ಲಾಕ್ಡೌನ್ ಸಂದರ್ಭದಲ್ಲಿ ಹೊಟೇಲ್ ಉದ್ಯಮ ಪಾತಾಳಕ್ಕೆ ಇಳಿದಿದ್ದು, ಇದರಿಂದಾಗಿ ಕರ್ನಾಟಕದ ಹಲವು ಉದ್ಯಮಿಗಳು ಹಾಗೂ ನೌಕರರು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾ ಇದ್ದಾರೆ. ಇದರ ಕುರಿತು ವಿಸ್ತೃತವಾದ ಮಾಹಿತಿಯನ್ನು ಪ್ರತಿಧ್ವನಿಯೊಂದಿಗೆ ಹಂಚಿಕೊಂಡಿದ್ದಾರೆ, ಕರ್ನಾಟಕ ರಾಜ್ಯ ಹೊಟೇಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ನ ಕಾರ್ಯದರ್ಶಿಗಳಾಗಿರುವಂತಹ ಮಧುಕರ್ ಎಂ ಶೆಟ್ಟಿ ಅವರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails




