• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತರ ಪ್ರತಿಭಟನೆಗೆ ಸಾಥ್‌ ನೀಡಲು ಅಮೇರಿಕಾದಿಂದ ಬಂದಿಳಿದ ವಿದ್ಯಾರ್ಥಿ

by
January 8, 2021
in ದೇಶ
0
ರೈತರ ಪ್ರತಿಭಟನೆಗೆ ಸಾಥ್‌ ನೀಡಲು ಅಮೇರಿಕಾದಿಂದ ಬಂದಿಳಿದ ವಿದ್ಯಾರ್ಥಿ
Share on WhatsAppShare on FacebookShare on Telegram

ಕೃಷಿ ಕಾಯ್ದೆಗಳ ವಿರುದ್ದ ರೈತರ ಪ್ರತಿಭಟನೆ ನಿರಂತರವಾಗಿ ನಡೆಯುತ್ತಲೇ ಇದೆ. ಇದರ ಮಧ್ಯೆ ಗುರುವಾರ ಬೃಹತ್‌ ಟ್ರಾಕ್ಟರ್‌ ಮೆರವಣಿಗೆ ನಡೆಸಿ ಜನವರಿ 26ರ ಪೂರ್ವಭಾವಿ ತಯಾರಿಯನ್ನೂ ನಡೆಸಿದ್ದಾರೆ. ಈ ಪ್ರತಿಭಟನೆಗೆ ದೇಶದಾದ್ಯಂತ ಉತ್ತಮ ಬೆಂಬಲ ದೊರೆತಿದೆ. ಈಗ ಈ ಪ್ರತಿಭಟನೆಗೆ ಬೆಂಬಲ ನೀಡಲುಅಮೇರಿಕಾದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ವಾಪಾಸ್‌ ಪಂಜಾಬ್‌ಗೆ ಮರಳಿದ್ದಾರೆ.

ADVERTISEMENT

22 ವರ್ಷದ ವಿದ್ಯಾರ್ಥಿ ನವಪಾಲ್‌ ಸಿಂಗ್‌ ಎಂಬುವವರು, ಅಮೇರಿಕಾದ ಟೆಕ್ಸಾಸ್‌ನಲ್ಲಿ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿ ವ್ಯಾಸಂಗ ಮಾಡುತ್ತಿದ್ದರು. ಅವರ ಕುಟುಂಬವು ಪಂಜಾಬ್‌ನಲ್ಲಿದ್ದು, ಅವರ ತಂದೆ ಮತ್ತು ಅಜ್ಜ ಇಬ್ಬರೂ ರೈತರು. ಈಗ ನಡೆಯುತ್ತಿರುವ ಪ್ರತಿಭಟನೆ ನಾನು ಭಾರತಕ್ಕೆ ಮರಳುವಂತೆ ಮಾಡಿತು ಎಂದು ನವಪಾಲ್‌ ಹೇಳಿದ್ದಾರೆ. ಈಗ ಪ್ರತಿದಿನ ಸಿಂಘು ಗಡಿಗೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಕಳೆದ ವರ್ಷ ಮಾರ್ಚ್‌ನಲ್ಲಿ ಭಾರತಕ್ಕೆ ಬಂದಿದ್ದೆ. ಈ ವರ್ಷ ಬರುವ ಯೋಜನೆ ಹಾಕಿಕೊಂಡಿರಲಿಲ್ಲ. ಆದರೆ, ಈಗ ನಡೆಯುತ್ತಿರುವ ಪ್ರತಿಭಟನೆಗೆ ಭಾರತ ಮತ್ತು ಇತರ ದೇಶಗಳಲ್ಲಿ ಸಿಗುತ್ತಿರುವ ಬೆಂಬಲವನ್ನು ನೋಡಿ ನನಗೆ ಅಲ್ಲಿರಲು ಆಗಲಿಲ್ಲ,” ಎಂದಿದ್ದಾರೆ.

ನನಗೂ ಕೃಷಿಗೂ ಸಂಬಂಧವೇ ಇಲ್ಲ ಎಂದು ಜನರು ಅಂದುಕೊಳ್ಳಬಹುದು. ಆದರೆ, ನನ್ನ ಕುಟುಂಬದ ಮುಖ್ಯ ವರಮಾನ ಕೃಷಿ. ಕೃಷಿ ಇಲ್ಲದಿದ್ದರೆ ನಾನು ಅಮೇರಿಕಾ ತಲುಪುವುದೇ ಸಾಧ್ಯವಾಗಿರಲಿಕ್ಕಿಲ್ಲ. ಕೃಷಿ ನನ್ನ ಜೀವನದಲ್ಲಿ ಸಾಕಷ್ಟು ಸಹಾಯ ಮಾಡಿದೆ. ಈಗ ಕೃಷಿ ಮತ್ತು ಕೃಷಿಕರ ಬೆಂಬಲಕ್ಕೆ ನಿಲ್ಲುವುದು ನನ್ನ ಜವಾಬ್ದಾರಿ, ಎಂದು ನವದೀಪ್‌ ಹೇಳಿದ್ದಾರೆ.

ಪದೇ ಪದೇ ವಿಫಲಗೊಳ್ಳುತ್ತಿರುವ ಮಾತುಕತೆಯ ಕುರಿತು ಮಾತನಾಡಿರುವ ಸಿಂಗ್‌, “ಈ ರೀತಿ ಪದೇ ಪದೇ ಮಾತುಕತೆಯ ದಿನಾಂಕವನ್ನು ಮುಂದೂಡುತ್ತಲೇ ಬರುವುದರಿಂದ ನಮ್ಮ ಉತ್ಸಾಹ ಕಡಿಮೆಯಾಗುತ್ತದೆ ಎಂದು ಸರ್ಕಾರ ತಪ್ಪು ತಿಳಿಸುಕೊಂಡಿದೆ. ಈ ರೀತಿಯ ಚಳವಳಿಗಳು ಮತ್ತೆ ಮತ್ತೆ ನಡೆಯುವುದಿಲ್ಲ. ಗುರುವಾರ ನಡೆದ ಟ್ರಾಕ್ಟರ್‌ ರ್ಯಾಲಿ ನಮ್ಮ ಬಲವನ್ನು ದೇಶದ ಎದುರು ಸಾಬೀತು ಪಡಿಸಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Previous Post

ಲಡಾಕ್‌; ಯುದ್ಧ ಸನ್ನದ್ದ ಸ್ಥಿತಿಯಲ್ಲಿ ಸೇನೆ ಇರಿಸಲು ಮುಂದಾದ ಸರ್ಕಾರ!

Next Post

ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

ನದೀಮ್ ವಿರುದ್ಧ'ಲವ್ ಜಿಹಾದ್' ಆರೋಪ ಸಾಬೀತು ಪಡಿಸಲು ವಿಫಲವಾದ UP ಸರ್ಕಾರ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada