• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಸರ್ಕಾರದ ನಡೆಯನ್ನು ಟೀಕಿಸಿದ RSS ಅಂಗಸಂಸ್ಥೆ!

by
May 18, 2020
in ದೇಶ
0
ಮೋದಿ ಸರ್ಕಾರದ ನಡೆಯನ್ನು ಟೀಕಿಸಿದ RSS ಅಂಗಸಂಸ್ಥೆ!
Share on WhatsAppShare on FacebookShare on Telegram

ಕೇಂದ್ರ ಸರ್ಕಾರ 8 ಪ್ರಮುಖ ಸಾರ್ವಜನಿಕ ವಲಯಗಳನ್ನು ಖಾಸಗೀಕರಣಗೊಳಿಸಿರುವುದನ್ನು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ RSS ನ ಅಂಗಸಂಸ್ಥೆಯಾದ ʼಭಾರತೀಯ ಮಜ್ದೂರ್ ಸಂಘʼ ಬಲವಾಗಿ ಖಂಡಿಸಿದೆ. ಕರೋನಾ ಸಾಂಕ್ರಾಮಿಕದ ಸಮಯದಲ್ಲಿ ಖಾಸಗಿ ವ್ಯಕ್ತಿಗಳು ಹಾಗೂ ಮಾರುಕಟ್ಟೆ ತತ್ತರಿಸಿದ್ದಾಗ ಸಾರ್ವಜನಿಕ ವಲಯವು ಬಹಳ ನಿರ್ಣಾಯಕ ಪಾತ್ರವನ್ನು ವಹಿಸಿದೆ. ಸರ್ಕಾರದ ನಡೆಯು ಸಾರ್ವಜನಿಕ ವಲಯ ಭಾರೀ ಉದ್ಯೋಗ ಕಡಿತವನ್ನು ತರಲಿದೆ ಎಂದು ಸಂಘ ಹೇಳಿದೆ.

“ತೀವ್ರ ಉತ್ಸಾಹದಿಂದ ಆರ್ಥಿಕ ಸಚಿವೆಯ ಮೂರು ದಿನಗಳ ಭಾಷಣ ಕೇಳುತ್ತಿದ್ದವರಿಗೆ ಸಚಿವರ ನಾಲ್ಕನೆ ದಿನದ ಭಾಷಣ ನೋವು ತಂದಿದೆ. ಆರ್ಥಿಕ ಸಚಿವರ ನಾಲ್ಕನೇ ಪ್ರಕಟಣೆ ಮಾಡಿದ ದಿನವು ದೇಶ ಹಾಗೂ ಜನರಿಗೆ ದುಖದ ದಿನವಾಗಿದೆ” ಎಂದು BMS ಪ್ರಧಾನ ಕಾರ್ಯದರ್ಶಿ ವಿಜೇಶ್ ಉಪಧ್ಯಾಯ್ ಹೇಳಿದ್ದಾರೆ.

#Covid_19 #Coronafighters #lockdown #coronavirus #MigrantWorkers #DefendTheDefenders@PMOIndia @nsitharaman@AmitShah @rajnathsingh@gensecbpms @CoalMinistry

BMS Objections to FMs 4th announcement on Structural reforms press release–16/5/2020 pic.twitter.com/YZD1vNE6Fm

— BMS HQ (@MazdoorSangh) May 16, 2020


ADVERTISEMENT

ಕರೋನಾ ಸಾಂಕ್ರಾಂಮಿಕದ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಕುಸಿದ ಆರ್ಥಿಕತೆಯನ್ನು ಮೇಲೆತ್ತಲು ಕಲ್ಲಿದ್ದಲು, ಖನಿಜಗಳು, ರಕ್ಷಣಾ ಉತ್ಪಾದನೆ, ಬಾಹ್ಯಾಕಾಶ ನಿರ್ವಹಣೆ, ವಿಮಾನ ನಿಲ್ದಾಣಗಳು, ವಿದ್ಯುತ್ ವಿತರಣೆ, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿ ವಲಯ ಮೊದಲಾದ ಎಂಟು ಮುಖ್ಯ ಕ್ಷೇತ್ರಗಳಿಗೆ ಪ್ರಮುಖ ನೀತಿ ಬದಲಾವಣೆಯನ್ನು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು.

“ಕಾರ್ಮಿಕ ಸಂಘಗಳು, ಸಾಮಾಜಿಕ ಪ್ರತಿನಿಧಿಗಳೊಂದಿಗೆ ಸಲಹೆ ಕೇಳಲು, ಸಂವಾದ ಮಾಡಲು ಸರ್ಕಾರ ಹಿಂಜರಿಯುವುದು ತನ್ನದೇ ಯೋಜನೆ, ಆಲೋಚನೆಗಳ ಬಗ್ಗೆ ತನಗಿರುವ ವಿಶ್ವಾಸದ ಕೊರತೆಯನ್ನು ತೋರಿಸುತ್ತಿದೆ ಇದು ಖಂಡನೀಯ” ಎಂದು ಸರ್ಕಾರದ ವಿರುದ್ದ ಉಪಾಧ್ಯಾಯ್ ಹರಿಹಾಯ್ದರು.

ನಮ್ಮ ನೀತಿ ನಿರೂಪಕರಿಗೆ ಸಾರ್ವಜನಿಕ ವಲಯದಲ್ಲಿ ರಚನಾತ್ಮಕ ಹಾಗೂ ಸ್ಪರ್ಧಾತ್ಮಕ ಸುಧಾರಣೆಯೆಂದರೆ ಖಾಸಗೀಕರಣ ಅನ್ನುವಂತಾಗಿದೆ. ಆದರೆ ಆರ್ಥಿಕ ಬಿಕ್ಕಟ್ಟಿನ ಸಂಧರ್ಭದಲ್ಲಿ ಹೆಚ್ಚು ನಿರ್ಣಾಯಕ ಪಾತ್ರವಹಿಸುವುದು ಸಾರ್ವಜನಿಕ ವಲಯಗಳೆಂದು ಸಾಬೀತಾಗಿದೆ.

ಪ್ರತೀ ಸುಧಾರಣೆಯ ಪರಿಣಾಮವು ಕಾರ್ಮಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕಾರ್ಮಿಕರಿಗೆ ಖಾಸಗೀಕರಣವೆಂದರೆ ಭಾರೀ ಉದ್ಯೋಗ ನಷ್ಟ, ಕಡಿಮೆ ಗುಣಮಟ್ಟದ ಉದ್ಯೋಗ ಸೃಷ್ಟಿ, ವಲಯದಲ್ಲಿ ಲಾಭ ಮತ್ತು ಶೋಷಣೆ ನಿಯಮವಾಗುವ ಸಾಧ್ಯತೆ. ಸಾರ್ವಜನಿಕ ಸಂವಾದವಿಲ್ಲದೆ ಸರ್ಕಾರವು ಭಾರೀ ಬದಲಾವಣೆಯನ್ನು ತರುತ್ತಿದೆಯೆಂದರೆ ಸರ್ಕಾರ ತಪ್ಪು ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಅರ್ಥ. ಸಾಮಾಜಿಕ ಸಂವಾದವು ಪ್ರಜಾಪ್ರಭುತ್ವದ ಮೂಲಭೂತ ಆಶಯವಾಗಿದೆ ಎಂದು RSSನ ಅಂಗ ಸಂಸ್ಥೆ ಹೇಳಿಕೊಂಡಿದೆ.

Tags: ‌ ನಿರ್ಮಲಾ ಸೀತರಾಮನ್‌Aatmanirbhara BharathBMSCovid 19Nirmala Sitharamanಆತ್ಮನಿರ್ಭರ ಭಾರತಕೋವಿಡ್-19ಭಾರತೀಯ ಮಜ್ದೂರ್‌ ಸಂಘ
Previous Post

ಒಂದೇ ಕಟ್ಟಡದ 28 ಜನರಿಗೆ ಕೋವಿಡ್-19!

Next Post

ಜೂನ್‌ 25 ರಿಂದ SSLC ಪರೀಕ್ಷೆ ಆರಂಭ

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಜೂನ್‌ 25 ರಿಂದ SSLC ಪರೀಕ್ಷೆ ಆರಂಭ

ಜೂನ್‌ 25 ರಿಂದ SSLC ಪರೀಕ್ಷೆ ಆರಂಭ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada