ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ನಾಡಗೌಡ, ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ !
ಕಾಂಗ್ರೆಸ್ (Congress) ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದು, ಸಂಪೂರ್ಣ 5 ವರ್ಷ ನಾನೇ ಸಿಎಂ ಎಂಬ...
Read moreDetails