತಿ ನೀಡಿದ್ದರೂ ವಿಮಾನ ಯಾನ ಸೇವೆಗಳಿಗೆ ಅನುಮತಿ ಇರಲಿಲ್ಲ. ಕೊರೋನಾ ಕಾರಣ ಮಾರ್ಚ್‌ 22ಕ್ಕೆ ನಾಗರಿಕ ವಿಮಾನಯಾನ ಸೇವಗಳನ್ನು ಸ್ಥಗಿತಗೊಳಿಸಿ ಆದೇಶ ಹೊರಡಿಸಲಾಗಿತ್ತು. ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಸರಕು ಸರಂಜಾಮು ಒಯ್ಯಲಷ್ಟೇ ವಿಮಾನಗಳು ಹಾರಾಡಿದ್ದವು.

Tags: covid19DomesticFlightLockdownMinistry of civil Avaitionನಾಗರೀಕ ವಿಮಾನಯಾನ ಸೇವೆ
Previous Post

ಬೆಂಗಳೂರಿನಲ್ಲಿ ಭೂಮಿ ಕಂಪಿಸಿಲ್ಲ: ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಸ್ಪಷ್ಟನೆ

Next Post

ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada